ಒಂದೂವರೆ ವರ್ಷದ ಬಳಿಕ ಗಂಟೆ ಸದ್ದು

ಗುರು-ಶಿಷ್ಯರ ಸಮಾಗಮಕ್ಕೆ ಕೂಡಿಬಂದ ಕಾಲ | ಶಾಲೆ ಆವರಣದಲ್ಲಿ ಇಂದಿನಿಂದ ಮಕ್ಕಳ ಕಲರವ ,  ಮೊದಲ ಹಂತದಲ್ಲಿ 9-10ನೇ ತರಗತಿ ಆರಂಭ | ಭೌತಿಕ ಶಿಕ್ಷಣಕ್ಕೆ ಪಾಲಕರ ಲಿಖೀತ ಒಪ್ಪಿಗೆ ಕಡ್ಡಾಯ 

Team Udayavani, Aug 23, 2021, 1:29 PM IST

hrtyrt

ವರದಿ: ಹೇಮರಡ್ಡಿ ಸೈದಾಪುರ

ಹುಬ್ಬಳ್ಳಿ: ಒಂದುವರೆ ವರ್ಷದಿಂದ ಮರೆಯಾಗಿದ್ದ ಢಣ ಢಣ ಗಂಟೆಯ ಸದ್ದು, ಕಪ್ಪು ಹಲಗೆಯ ಪಾಠ-ಪ್ರವಚನ, ಆವರಣದಲ್ಲಿ ಮಕ್ಕಳ ಕಲರವ, ಗುರು-ಶಿಷ್ಯರ ಸಮಾಗಮಕ್ಕೆ ಸೋಮವಾರ ಕಾಲ ಕೂಡಿ ಬಂದಿದೆ.

ಶಾಲೆಗಳ ಪುನರಾರಂಭಕ್ಕೆ ಕಳೆದ 15 ದಿನಗಳಿಂದ ಜಿಲ್ಲೆಯಲ್ಲಿ ಇನ್ನಿಲ್ಲದ ಕಸರತ್ತು ನಡೆದಿವೆ. ವಿದ್ಯಾರ್ಥಿಗಳ, ಶಿಕ್ಷಕರ ಸುರಕ್ಷತೆಗೆ ಮಾರ್ಗಸೂಚಿ ರೂಪಿಸಲಾಗಿದ್ದು, ಮಕ್ಕಳ ಬರುವಿಕೆಗಾಗಿ ಶಾಲೆಗಳು ಮದುವಣಗಿತ್ತಿಯಂತೆ ಸಿಂಗಾರಗೊಂಡಿವೆ. ಶಾಲೆಗಳ ಆರಂಭಕ್ಕೆ ಕಳೆದೊಂದು ವಾರದಿಂದ ಸುರಕ್ಷಿತ ಕ್ರಮಗಳ ಬಗ್ಗೆ ತಾಲೀಮು ನಡೆದಿದೆ. ಮೊದಲ ಹಂತದಲ್ಲಿ 9, 10 ನೇ ತರಗತಿಗಳನ್ನು ಆರಂಭಕ್ಕೆ ಚಾಲನೆ ನೀಡಲಾಗಿದ್ದು, ಈಗಾಗಲೇ ಪಾಲಕರ, ಪೋಷಕರ ಸಭೆಗಳನ್ನು ನಡೆಸಿ ಅವರ ಅಭಿಪ್ರಾಯಗಳನ್ನು ಸಂಗ್ರಹಿಸಲಾಗಿದೆ.

ಆನ್‌ ಲೈನ್‌ ಶಿಕ್ಷಣಕ್ಕೆ ತೊಂದರೆ, ಆರ್ಥಿಕ ಸಮಸ್ಯೆ ಇರುವ ಪಾಲಕರು, ಹೆಚ್ಚಿನ ಪ್ರಮಾಣದಲ್ಲಿ ಗ್ರಾಮೀಣ ಭಾಗದ ಜನರು ಭೌತಿಕ ಶಿಕ್ಷಣಕ್ಕೆ ಒಲವು ತೋರಿದ್ದಾರೆ. ಶಿಕ್ಷಕರ, ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಸರಕಾರ ನೀಡಿರುವ ಎಸ್‌ಒಪಿ ಪ್ರಕಾರ ತರಗತಿಗಳು ನಡೆಯಲಿದ್ದು, ಜಿಲ್ಲೆಯಲ್ಲಿರುವ ಎಲ್ಲಾ ಪ್ರೌಢಶಾಲೆಗಳನ್ನು ಶುಚಿಗೊಳಿಸಿ ಸಿದ್ಧತೆ ಮಾಡಲಾಗಿದೆ.

ಸುರಕ್ಷತಾ ಕ್ರಮಕ್ಕೆ ಒತ್ತು

ಮೂರನೇ ಅಲೆ ಮಕ್ಕಳ ಮೇಲೆ ಎನ್ನುವ ಭೀತಿ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯಕ್ಕೆ ಹೆಚ್ಚಿನ ಕಾಳಜಿ ವಹಿಸಲಾಗಿದೆ. ಶಾಲೆ ಆರಂಭಕ್ಕೆ ಅಧಿಕೃತ ಮುದ್ರೆ ಬೀಳುತ್ತಿದ್ದಂತೆ ಮಕ್ಕಳ ಆರೋಗ್ಯ ತಪಾಸಣೆ, ತರಗತಿ, ಕಚೇರಿ, ಆವರಣ, ಅಡುಗೆ ಕೋಣೆ, ಪಾತ್ರೆ ಸ್ವತ್ಛಗೊಳಿಸಲಾಗಿದೆ. ತರಗತಿಯಲ್ಲಿ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಕಡ್ಡಾಯ, ನಿತ್ಯವೂ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ, ಪಠ್ಯಕ್ರಮದೊಂದಿಗೆ ಆರೋಗ್ಯ ವೃದ್ಧಿಗಾಗಿ ಯೋಗ, ಲಘು ವ್ಯಾಯಾಮಕ್ಕೆ ಒತ್ತು ನೀಡಲಾಗಿದೆ.

ಮನೆಯಿಂದಲೇ ಊಟ, ಉಪಹಾರ ನೀರು ತರಬೇಕಿದೆ. ಪಠ್ಯ ಸಾಮಗ್ರಿಗಳನ್ನು ಸ್ನೇಹಿತರೊಂದಿಗೆ ಹಂಚಿಕೊಳ್ಳದಿರುವ ಬಗ್ಗೆ ಜಾಗೃತಿ, ವಿದ್ಯಾರ್ಥಿ, ಶಿಕ್ಷಕರು ಹೊರತುಪಡಿಸಿ ಇತರರಿಗೆ ತರಗತಿಗಳಿಗೆ ಅವಕಾಶವಿಲ್ಲ. ಭೌತಿಕ ಶಿಕ್ಷಣಕ್ಕೆ ಪಾಲಕರ ಲಿಖೀತ ಒಪ್ಪಿಗೆ ಕಡ್ಡಾಯವಾಗಿದ್ದು, ಹಾಜರಾತಿ ಕಡ್ಡಾಯವಲ್ಲ. ಆದರೆ ಆನ್‌ ಲೈನ್‌ ಅಥವಾ ಭೌತಿಕ ಶಿಕ್ಷಣ ಎರಡರಲ್ಲಿ ಒಂದಕ್ಕಾದರೂ ಹಾಜರಾತಿ ಕಡ್ಡಾಯವಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.