ಜನಪ್ರತಿನಿಧಿಗಳ ಕ್ಷೌರ ಬಹಿಷ್ಕಾರ: ಎಚ್ಚರಿಕೆ!


Team Udayavani, Jul 17, 2017, 12:37 PM IST

hub5.jpg

ನವಲಗುಂದ: ಮಹದಾಯಿ, ಕಳಸಾ-ಬಂಡೂರಿ ಯೋಜನೆ ಶೀಘ್ರ ಅನುಷ್ಠಾನಗೊಳಿಸದಿದ್ದರೆ ಹಡಪದ ಸಮಾಜದಿಂದ ಜನಪ್ರತಿನಿಧಿಗಳ ಕ್ಷೌರ ಕೆಲಸ ಬಹಿಷ್ಕರಿಸುವುದಾಗಿ ಜಿಲ್ಲಾಧ್ಯಕ್ಷ ಈರಣ್ಣ ಬೆಳಗಟ್ಟಿ ಎಚ್ಚರಿಕೆ ನೀಡಿದರು. ಇಲ್ಲಿನ ರೈತ ಭವನದಲ್ಲಿ ಪಕ್ಷಾತೀತ ಹೋರಾಟ ಸಮಿತಿಯಿಂದ ಮಹದಾಯಿ, ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ನಡೆಸುತ್ತಿರುವ ಧರಣಿ ಸತ್ಯಾಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಿ ಅವರು ಮಾತನಾಡಿದರು. 

ಕಳೆದ ಎರಡು ವರ್ಷದಲ್ಲಿ ರೈತ ಹೋರಾಟಗಾರರು ಮಹದಾಯಿ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಶಾಂತಿಯುತ ಹೋರಾಟ ನಡೆಸಿದರೂ ಉಭಯ ಸರಕಾರದ ಜನಪ್ರತಿನಿಧಿಗಳು ಕಣ್ತೆರೆದು ನೋಡುತ್ತಿಲ್ಲ. ಹೀಗಾಗಿ ಹಡಪದ ಸಮಾಜ ಜನಪತ್ರಿನಿ ಧಿಗಳ ಕ್ಷೌರ ಬಹಿಷ್ಕರಿಸುವುಗಾಗಿ ತೀರ್ಮಾನಿಸಲಾಗಿದೆ ಎಂದರು. 

ಪಕ್ಷಾತೀತ ಹೋರಾಟ ಸಮಿತಿ ಅಧ್ಯಕ್ಷ ಲೋಕನಾಥ ಹೆಬಸೂರ ಮಾತನಾಡಿ, ಕಳೆದ  ಎರಡು ವರ್ಷಗಳಿಂದ ವಿವಿಧ ಬಗೆಯ ಹೋರಾಟ ನಡೆಸಿದರೂ ಸರಕಾರಗಳು ಸ್ಪಂದಿಸುತ್ತಿಲ್ಲ. ರೈತರು ಇನ್ನು ಯಾವ ರೀತಿಯ ಹೋರಾಟ ನಡೆಸಬೇಕೆಂಬುದು ತಿಳಿಯದ ಸ್ಥಿತಿಯಲ್ಲಿದ್ದಾರೆ.

ಹೀಗಾಗಿ ಮುಂದಿನ ದಿನಗಳಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ರೈತ ಹೋರಾಟಗಾರರು ತಕ್ಕ ಪಾಠ ಕಲಿಸುವ ಸಿದ್ಧತೆ ನಡೆಯಲಿದೆ ಎಂದು ಎಚ್ಚರಿಕೆ ನೀಡಿದರು. ರೈತ ಮುಖಂಡ ಸುಭಾಸಚಂದ್ರಗೌಡ ಪಾಟೀಲ ಮಾತನಾಡಿ, ಮಹದಾಯಿ ನ್ಯಾಯಾಧಿಕರಣ ಸಲಹೆ ನೀಡಿದರೂ ಶಾಸಕರಾಗಿ, ಸಂಸದರಾಗಿ ಯಾವುದೇ ರೀತಿಯ ಸರ್ವಪಕ್ಷ ಸಭೆ ಕರೆಯದೇ ಕಾಲಹರಣ ಮಾಡುತ್ತ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಸಮಸ್ಯೆ ಇತ್ಯರ್ಥ ಪಡಿಸುವುದಾಗಿ ಹೇಳಿಕೆ ನೀಡುತ್ತಿರುವುದು ಹಾಸ್ಯಾಸ್ಪದ.

ರೈತರು ಮುಂಬರುವ ಚುನಾವಣೆ ಬಹಿಷ್ಕರಿಸಲು ಸಿದ್ಧತೆ ನಡೆಸಿದ್ದಾರೆ ಎನ್ನುವ ವಿಷಯ ಜನಪತ್ರಿನಿಧಿ  ಗಳಿಗೆ ಗೊತ್ತಿಲ್ಲವೇ ಎಂದು ಪ್ರಶ್ನಿಸಿದರು. ನಿವೃತ್ತ ಶಿಕ್ಷಕ ಡಿ.ವಿ. ಕುರಹಟ್ಟಿ, ಸುರೇಶ ಹಡಪದ, ಶಿವಪುತ್ರಪ್ಪ ಹಿಂದಿನಮನಿ, ದ್ಯಾಮಣ್ಣ ಹಡಪದ, ವೀರಣ್ಣ ಹಡಪದ ಇದ್ದರು. ಪಕ್ಷಾತೀತ ಹೋರಾಟ ಸಮಿತಿ ನಡೆಸುತ್ತಿರುವ ಧರಣಿ ಸತ್ಯಾಗ್ರಹ ರವಿವಾರ 718ನೇ ದಿನಕ್ಕೆ ಕಾಲಿಟ್ಟಿದೆ. 

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.