ನೇತ್ರದಾನ ಜಾಗೃತಿ ಹೆಚ್ಚಳ ಅವಶ್ಯ


Team Udayavani, Sep 9, 2018, 4:53 PM IST

9-sepctember-26.jpg

ಹುಬ್ಬಳ್ಳಿ: ಕಾರ್ನಿಯಾ ಸಮಸ್ಯೆಯಿಂದ ಬಳಲುತ್ತಿ ರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ನೇತ್ರದಾನ ಮಾಡುವವರ ಸಂಖ್ಯೆ ಅದಕ್ಕೆ ತಕ್ಕಂತೆ ಇಲ್ಲದಿರುವುದು ವಿಷಾದನೀಯ ಎಂದು ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣದ ಜಂಟಿ ನಿರ್ದೇಶಕ ಡಾ| ಬಿ.ಡಿ. ಅಥಣಿ ಹೇಳಿದರು. ನೇತ್ರದಾನ ಜಾಗೃತಿಗೆ ಸಕ್ಷಮ, ಕಿಮ್ಸ್‌ನ ಆಶಾಕಿರಣ ಹಾಗೂ ಹುಬ್ಬಳ್ಳಿ ಪಶ್ಚಿಮ ರೋಟರಿ ಕ್ಲಬ್‌ನಿಂದ ಶನಿವಾರ ಇಲ್ಲಿನ ಕಿಮ್ಸ್‌ ಗೋಲ್ಡನ್‌ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ‘ಕಣ್ಣಿಗೆ ಪಟ್ಟಿ ಕಟ್ಟಿಕೊಂಡು ನಡಿಗೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾರ್ನಿಯಾ ಬದಲಿಸುವ ಬಗ್ಗೆ ಜನರಲ್ಲಿ ತಿಳಿವಳಿಕೆ ನೀಡಬೇಕಿದೆ. ಸರಿಯಾದ ಸಂಪರ್ಕದ ಕೊರತೆಯಿಂದಲೂ ನೇತ್ರದಾನ ಬಗ್ಗೆ ಜನರಲ್ಲಿ ಜಾಗೃತಿ ಇಲ್ಲ. ಕಿಮ್ಸ್‌ನವರು ನೇತ್ರದಾನ ಮಾಡುವವರಿಗಾಗಿ ಪ್ರತ್ಯೇಕವಾದ ದೂರವಾಣಿ ಸಂಖ್ಯೆ ಮೀಸಲಿಡಬೇಕು. ಯಾರಾದರೂ ನೇತ್ರದಾನ ಮಾಡುವುದಾಗಿ ಕರೆ ಮಾಡಿದರೆ ತಕ್ಷಣ ನುರಿತ ತಜ್ಞ ವೈದ್ಯರು ಸ್ಥಳಕ್ಕೆ ತೆರಳಿ ಅವರ ಕಣ್ಣು ಪಡೆದು ಅವಶ್ಯವುಳ್ಳವರಿಗೆ ಅಳವಡಿಸುವ ಕಾರ್ಯ ಮಾಡಬೇಕು ಎಂದರು.

ಪದ್ಮಶ್ರೀ ಪುರಸ್ಕೃತ ಡಾ| ಎಂ.ಎಂ. ಜೋಶಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದೇಶದಲ್ಲಿ ಅಂದಾಜು 30 ಲಕ್ಷ ಜನರು ಕಾರ್ನಿಯಾದಿಂದ ಬಳಲುತ್ತಿದ್ದಾರೆ. ಪ್ರತಿ ವರ್ಷ ನಮ್ಮ ಆಸ್ಪತ್ರೆಯಲ್ಲಿ 200 ಜನರು ನೇತ್ರದಾನ ಮಾಡುತ್ತಿದ್ದಾರೆ. ಇದುವರೆಗೆ 4 ಸಾವಿರ ಜನರ ಕಾರ್ನಿಯಲ್‌ ಬದಲಿಸಲಾಗಿದೆ ಎಂದರು. ಕಿಮ್ಸ್‌ ನಿರ್ದೇಶಕ ಡಾ| ಡಿ.ಡಿ. ಬಂಟ್‌, ಸಕ್ಷಮದ ಉಪಾಧ್ಯಕ್ಷ ಡಾ| ವಿ.ವಿ. ಮನಗೋಳಿ ಮಾತನಾಡಿದರು. ಕಿಮ್ಸ್‌ ಪ್ರಾಂಶುಪಾಲ ಡಾ| ಕೆ.ಎಫ್‌. ಕಮ್ಮಾರ, ನೇತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥೆ ಡಾ| ಸವಿತಾ ಕನಕಪುರ, ವೈದ್ಯಕೀಯ ಅಧೀಕ್ಷಕ ಡಾ| ರಾಮಲಿಂಗಪ್ಪ ಅಂಟರಠಾನಿ, ನೇತ್ರ ಬ್ಯಾಂಕ್‌ ಅಧಿಕಾರಿ ಡಾ| ಶೋಭಾ ಗೌಡರ, ಹುಬ್ಬಳ್ಳಿ ಪಶ್ಚಿಮ ರೋಟರಿ ಕ್ಲಬ್‌ ಅಧ್ಯಕ್ಷ ಫಣಿರಾಜ ಎಚ್‌.ಕೆ., ಕಾರ್ಯದರ್ಶಿ ಜುಂಜಣ್ಣವರ ಎಂ.ಎಫ್‌., ಸಕ್ಷಮ ಉತ್ತರ ಪ್ರಾಂತ ಅಧ್ಯಕ್ಷ ಎಸ್‌.ಬಿ. ಶೆಟ್ಟಿ, ಕಿಮ್ಸ್‌ನ ಸಂಯೋಜನಾಧಿಕಾರಿ ಡಾ| ಮಹೇಶ ಕುಮಾರ ಎಸ್‌., ಇನ್ನರ್‌ ವೀಲ್‌ ಅಧ್ಯಕ್ಷೆ ಸ್ಮಿತಾ ಮಹೇಶ ಇದ್ದರು. ಸಕ್ಷಮ ಉತ್ತರ ಪ್ರಾಂತದ ಉಪಾಧ್ಯಕ್ಷ ಡಾ| ಸುನಿಲ ಗೋಖಲೆ ಸ್ವಾಗತಿಸಿದರು. ಸೌಮ್ಯ ಕಟ್ಟಿಮನಿ ಪ್ರತಿಜ್ಞಾವಿಧಿ ಬೋಧಿಸಿದರು.
ಶೇಖ್‌ ನಿಜಾಮುದ್ದೀನ್‌, ಸಂಪದಾ ಕಾನಿ ನಿರೂಪಿಸಿದರು. ಕಾರ್ಯಕ್ರಮಕ್ಕೂ ಮೊದಲು ವಿದ್ಯಾನಗರದ ಬಿವಿಬಿ ಕಾಲೇಜು ಆವರಣದಿಂದ ಕಿಮ್ಸ್‌ ವರೆಗೆ ಕಣ್ಣಿಗೆ ಪಟ್ಟಿ ಕಟ್ಟಿಕೊಂಡು ನಡಿಗೆ ನಡೆಯಿತು.

ಟಾಪ್ ನ್ಯೂಸ್

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.