ಶಾಲ್ಮಲಾ ನದಿ ಕೊಳ್ಳದಲ್ಲಿ ರಾಕ್‌ ಪೈಥಾನ್‌ ಮರಿ ಪತ್ತೆ


Team Udayavani, Jun 12, 2019, 9:13 AM IST

hubali-tdy-4..

ಧಾರವಾಡ : ರಾಕ್‌ ಪೈಥಾನ್‌ ಮರಿ

ಧಾರವಾಡ : ಇಲ್ಲಿನ ಕರ್ನಾಟಕ ವಿಶ್ವವಿದ್ಯಾಲಯ ಪಕ್ಕದ ಶಾಲ್ಮಲಾ ನದಿ ಕೊಳ್ಳದ ಕುರುಚಲು ಅರಣ್ಯದ ಹನುಮಂತನಗರ ಬಡಾವಣೆಯಲ್ಲಿ ಬಲು ಅಪರೂಪದ ಹೆಬ್ಟಾವಿನ ಮರಿ (ರಾಕ್‌ ಪೈಥಾನ್‌) ಪತ್ತೆಯಾಗಿದೆ.

ಹನುಮಂತ ನಗರದ ನಿವಾಸಿ ಅನ್ನಪೂರ್ಣಾ ಹಿರೇಮಠ ಅವರ ಮನೆ ಆವರಣದಲ್ಲಿ ಪ್ರತ್ಯಕ್ಷವಾಗಿ ಕುತೂಹಲ ಮೂಡಿಸಿದ ಈ ಅಪರೂಪದ ಹೆಬ್ಟಾವಿನ ಮರಿ ಆಹಾರ ಮತ್ತು ಅಡಗುತಾಣ ಹುಡುಕಿ ಬಂದಿತ್ತು. ಹೆಬ್ಟಾವಿನ ಮರಿಯನ್ನು ರೂಪಾ ಬಸವರಾಜ ಹಿರೇಮಠ ಅವರು ಹಿಡಿದು ಸುರಕ್ಷಿತವಾಗಿ ಶಾಲ್ಮಲಾ ನದಿ ಕೊಳ್ಳದಲ್ಲಿ ಬಿಟ್ಟು ಬಂದಿದ್ದಾರೆ.

ಮೊಟ್ಟೆ ಇಡದೇ ನೇರವಾಗಿ ನೂರಾರು ಮರಿಗಳಿಗೆ ಜನ್ಮ ನೀಡುವ ಸಾಮರ್ಥ್ಯ ಹೊಂದಿರುವ ಈ ರಾಕ್‌ ಪೈಥಾನ್‌ ಏಷ್ಯಾ ಹೆಬ್ಟಾವು ಕವಿವಿ ತಟದ ಶಾಲ್ಮಲಾ ನದಿ ಕಣಿವೆಯಲ್ಲಿ ಸಿಕ್ಕಿರುವುದು ಈ ಪ್ರದೇಶದಲ್ಲಿ ಈ ಪ್ರಾಣಿಯ ಇರುವಿಕೆಯನ್ನು ಪುಷ್ಠೀಕರಿಸಿದೆ. ಕೇವಲ ಒಂದೇ ಮರಿ ಕಾಣ ಸಿಗುವುದು ಅಪರೂಪ. ಆದರೆ, ತಂದೆ-ತಾಯಿಯ ಮೇಲೆ ಆಹಾರಕ್ಕಾಗಿ ಅವಲಂಬಿಸದ, ಹುಟ್ಟಿದ ಕೂಡಲೇ ಸ್ವತಂತ್ರ ಪರ್ಯಟನೆ ಆರಂಭಿಸುವ ಹೆಬ್ಟಾವು ಮರಿಗಳು ಬಹುದೂರ ಕ್ರಮಿಸಿ ಬಂದಿರುವ ಸಾಧ್ಯತೆಗಳೂ ಇವೆ ಎನ್ನುತ್ತಾರೆ ಉರಗ ತಜ್ಞರು.

ಕುರುಚಲು ಕಾಡೇ ಇವುಗಳ ಆವಾಸಸ್ಥಾನ. ಅತಿಕ್ರಮಣಗೊಂಡ ಹಿನ್ನೆಲೆ ಅನಿವಾರ್ಯವಾಗಿ ಜನನಿಬಿಡ ಪ್ರದೇಶಗಳಲ್ಲಿ ಇವು ಕಾಣಿಸಿಕೊಳ್ಳುತ್ತಿವೆ ಎನ್ನುತ್ತಾರೆ ಕವಿವಿಯ ಪ್ರಾಣಿಶಾಸ್ತ್ರ ಸ್ನಾತಕೋತ್ತರ ಅಧ್ಯಯನ ವಿಭಾಗದ ಸಿಎಸ್‌ಐಆರ್‌ ಪೂಲ್ ಆಫೀಸರ್‌ ಡಾ|ಧೀರಜ್‌ ವೀರನಗೌಡರ.

ಬಹುತೇಕ, ವಿಷಕಾರಿ ಎಂದೇ ತಪ್ಪು ಭಾವಿಸಿ ಜನ ಗಾಬರಿಯಿಂದ ಕೊಲ್ಲುವುದು, ಗೌಜು-ಗದ್ದಲಕ್ಕೆ ಗಾಬರಿಯಾಗಿ ಗಾಡಿಗಳ ಗಾಲಿ ಬುಡಕ್ಕೆ ಸಿಕ್ಕು ಹೆಬ್ಟಾವು ಮರಿ ಅಸು ನೀಗುವುದು, ಆಹಾರ ಸಿಗದೇ, ವಾಸಸ್ಥಳ ಹೈಡ್‌ಔಟ್ ಕೊರತೆಯಿಂದ ನಾಯಿ-ಹಂದಿಗಳಿಗೆ ಆಹಾರವಾಗುತ್ತಿವೆ. ತೀರಾ ಅಪರೂಪವಾಗಿರುವ ಹೆಬ್ಟಾವಿನ ಸಂತತಿ ರಕ್ಷಿಸಬೇಕಾದ ಅನಿವಾರ್ಯತೆ ಇದೆ ಎಂದು ಹೇಳುತ್ತಾರೆ ಸಾವಯವ ಕೃಷಿಕ ಮಂಡ್ಯಾಳದ ಕೃಷ್ಣಕುಮಾರ ಭಾಗವತ.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.