ರಸ್ತೆಗಳ ಪುನರ್‌ ನಿರ್ಮಾಣಕ್ಕೆ 120 ಕೋಟಿ ರೂ. ಅನುದಾನ


Team Udayavani, Sep 30, 2019, 9:45 AM IST

huballi-tdy-1

ನವಲಗುಂದ: ನೆರೆಹಾವಳಿಯಿಂದ ರಸ್ತೆಗಳ ಪುನರ್‌ ನಿರ್ಮಾಣಕ್ಕೆ ಸರಕಾರದಿಂದ 120 ಕೋಟಿ ಅನುದಾನ ಮಂಜೂರಾತಿ ಪಡೆಯಲಾಗಿದೆ ಎಂದು ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು. ತಾಲೂಕಿನ ಶಿರೂರ-ಅಳಗವಾಡಿ ರಸ್ತೆಯ ಭೂಮಿಪೂಜೆ ನೆರವೇರಿಸಿ ಶಿರೂರ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ರವಿವಾರ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಾಲೂಕಿನ ಶಿರೂರದಿಂದ ಅಳಗವಾಡಿ ರಸ್ತೆಗೆ ರೂ. 19.50 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಲೋಕೋಪಯೋಗಿ, ಜಿಪಂ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಅನುದಾನ ದೊರೆತಿದೆ. ಲೋಕೋಪಯೋಗಿ, ಜಿಪಂ, ಪುರಸಭೆ ಒಟ್ಟಾಗಿ 25 ಕೋಟಿ ಮಂಜೂರಾಗಿದೆ. ಲೋಕೋಪಯೋಗಿ ಅಡಿ 27 ಕೋಟಿ ರೂ. ಮಂಜೂರಾಗಿದ್ದು ಕುಸುಗಲ್‌ದಿಂದ ಇಂಗಳಹಳ್ಳಿ ರಸ್ತೆ, ತಿರ್ಲಾಪುರದಿಂದ ಬ್ಯಾಹಟ್ಟಿ ರಸ್ತೆ, ಯಮನೂರದಿಂದ ಮೊರಬ ರಸ್ತೆ, ನವಲಗುಂದದಿಂದ ನಲವಡಿ ರಸ್ತೆ, ನವಲಗುಂದದಿಂದ ಇಬ್ರಾಹಿಂಪುರ ರಸ್ತೆ, ನಾವಳ್ಳಿಯಿಂದ ಅಟ್ನೂರ ರಸ್ತೆ, ನವಲಗುಂದದಿಂದ ದಾಟನಾಳ ರಸ್ತೆ, ಮಣಕವಾಡ ಹತ್ತಿರ ಸಿ.ಡಿ. ಮಾಡುವುದು ಸೇರಿದಂತೆ ಬೆಳಹಾರ ಕಾಲವಾಡ ಹೆಬ್ಬಳ್ಳಿ ರಸ್ತೆ ಬೆಳವಟಗಿ ಅಮರಗೋಳ ರಸ್ತೆ, ಯಮನೂರ-ತಿರ್ಲಾಪುರ-ಮೊರಬ ರಸ್ತೆ,ಶಿವಳ್ಳಿ-ಹನಸಿ ವ್ಹಾಯಾ ಮೊರಬ-ಶಿರಕೋಳ ರಸ್ತೆ, ಯಮನೂರ-ಹಾಳಕುಸುಗಲ್‌ ರಸ್ತೆ, ನವಲಗುಂದ- ಇಬ್ರಾಹಿಂಪುರ- ನಾವಳ್ಳಿ-ತುಪ್ಪದಕುರಟ್ಟಿ ರಸ್ತೆ, ಗುಡಿಸಾಗರ-ನಾಗನೂರ- ಕಡದಳ್ಳಿ- ತಡಹಾಳ- ಕೊಂಗವಾಡ-ದಾಟನಾಳ ರಸ್ತೆ, ಕುಸುಗಲ್‌-ಬ್ಯಾಹಟ್ಟಿ ರಸ್ತೆ, ಇಂಗಳಹಳ್ಳಿ-ಗದಗ ರೋಡ್‌, ಬ್ಯಾಹಟ್ಟಿ-ಹೆಬಸೂರ ರಸ್ತೆಗಾಗಿ 2.95 ಕೋಟಿ ರೂ. ಅಲ್ಲದೇ ಜಿಪಂ ಗ್ರಾಮೀಣ ಅಭಿವೃದ್ಧಿ ರಸ್ತೆಗಾಗಿ 8 ಕೋಟಿ ರೂ. ಮಂಜೂರಾಗಿದ್ದು ಹೊಲಗಳ ರಸ್ತೆ ಅಭಿವೃದ್ಧಿ ಪಡಿಸಲಾಗುವುದೆಂದು ಹೇಳಿದರು.

ಅಣ್ಣಿಗೇರಿ, ನವಲಗುಂದ ಪುರಸಭೆಗಳ ಮೂಲಸೌಕರ್ಯಕ್ಕೆ 12 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ನೆರೆಹಾವಳಿಯಿಂದ ಹಾಳಾದ ರಸ್ತೆ, ಸೇತುವೆಗಳ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಯಿಂದ 12 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಹೇಳಿದರು.

ಬೆಣ್ಣಿಹಳ್ಳ ಹಾಗೂ ತುಪ್ಪರಿಹಳ್ಳಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಯೋಜನೆ ರೂಪಿಸಿ ರೈತರಿಗೆ ಅನುಕೂಲವಾಗುವಂತೆ ನೀರು ಬಳಕೆ ಮಾಡಲು ನೀಲನಕ್ಷೆ ತಯಾರಿಸಿದ್ದು, ಯೋಜನೆಯನ್ನು ಕಾರ್ಯಗತ ಮಾಡುವ ಗುರಿ ಹಾಕಿಕೊಂಡಿದ್ದೇವೆ ಎಂದರು. ಬಿಜೆಪಿ ತಾಲೂಕು ಅಧ್ಯಕ್ಷ ಸಿದ್ದನಗೌಡ ಪಾಟೀಲ. ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ, ತಾಪಂ ಅಧ್ಯಕ್ಷೆ ಅನ್ನಪೂರ್ಣ ಇದ್ದ ರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.