ಭೂಸ್ವಾಧೀನ ಪ್ರಕ್ರಿಯೆ ಕೈಬಿಡಲು ಆಗ್ರಹ


Team Udayavani, Mar 27, 2021, 3:09 PM IST

ಭೂಸ್ವಾಧೀನ ಪ್ರಕ್ರಿಯೆ ಕೈಬಿಡಲು ಆಗ್ರಹ

ಧಾರವಾಡ: ಸುವರ್ಣ ಕರ್ನಾಟಕ ಕಾರಿಡಾರ್‌ (ಬಿಎಂಐಸಿ) ಹೆಸರಿನಲ್ಲಿ ಕೆಐಎಡಿಬಿಯಿಂದಪ್ರಾರಂಭಿಸಿರುವ ತಾಲೂಕಿನ 14 ಹಳ್ಳಿಗಳ ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡಲು ಆಗ್ರಹಿಸಿ ಭೂಮಿಉಳಿಸಿ ಹೋರಾಟ ಸಮಿತಿ ಹಾಗೂ ರೈತ ಕೃಷಿಕಾರ್ಮಿಕರ ಸಂಘಟನೆಯಿಂದ ನಗರದಲ್ಲಿಶುಕ್ರವಾರ ಪ್ರತಿಭಟನಾ ರ್ಯಾಲಿ ನಡೆಸಿ ಡಿಸಿಹಾಗೂ ಕೆಐಎಡಿಬಿ ಅ ಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಭೂಮಿ ಉಳಿಸಿ ಹೋರಾಟ ಸಮಿತಿ ಸಲಹೆಗಾರ ರಾಮಾಂಜನಪ್ಪ ಆಲ್ದಳ್ಳಿ ಮಾತನಾಡಿ,ರಾಷ್ಟ್ರೀಯ ಹೆದ್ದಾರಿ 4ಕ್ಕೆ ಹೊಂದಿಕೊಂಡಂತೆತಾಲೂಕಿನ 14 ಗ್ರಾಮದ ರೈತರ ಭೂಮಿಯನ್ನುಸುವರ್ಣ ಕರ್ನಾಟಕ ಕಾರಿಡಾರ್‌ಸಲುವಾಗಿ ಸ್ವಾ ಧೀನ ಪಡಿಸಿಕೊಳ್ಳುವ ಪ್ರಕ್ರಿಯೆ ಅಂಗವಾಗಿ ರೈತರಿಗೆ ನೋಟಿಸ್‌ಬರುತ್ತಿದೆ. ಇದು ರೈತರಲ್ಲಿ ಆತಂಕ ಉಂಟುಮಾಡಿದೆ. ಅಭಿವೃದ್ಧಿ ನೆಪದಲ್ಲಿ ಭೂ ಸ್ವಾಧೀನ ಮಾಡಿಕೊಳ್ಳುವ ಮೂಲಕ ಅವರ ಬದುಕನ್ನೇ ಕಸಿದುಕೊಳ್ಳುವ ಹುನ್ನಾರ ಕೆಐಎಡಿಬಿ ಮೂಲಕ ನಡೆಯುತ್ತಿದೆ. ಈ ಹುನ್ನಾರವನ್ನುಸೋಲಿಸಲು ರೈತರು ಒಗ್ಗಟ್ಟಾಗಿ ಪ್ರಬಲಹೋರಾಟಕ್ಕೆ ಸಜ್ಜಾಗಬೇಕು ಎಂದರು.

ರೈತ ಕೃಷಿಕಾರ್ಮಿಕರ ಸಂಘಟನೆಯ ವಿ.ನಾಗಮ್ಮಾಳ ಮಾತನಾಡಿ, ಎಕಾಏಕಿ ಭೂಸ್ವಾಧೀನ ಪ್ರಕ್ರಿಯೆ ಪ್ರಾರಂಭಿಸಿರುವುದರಿಂದ ರೈತಕುಟುಂಬಗಳೆಲ್ಲವೂ ಬೀದಿಗೆ ಬರಬೇಕಾಗುತ್ತದೆ.ಕೂಡಲೇ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು ಎಂದು ಆಗ್ರಹಿಸಿದರು.

ರೈತ ಕೃಷಿ ಕಾರ್ಮಿಕರ ಸಂಘಟನೆ ಜಿಲ್ಲಾಧ್ಯಕ್ಷ ಲಕ್ಷ್ಮಣ ಜಡಗನ್ನವರ, ಭೂಮಿ ಉಳಿಸಿಹೋರಾಟ ಸಮಿತಿ ಮುಖಂಡ ವಿಠuಲ ಪೀರಗಾರಮಾತನಾಡಿದರು. ಮನವಿ ಪತ್ರ ಸ್ವೀಕರಿಸಿ ಡಿಸಿ ನಿತೀಶ ಪಾಟೀಲ ಮಾತನಾಡಿ, ಇದರ ಬಗ್ಗೆ ತಮಗೆ ಮಾಹಿತಿ ಇಲ್ಲ. ಕೆಐಎಡಿಬಿ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿ ರೈತರೊಂದಿಗೆ ಸಭೆ ನಡೆಸಲಾಗುವುದು ಎಂದರು.

ಕೆಐಎಡಿಬಿ ಭೂಸ್ವಾಧೀನ ಅಧಿಕಾರಿಗಳ ಪರವಾಗಿ ಕಚೇರಿ ವ್ಯವಸ್ಥಾಪಕರು ಮನವಿ ಸ್ವೀಕರಿಸಿ ಮಾತನಾಡಿ,ಸರ್ಕಾರದ ನಿರ್ದೇಶನದಂತೆ ನೋಟಿಸ್‌ಜಾರಿ ಮಾಡಲಾಗಿದ್ದು, ಭೂ ಸ್ವಾಧೀನಕ್ಕೆ ರೈತರವಿರೋಧ ಇರುವುದನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.

ಆರ್‌ಕೆಎಸ್‌ ಜಿಲ್ಲಾ ಕಾರ್ಯದರ್ಶಿ ಶರಣುಗೋನವಾರ, ರಮೇಶ ಹೊಸಮನಿ, ಶಿವಾಜಿಸಾವಂತ, ಈಶ್ವರ, ಗೋವಿಂದ ಕೃಷ್ಣಪ್ಪನವರಸೇರಿದಂತೆ 14 ಗ್ರಾಮಗಳ ಭೂಮಿ ಉಳಿಸಿಹೋರಾಟ ಸಮಿತಿ ಮುಖಂಡರು ಇದ್ದರು.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.