UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ


Team Udayavani, Apr 16, 2024, 7:01 PM IST

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಧಾರವಾಡ: ಸಾಮಾನ್ಯವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾಸಾಗಲು ಕೋಚಿಂಗ್ ಸೆಂಟರ್‌ಗಳಲ್ಲಿ ಲಕ್ಷಾಂತರ ಹಣ ಸುರಿದು ತರಬೇತಿ ಪಡೆದುಕೊಳ್ಳುವುದು ಇತ್ತಿಚೆಗೆ ಅತೀಯಾಗಿ ನಡೆಯುತ್ತಿದೆ.

ಆದರೆ ಹಣ ಖರ್ಚು ಮಾಡಲು ಸಾಧ್ಯವಾಗದ, ಆದರೆ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳನ್ನು ತಮ್ಮ ಮನೆಯಲ್ಲೇ ಇಟ್ಟುಕೊಂಡು ಅವರಿಗೆ ಗುರುವಾಗಿ ಸಹಾಯ ಮಾಡಿ ಗುರಿ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಧಾರವಾಡದ ಕೃಷಿ ವಿವಿಯ ಪ್ರಾಧ್ಯಾಪಕಿ ಡಾ.ಅಶ್ವಿನಿ ಅವರು.

ಹೌದು.., 2023ನೇ ಸಾಲಿನ ಯಪಿಎಸ್‌ಸಿ ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯ ಬೀಳಗಿಮಠ ಅವರ ಸಾಧನೆ ಹಿಂದೆ ಗುರುವಾಗಿ ನಿಂತವರು ಡಾ.ಅಶ್ವಿನಿ.

ಕೃಷಿ ವಿವಿ ಸೂಕ್ಷ್ಮ ಜೀವಿ ಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿ ಆಗಿರುವ ಅವರು, ಸ್ಪರ್ಧಾತ್ಮಕ ಪರೀಕ್ಷೆ ಓದುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಎತ್ತಿದ ಕೈ. ಸೌಭಾಗ್ಯ ಜೊತೆಗೆ ಈ ಹಿಂದೆ ೨೦೧೬ ರಲ್ಲಿ ಲಕ್ಕಪ್ಪ ಎಂಬುವವರಿಗೆ ಮಾರ್ಗದರ್ಶನ ನೀಡಿದ್ದರು. ಅವರು ಐಆರ್‌ಎಸ್ ಸೇವೆ ಪಾಸಾಗಿದ್ದರು. ಅದರಂತೆ ಮನೋಜ್ ಹೆಗಡೆ ಎಂಬುವವರು ಐಪಿಎಸ್ ಪಾಸಾಗಿದ್ದರೆ. ಇಂತಹ ಅನೇಕರು ಬೇರೆ ಬೇರೆ ಪರೀಕ್ಷೆಗಳಲ್ಲಿ ಪಾಸಾಗಿ ಇಂದು ಉನ್ನತ ಹುದ್ದೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ.

ಧಾರವಾಡ : ಕೇಂದ್ರ ಲೋಕಸೇವಾ ಆಯೋಗ ನಡೆಸಿದ 2023ನೇ ಸಾಲಿನ ಪರೀಕ್ಷೆಯಲ್ಲಿ ಇಲ್ಲಿನ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಸೌಭಾಗ್ಯ ಬೀಳಗಿಮಠ 101 ನೇ ರ್‍ಯಾಂಕ್ ನೊಂದಿಗೆ ಪಾಸಾಗಿ ಉತ್ತಮ ಸಾಧನೆ ಮಾಡಿದ್ದಾರೆ.

ಮೂಲತಃ ದಾವಣಗೆರೆಯ ಶರಣಯ್ಯ ಮತ್ತು ಶರಣಮ್ಮ ದಂಪತಿ ಮಗಳಾಗಿರುವ ಸೌಭಾಗ್ಯ ತಮ್ಮ ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣವನ್ನು ದಾವಣಗೆರೆಯಲ್ಲಿ ಮುಗಿಸಿ ಧಾರವಾಡದ ಪ್ರತಿಷ್ಠಿತ ಕೃಷಿ ವಿಶ್ವವಿದ್ಯಾಲಯದ 2022 ರಲ್ಲಿ ಪದವಿ ಪಡೆದುಕೊಂಡಿದ್ದರು. ನಂತರ ಡಾ.ಅಶ್ವಿನಿ ಅವರ ಮಾರ್ಗದರ್ಶನದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ದತೆ ಮಾಡಿಕೊಂಡಿದ್ದರು. ಪ್ರಸ್ತುತ ಅವರು ಧಾರವಾಡದಲ್ಲಿಯೇ ವಾಸವಾಗಿದ್ದಾರೆ.

ಆರು ತಿಂಗಳ ಹಿಂದೆ ಹೃದ್ರೋಗ ಖಾಯಿಲೆ ಎದುರಾದಾಗ ನನ್ನ ಮಗಳಂತೆ ಸೌಭಾಗ್ಯ ನನ್ನ ಉಪಚರಿಸಿದ್ದರು. ಅವಳಿಗೆ ಮಾರ್ಗದರ್ಶನ ನೀಡಿದ್ದಕ್ಕೆ ಸಾರ್ಥಕಭಾವ ಮೂಡಿದೆ. ಹೆಣ್ಣುಮಕ್ಕಳು ಉನ್ನತ ಹುದ್ದೆಗೆ ಏರಬೇಕು ಎನ್ನುವ ನನ್ನೊಳಗಿನ ಛಲಕ್ಕೆ ಬಲ ಬಂದಿದೆ.
-ಡಾ.ಅಶ್ವಿನಿ, ಸೌಭಾಗ್ಯ ಅವರ ಮಾರ್ಗದರ್ಶಕಿ.

ನನ್ನ ಮನೆ ಜಿಲ್ಲಾಧಿಕಾರಿ ಕಚೇರಿ ಸಮೀಪವಿತ್ತು. ನನ್ನ ತಂದೆ ಅನೇಕ ಬಾರಿ ನೀನು ಅವರಂತೆ ಜಿಲ್ಲಾಧಿಕಾರಿ ಆಗಬೇಕು. ಇದು ನನ್ನ ಕನಸು ಎನ್ನುತ್ತಿದ್ದರು. ಇಂದು ನನ್ನ ತಂದೆಯ ಕನಸು ಇಡೇರೇದೆ. ಪರೀಕ್ಷೆಯಲ್ಲಿ ೧೦೧ನೇ ರ್‍ಯಾಂಕ್ ಬಂದಿರುವುದು ನನಗೆ ಅತ್ಯಂತ ಹರ್ಷ ತಂದಿದೆ. ಕಷ್ಟಪಟ್ಟು ಓದಿದಕ್ಕೆ ಒಳ್ಳೆಯ ಫಲಿತಾಂಶ ಸಿಕ್ಕಿದೆ.
-ಸೌಭಾಗ್ಯ ಬೀಳಗಿಮಠ,

ಟಾಪ್ ನ್ಯೂಸ್

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.