ಅರಣ್ಯ ಅಧಿಕಾರಿಗಳ ಭರ್ಜರಿ ಭೇಟೆ : 25 ಲಕ್ಷ ಮೌಲ್ಯದ ಶ್ರೀಗಂಧ ವಶ
Team Udayavani, Jun 17, 2021, 5:52 PM IST
ಧಾರವಾಡ : ರಾಜ್ಯದಿಂದ ಹೊರ ರಾಜ್ಯದ ಸಂಪರ್ಕದ ಮೂಲಕ ದುಬೈಗೆ ಶ್ರೀಗಂಧ ಮತ್ತು ಅದರ ತೈಲವನ್ನು ಕಳ್ಳಸಾಗಣೆ ಮಾಡುವ ಜಾಲವೊಂದನ್ನು ಧಾರವಾಡ ಅರಣ್ಯ ಇಲಾಖೆ ಅಧಿಕಾರಿಗಳು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಂದಾಜು 25 ಲಕ್ಷ ರೂ. ಮೌಲ್ಯದ 250 ಕೆ.ಜಿ. ಶ್ರೀಗಂದವನ್ನು ವಾಹನವೊಂದರ ಮೂಲಕ ಆಂದ್ರ ಪ್ರದೇಶಕ್ಕೆ ಸಾಗಾಣಿಕೆ ಮಾಡುತ್ತಿರುವಾಗ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಇದನ್ನೂ ಓದಿ: ವೈರಲ್; ಗಲಭೆ ನಿಯಂತ್ರಣದ ವೇಳೆ ಪ್ಲಾಸ್ಟಿಕ್ ಕುರ್ಚಿ, ಬುಟ್ಟಿ ಬಳಕೆ ಮಾಡಿದ ಪೊಲೀಸರ ಅಮಾನತು
ಚಿಕ್ಕಮಗಳೂರಿನ ಗುರುಮೂರ್ತಿ, ಗದಗನ ಮುದಕಪ್ಪ ಪುಜೇರ್.ಹಿರಿಯಪ್ಪ ಹಿರೇಮನಿ ಹಾಗೂ ಹಾವೇರಿಯ ಭೀಮಪ್ಪ ಸುಣಗಾರ ಎಂದು ಗುರುತಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಇಲಾಖೆ ಸಿಬ್ಬಂದಿ ಅಂತಾರಾಷ್ಟ್ರೀಯ ಮಟ್ಟದ ಸಂಬಂದ ಇರುವ ಈ ಜಾಲದ ಬಗ್ಗೆ ಇನ್ನಷ್ಟು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ