ಎಸ್‌ಸಿ-ಎಸ್ಟಿಗೆ ಮೀಸಲು ಅನ್ಯಾಯ;ಹೈಕೋರ್ಟ್‌ನಿಂದ ನೋಟಿಸ್‌ ಜಾರಿ


Team Udayavani, Jul 3, 2021, 4:24 PM IST

images (3)

ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ವಾರ್ಡ್‌ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ಅನ್ಯಾಯವಾಗಿದೆ ಎಂಬ ಕುರಿತಾಗಿ ಸಲ್ಲಿಕೆಯಾದ ರಿಟ್‌ಅನ್ನು ಪುರಸ್ಕರಿಸಿರುವ ಹೈಕೋರ್ಟ್‌ ಧಾರವಾಡ ಪೀಠ, ಶುಕ್ರವಾರ ರಾಜ್ಯ ಚುನಾವಣಾ ಆಯೋಗ, ನಗರಾಭಿವೃದ್ದಿ ಕಾರ್ಯದರ್ಶಿ ಹಾಗೂ ಧಾರವಾಡ ಜಿಲ್ಲಾಧಿಕಾರಿಗೆ ನೋಟಿಸ್‌ ಜಾರಿಗೊಳಿಸಿದೆ.

ಮಹಾನಗರ ಪಾಲಿಕೆ ಚುನಾವಣೆಯ ವಾರ್ಡ್‌ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪಂಗಡದವರಿಗೆ ಅನ್ಯಾಯವಾಗಿದೆ ಎಂದು ಸಾಮಾಜಿಕ ಹೋರಾಟಗಾರ ಬಸವರಾಜ ತೇರದಾಳ ಅವರು, ಹೈಕೋರ್ಟ್‌ ಧಾರವಾಡ ಪೀಠದ ಮೊರೆ ಹೋಗಿದ್ದರು. ರಿಟ್‌ಅನ್ನು ವಿಚಾರಣೆಗೆ ಎತ್ತಿಕೊಂಡಿರುವ ನ್ಯಾಯಾಲಯ ನೋಟಿಸ್‌ ಜಾರಿ ಮಾಡಿ ವಿವರಣೆ ನೀಡುವಂತೆ ಸೂಚಿಸಿದೆ. ಈ ಕುರಿತಾಗಿ ಮಾತನಾಡಿದ ಸಾಮಾಜಿಕ ಹೋರಾಟಗಾರ ಬಸವರಾಜ ತೇರದಾಳ, ಸೌಲಭ್ಯಗಳಲ್ಲಿ ಪರಿಶಿಷ್ಟ ಜಾತಿಗೆ ಶೇ.15 ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ.3 ಸೇರಿದಂತೆ ಒಟ್ಟು ಶೇ.18 ಪಾಲು/ ಸ್ಥಾನಗಳನ್ನು ನೀಡಬೇಕು.

ಪಾಲಿಕೆ ಚುನಾವಣೆಯಲ್ಲಿ ವಾರ್ಡ್‌ ಮೀಸಲು ಮೂಲಕ ಪರಿಶಿಷ್ಟ ಜಾತಿ, ಪಂಗಡದವರಿಗೆ ನೀಡಿರುವ ಸ್ಥಾನಗಳು ಮೀಸಲು ನಿಯಮ ಉಲ್ಲಂಘಿಸಿರುವುದು ಗೋಚರಿಸುತ್ತಿದೆ. ಪಾಲಿಕೆ ವ್ಯಾಪ್ತಿಯಲ್ಲಿ ವಾರ್ಡ್‌ ಪುನರ್‌ ವಿಂಗಡಣೆ ನಂತರದಲ್ಲಿ 82 ವಾರ್ಡ್‌ ಗಳು ಅಸ್ತಿತ್ವಕ್ಕೆ ಬಂದಿದ್ದು, ಮೀಸಲು ನಿಯಮದಂತೆ ಸ್ಥಾನಗಳನ್ನು ನೀಡಿಲ್ಲ. ಪರಿಶಿಷ್ಟ ಜಾತಿಗೆ 8 ಹಾಗೂ ಪರಿಶಿಷ್ಟ ಪಂಗಡಕ್ಕೆ 3 ಸ್ಥಾನಗಳನ್ನು ನೀಡಲಾಗಿದ್ದು, ಈ ಬಗ್ಗೆ ಆಕ್ಷೇಪಣೆ ಸಲ್ಲಿಕೆ ವೇಳೆ ಆಕ್ಷೇಪ ಸಲ್ಲಿಸಿದ್ದೆ. ಜತೆಗೆ ನಗರಾಭಿವೃದ್ದಿ ಕಾರ್ಯದರ್ಶಿ ಹಾಗೂ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಕೋರ್ಟ್‌ ಮೊರೆ ಹೋಗಿದ್ದಾಗಿ ತಿಳಿಸಿದರು.

ಹೈಕೋರ್ಟ್‌ ಧಾರವಾಡ ಪೀಠ ತಾವು ಸಲ್ಲಿಸಿದ ರಿಟ್‌ ಅರ್ಜಿ ಸ್ವೀಕರಿಸಿದ್ದು, ಶುಕ್ರವಾರ ವಿಚಾರಣೆ ನಡೆಸಿ, ಅರ್ಜಿದಾರರ ಅನಿಸಿಕೆ ಬಗ್ಗೆ ವಿವರಣೆ ನೀಡುವಂತೆ ರಾಜ್ಯ ಚುನಾವಣಾ ಆಯೋಗ, ನಗರಾಭಿವೃದ್ಧಿ ಕಾರ್ಯದರ್ಶಿ ಹಾಗೂ ಧಾರವಾಡ ಜಿಲ್ಲಾಧಿಕಾರಿಗೆ ನೋಟಿಸ್‌ ಜಾರಿ ಮಾಡಿದೆ. ತಮ್ಮ ಪರವಾಗಿ ಹೈಕೋರ್ಟ್‌ ವಕೀಲ ಅವಿನಾಶ ಬಣಕಾರ ಆವರು ವಾದ ಮಂಡಿಸಿದ್ದರು ಎಂದು ಬಸವರಾಜ ತೇರದಾಳ ಅವರು ತಿಳಿಸಿದರು.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.