ಪಾಕ್ ಪರ ಘೋಷಣೆ: BSY, ಬೊಮ್ಮಾಯಿ ಕಾಲದಲ್ಲಿ ಇಂತಹ ಘಟನೆ ನಡೆದಿಲ್ಲವೇ? ಸಂತೋಷ್ ಲಾಡ್ ಪ್ರಶ್ನೆ


Team Udayavani, Mar 6, 2024, 12:43 PM IST

ಪಾಕ್ ಪರ ಘೋಷಣೆ: BSY, ಬೊಮ್ಮಾಯಿ ಕಾಲದಲ್ಲಿ ಇಂತಹ ಘಟನೆ ನಡೆದಿಲ್ಲವೇ? ಸಂತೋಷ್ ಲಾಡ್ ಪ್ರಶ್ನೆ

ಹುಬ್ಬಳ್ಳಿ: ಪಾಕ್ ಪರ ಘೋಷಣೆ ವಿಚಾರದಲ್ಲಿ ಸಿಎಂ- ಡಿಸಿಎಂ ರಾಜೀನಾಮೆ ನೀಡಬೇಕೆಂದಾದರೆ, ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತ ಪಾಕ್ ಪರ ಘೋಷಣೆಗೆ ಪ್ರಧಾನಿ ರಾಜೀನಾಮೆ ನೀಡಬೇಕಾ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಪ್ರಶ್ನಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ್ರೂಹ, ಭಯೋತ್ಪಾದನಾ ಕೃತ್ಯಗಳಿಗೆ ಯಾವ ಪಕ್ಷವೂ ಬೆಂಬಲ ನೀಡುವುದಿಲ್ಲ.
ಚುನಾವಣೆ ಕಾರಣಕ್ಕೆ ಇದೇ ವಿಚಾರಗಳನ್ನು ಬಿಜೆಪಿ ವಿಷಯವಾಗಿಸುತ್ತಿದೆ. ಅಭಿವೃದ್ಧಿ ಬಗ್ಗೆ ಅವರೆಂದು ಚರ್ಚಿಸುವುದಿಲ್ಲ ಎಂದರು.
ಯಡಿಯೂರಪ್ಪ, ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ ಕಾಲದಲ್ಲಿ ಇಂತಹ ಘಟನೆಗಳು ನಡೆದಿರಲಿಲ್ಲವೆ ಆಗ ಇವರ ನೈತಿಕತೆ ಎಲ್ಲಿಗೆ ಹೋಗಿದೆ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ, ಅಭಿವೃದ್ಧಿ ಕಾರ್ಯಕ್ರಮಗಳ ಜೊತೆಗೆ ಬಿಜೆಪಿಯ ಸುಳ್ಳುಗಳನ್ನು ಜನರ ಮುಂದಿಟ್ಟು ಚುನಾವಣೆ ಎದುರಿಸುತ್ತೇವೆ ಎಂದು ತಿಳಿಸಿದರು.

ಸಂತೋಷ ಲಾಡ್ ಅವರನ್ನು ಬೈಯೋಕೆ ಇಟ್ಟುಕೊಂಡಿದ್ದಾರೆ. ರಾಹುಲ್ ಗಾಂಧಿಯಂತೆ ಮಾತನಾಡುತ್ತಾರೆ ಎಂದು ತಮ್ಮ ವಿರುದ್ದ ಲೇವಡಿ ಮಾಡುವ ಬಿಜೆಪಿಗರು, ಅವರ ಬಲಿಷ್ಠ ಪ್ರಧಾನಮಂತ್ರಿಯ ಬಗ್ಗೆ ಚಕಾರ ಎತ್ತುವುದಿಲ್ಲ. 9 ವರ್ಷದಲ್ಲಿ ಡಾಲರ್ ಮೌಲ್ಯ 30 ರೂಪಾಯಿ ಹೆಚ್ಚಾಗಲು ಕಾರಣ ಏನು. ನೋಟ್ ಬ್ಯಾನ್ ಮಾಡಿದ ಮೇಲೆ ಮತ್ತೆ ಅವುಗಳನ್ನು ಮುದ್ರಿಸಲು 25 ಸಾವಿರ ಕೋಟಿ ಖರ್ಚ ಆಗಿದೆ.

ಇವರು ಏನೇ ಮಾಡಿದರೂ ಅದು ಕೇವಲ ಶ್ರೀಮಂತರಿಗೆ ಲಾಭ ಆಗಲಿದೆ ಎಂದು ಕಿಡಿ ಕಾರಿದರು. ನರೇಗಾ ಯೋಜನೆ ಕೂಲಿ ಹಣ ಬಿಡುಗಡೆಯಾಗದೇ ಇರೋದಕ್ಕೆ ಕಿಡಿಕಾರಿದ ಸಚಿವ ಸಂತೋಷ ಲಾಡ್, ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಬೇಕು. ಆದ್ರೆ ಕೂಲಿ ಮಾಡಿ ನಾಲ್ಕೈದು ತಿಂಗಳಾದ್ರೂ ಹಣ ಬಿಡುಗಡೆಯಾಗಿಲ್ಲ.ರಾಜ್ಯಕ್ಕೆ 1400 ಕೋಟಿ ರೂಪಾಯಿ ಬಾಕಿ ಹಣವಿದೆ. ಬರ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ 50 ದಿನಕ್ಕೆ ಹೆಚ್ಚಿನ ಕೆಲಸ ಕೇಳಿದ್ದೇವೆ. ಆದರೆ ಇದುವರೆಗೂ ಕೇಂದ್ರ ಒಪ್ಪಿಗೆ ಸೂಚಿಸಿಲ್ಲ. ಬರಗಾಲದ ಪರಿಹಾರವಾಗಿ ನಾವು ಕೈಲಾದಷ್ಟು ಕೊಟ್ಟಿದ್ದೇವೆ. ಆದ್ರೆ ಕೇಂದ್ರ ಸರ್ಕಾರ ನಯಾಪೈಸೆ ಹಣ ಬಿಡುಗಡೆ ಮಾಡಿಲ್ಲ ಎಂದರು.

ಕಾರ್ಮಿಕ ಇಲಾಖೆಯಲ್ಲಿ ಲ್ಯಾಪ್ ಟಾಪ್ ಖರೀದಿಯಲ್ಲಿ ಅವ್ಯವಹಾರ ಆರೋಪ ಕುರಿತು ಪ್ರತಿಕ್ರಿಯೆ ನೀಡಿ, ಯಾವುದೇ ರೀತಿಯಲ್ಲಿ ಅಕ್ರಮ ನಡೆದಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: Vijayapura: ಪ್ರಚೋದಕಾರಿ ಭಾಷಣ… ಯತ್ನಾಳ, ರಾಜಾಸಿಂಗ್ ವಿರುದ್ಧ ಪ್ರಕರಣ ದಾಖಲು

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.