ವಿಶೇಷ ಪ್ಯಾಕೇಜ್ ವ್ಯಾಪ್ತಿಗೆ ಸೇರಿಸಲು ಒತ್ತಾಯಿಸಿ ಮನವಿ
Team Udayavani, May 9, 2020, 11:05 AM IST
ಹುಬ್ಬಳ್ಳಿ: ಲಾಕ್ಡೌನ್ ಹಿನ್ನೆಲೆಯಲ್ಲಿ ತೊಂದರೆ ಒಳಗಾದ ಅಸಂಘಟಿತ ಕಾರ್ಮಿಕ ವಲಯಕ್ಕೆ ಸರಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿರುವುದು ಸ್ವಾಗತಾರ್ಹವಾಗಿದ್ದು, ಅದರಿಂದ ಹೊರಗುಳಿದ ವಲಯಗಳಿಗೆ ನೆರವು ನೀಡುವಂತೆ ಭಾರತೀಯ ಮೂಲ ನಿವಾಸಿಗಳ ಒಕ್ಕೂಟದಿಂದ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಲಾಕ್ಡೌನ್ನಿಂದ ಚರ್ಮ ಕುಶಲಕರ್ಮಿಗಳು, ಬೀದಿಬದಿ ವ್ಯಾಪಾರಸ್ಥರನ್ನು ಕಡೆಗಣಿಸಿದ್ದು ಖೇದಕರ ಸಂಗತಿ. ಆದ್ದರಿಂದ ವಿಶೇಷ ಪ್ಯಾಕೇಜ್ ಘೋಷಣೆಯಲ್ಲಿ ಇನ್ನುಳಿದ ವಲಯದವರನ್ನು ಸೇರಿಸುವ ಮೂಲಕ ಅವರಿಗೆ ಅನಕೂಲ ಮಾಡಿಕೊಡಬೇಕೆಂದು ಶಂಕರ ಅಜಮನಿ, ಗಂಗಾಧರ ಪೆರೂರು, ನಲ್ಲಪ್ಪ ಪೂಜಾರಿ, ಮಹೇಶ ಭಂಡಾರಿ, ಫಕ್ಕೀರಪ್ಪ ಚಲವಾದಿ ಮನವಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ