ವಿರೋಧಿಗಳ ವಿರುದ್ಧ ಬಿಜೆಪಿಯಿಂದ ಸೇಡಿನ ರಾಜಕಾರಣ,ವಿನಯ್ ಬಂಧನ ರಾಜಕೀಯ ಪ್ರೇರಿತ: ಹರಿಪ್ರಸಾದ್


Team Udayavani, Nov 11, 2020, 12:01 PM IST

ವಿರೋಧಿಗಳ ವಿರುದ್ಧ ಬಿಜೆಪಿಯಿಂದ ಸೇಡಿನ ರಾಜಕಾರಣ, ವಿನಯ್ ಬಂಧನ ರಾಜಕೀಯ ಪ್ರೇರಿತ: ಹರಿಪ್ರಸಾದ

ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿಯವರನ್ನು ಸಿಬಿಐ ಬಂಧನ ಮಾಡಿದ್ದು ರಾಜಕೀಯ ದುರುದ್ದೇಶದಿಂದ ಕೂಡಿದ್ದು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ ಹೇಳಿದರು.

ನಗರದಲ್ಲಿ ವಿನಯ್ ಕುಲಕರ್ಣಿ ನಿವಾಸಕ್ಕೆ ಭೇಟಿ ನೀಡಿ, ಮನೆಯವರೊಂದಿಗೆ ಮಾತುಕತೆ ನಡೆಸಿ, ಕುಟುಂಬಸ್ಥರಿಗೆ ಧೈರ್ಯ ತುಂಬಿದರು.

ಈ ಸಮಯದಲ್ಲಿ ಮಾತನಾಡಿದ ಹರಿಪ್ರಸಾದ, ವಿನಯ್ ಬಂಧನ ರಾಜಕೀಯ ಪ್ರೇರಿತ. ಸಿಬಿಐ ತನಿಖೆಯ ಅವಶ್ಯಕತೆ ಇಲ್ಲ ಎಂದು ಹೈಕೋರ್ಟ್ ಹೇಳಿತ್ತು. ಪೊಲೀಸರ ತನಿಖೆ ಅಂತಿಮ ಹಂತದಲ್ಲಿತ್ತು. ಆದರೆ, ರಾಜ್ಯ ಸರಕಾರ ತನಿಖೆಗೆ ಸಿಬಿಐ ಗೆ ನೀಡಿದೆ. ಇದೊಂದು ರಾಜಕೀಯ ಪ್ರೇರಿತ ಎಂದರು.

ಕೇಸುಗಳು ಕೋರ್ಟ್ ನಲ್ಲಿದ್ದಾಗ ಚರ್ಚೆ ಮಾಡೋದಿಲ್ಲ. ಅದು ನ್ಯಾಯಾಂಗ ನಿಂದನೆ ಆಗುತ್ತೆ. ಆದರೂ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಹೀಗಾಗುತ್ತಿವೆ. ಬಿಜೆಪಿಯವರು ಕಾನೂನು ಉಲ್ಲಂಘನೆ ಮಾಡುತ್ತಿದ್ದಾರೆ. ವಿರೋಧಿಗಳ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದರು.

ಇದನ್ನೂ ಓದಿ:ತನ್ನದೇ ಪಕ್ಷದ ಮಹಿಳಾ ಸದಸ್ಯೆಯನ್ನು ಪೊಲೀಸರ ಎದುರೇ ಎಳೆದಾಡಿದ ಶಾಸಕ ಸಿದ್ದು ಸವದಿ

ವಿನಯ ಕುಲಕರ್ಣಿ, ಬಿಜೆಪಿ ಸಂಸದ ಪ್ರಹ್ಲಾದ ಜೋಶಿ ವಿರುದ್ಧ ಸ್ಪರ್ಧೆ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ವಿನಯ್ ವಿರುದ್ಧ ಸಿಬಿಐ ಅಸ್ತ್ರ ಬಳಸಲಾಗಿದೆ. ಅದಕ್ಕೆ ಇಂಥ ಕೆಲಸ ಮಾಡಿಸುತ್ತಿದ್ದಾರೆ. ದ್ವೇಷ ಸಾಧನೆಗೋಸ್ಕರ ಇಂಥ ಕೆಲಸ ಮಾಡುತ್ತಿದ್ದಾರೆ. ಇವರೇನು ಐದು ನೂರು ವರ್ಷ ಬದುಕುತ್ತಾರಾ? ಬಿಜೆಪಿಯ ರಾಜಕೀಯ ಸಿದ್ಧಾಂತವೇ ಅಸೂಯೆ, ದ್ವೇಷ. ಇದನ್ನು ಸಾಧಿಸಲು ಇರುವುದೆ ಬಿಜೆಪಿ. ಬಿಜೆಪಿಯವರು ದಮನ ನೀತಿ ಅನುಸರಿಸುತ್ತಿದ್ದಾರೆ. ಇದನ್ನು ರಾಜಕೀಯವಾಗಿ ಎದುರಿಸಲು ಸಹ ನಾವು ಸಿದ್ಧ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ವಿನಯ ಪರ ಇದೆ. ಈ ಘಟನೆ ವಿರುದ್ಧ ನಾವು ಹೋರಾಡುತ್ತೇವೆ. ಬಿಜೆಪಿ ಇಡಿ, ಸಿಬಿಐಗಳನ್ನ ಹೇಗೆ ದುರುಪಯೋಗಪಡಿಸಿಕೊಳ್ಳುತ್ತಿದೆ ಎನ್ನುವುದು ಗೊತ್ತಿದೆ ಎಂದು ಬಿ.ಕೆ.ಹರಿಪ್ರಸಾದ್ ಕಿಡಿಕಾರಿದರು.

ಮಹಾನಗರ ಜಿಲ್ಲಾಧ್ಯಕ್ಷ ಅಲ್ತಾಫ ಹಳ್ಳೂರ, ರಜತ ಉಳ್ಳಾಗಡ್ಡಿಮಠ, ರಾಜ್ಯ ಅಲ್ಪಸಂಖ್ಯಾತ ಘಟಕ ಉಪಾಧ್ಯಕ್ಷ ಇಮ್ರಾನ್ ಕಳ್ಳಿಮನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.