ಎರಡು ಕಾಲೋನಿ ದತ್ತು ಪಡೆದ ಸಂಗಮೇಶ 


Team Udayavani, May 3, 2018, 4:39 PM IST

3-May-22.jpg

ಜಮಖಂಡಿ: ಜಮಖಂಡಿ ಮತಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸಂಗಮೇಶ ನಿರಾಣಿ ವಿಭಿನ್ನ ಮಾದರಿಯಲ್ಲಿ ಮತ ಯಾಚನೆ ಮಾಡಿದ ಪ್ರಸಂಗ ಬುಧವಾರ ನಡೆದಿದೆ. ನಿರಾಣಿ ಅವರು ಸಮಸ್ಯೆ ಕೇಳಲು ಜನರ ಬಳಿ ಹೋಗಿ, ಹೆಚ್ಚೆಚ್ಚು ಜನಪ್ರಿಯವಾಗುತ್ತಿರುವುದು ಕಂಡು ಬಂದಿದೆ ಎಂದು ನಗರಸಭೆ ಸದಸ್ಯೆ ಮಾಲಾಬಾಯಿ ಆಲಬಾಳ ಹೇಳಿದರು.

ಇಲ್ಲಿನ ಜಯನಗರ ಬಡಾವಣೆಯಲ್ಲಿ ಸಂಗಮೇಶ ನಿರಾಣಿ ಹಮ್ಮಿಕೊಂಡ ಬಡವರ ಮನೆ ವಾಸ್ತವ್ಯ ಕಾರ್ಯಕ್ರಮದಲ್ಲಿ ಮಾತನಾಡಿದರು. ಜನರನ್ನೇ ಹೈಕಮಾಂಡ್‌ ಮಾಡಿ, ಸಮೃದ್ಧ ಜಮಖಂಡಿಯ ಕನಸು ಹೊತ್ತು, ಸಮಸ್ಯೆಗಳ ಸರ್ವೇ, ಪರಿಹಾರದ ಯೋಜನೆ ಸಿದ್ಧಪಡಿಸಿಕೊಂಡೆ ಚುನಾವಣೆಗಿಳಿದಿರುವ ನಿರಾಣಿ ತಮ್ಮ ಕ್ಷೇತ್ರಾಭಿವೃದ್ಧಿ ಪ್ರಣಾಳಿಕೆ, ಮನೆ ಮನೆ ಪಾದಯಾತ್ರೆ ನಡೆಸಿದ್ದು, ಈಗ ಹಲವು ಕಾಲೋನಿಗಳ ಸಮಸ್ಯೆಗಳನ್ನು ಮನಗಾಣಲು ಬಡವರ ಮನೆ ವಾಸ್ತವ್ಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ ಎಂದರು.

ಮಂಗಳವಾರ ರಾತ್ರಿ ನಗರದ ಜಯನಗರ-ಮಹಾಲಿಂಗೆಶ್ವರ ಬಡಾವಣೆಯ ಮುನೇರಾ ಮೀರಾಸಾಬ ಮಕಾಂದಾರ (ಖಾಜಿಬಾಯಿ) ಅವರ ಮನೆಯಲ್ಲಿ ವಾಸ್ತವ್ಯ ಮಾಡಿ, ಮಂಜುನಾಥ ಹೊಸಮನಿ ಅವರ ಮನೆಯಲ್ಲಿ ಬೆಳಗಿನ ಉಪಹಾರ ಸೇವಿಸಿದರು. ಈ ಸಂದರ್ಭದಲ್ಲಿ ನಿವೃತ್ತಿನಾಥ ವಾಸ್ಟರ್‌, ಶಿವು ಗಸ್ತಿ, ಶ್ರೀಕಾಂತ ಕಾಳೆ, ಶ್ರೀನಾಥ ನವಣಿ, ಯಮನಪ್ಪ ಗುಣದಾಳ, ಮುತ್ತಪ್ಪ ಪೂಜಾರಿ, ಮಂಜುನಾಥ ಹೊಸಮನಿ, ಲಾಲಸಾಬ ಮುಜಾವರ, ವಿಟ್ಠಲರಾವ್‌ ಶಾಸ್ತ್ರಿ, ಪುಂಡಲೀಕ ವಾಸ್ಟರ್‌, ಹನಮಂತ ಗಸ್ತಿ, ರಾಮಣ್ಣ ಚಿಗರಿ, ಶಿವಪ್ಪ ಪರೀಟ, ದಶರಥ ಕಟ್ಟಿಮನಿ, ಅಪ್ಪಣ್ಣ ಬೈಲಪತ್ತಾರ ಇದ್ದರು.

ಎರಡು ಕಾಲೋನಿಗಳ ದತ್ತು: ಸಮಸ್ಯೆಗಳ ಆಗರವಾದ ಜಯನಗರ ಮತ್ತು ಮಹಾಲಿಂಗೇಶ್ವರ ಕಾಲೋನಿಗಳನ್ನು ಅಭಿವೃದ್ಧಿಗಾಗಿ ದತ್ತು ಪಡೆಯುವುದಾಗಿ ಸಂಗಮೇಶ ಘೋಷಿಸಿದರು.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.