ಎಸ್‌ಡಿಎಂ ದೇಶದ ಪ್ರತಿಷ್ಠಿತ ಸಂಸ್ಥೆ: ಡಾ| ಹೆಗ್ಗಡೆ

ವಿದ್ಯಾದಾನ, ಅನ್ನದಾನ, ಅಭಯ ದಾನ ಜತೆಗೆ ಸಾವಿರಾರು ಜನರಿಗೆ ಉದ್ಯೋಗ ಒದಗಿಸಿದ್ದಾರೆ.

Team Udayavani, Nov 26, 2021, 4:05 PM IST

ಎಸ್‌ಡಿಎಂ ದೇಶದ ಪ್ರತಿಷ್ಠಿತ ಸಂಸ್ಥೆ: ಡಾ| ಹೆಗ್ಗಡೆ

ಧಾರವಾಡ: ಇಲ್ಲಿನ ಎಸ್‌ಡಿಎಂ ವಿಶ್ವವಿದ್ಯಾಲಯದ ಸಭಾಭವನದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯದ ಕುಲಪತಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರ ಜನ್ಮದಿನವನ್ನು ಸಂಸ್ಥಾಪಕರ ದಿನವನ್ನಾಗಿ ಆಚರಿಸಲಾಯಿತು.

ಈ ವೇಳೆ ವರ್ಚುವಲ್‌ ಮೂಲಕ ಮಾತನಾಡಿದ ಡಾ|ಡಿ.ವೀರೇಂದ್ರ ಹೆಗ್ಗಡೆ ಅವರು, ತಮ್ಮ ಜನ್ಮದಿನವನ್ನು ಸಂಸ್ಥಾಪಕರ ಜನ್ಮದಿನವನ್ನಾಗಿ ಆಚರಿಸಿದ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಇದಲ್ಲದೇ, ಸಿಬ್ಬಂದಿಗಳ ಪ್ರೀತಿ, ಕಾಳಜಿ, ಅಭಿಮಾನಕ್ಕೆ ಆಶೀರ್ವದಿಸಿದರು.

ಉತ್ತರ ಕರ್ನಾಟಕದಲ್ಲಿ ಶಿಕ್ಷಣ ಸಂಸ್ಥೆ ಆರಂಭಿಸುವ ಬಗ್ಗೆ ಬಹಳಷ್ಟು ಆತಂಕವಿತ್ತು. ಆದರೆ ನ.ವಜ್ರಕುಮಾರ ಅವರು ಅಭಯ ನೀಡಿ, ಹೆಗಲು ಕೊಟ್ಟು ನಿಂತಿದ್ದರಿಂದ ಸಂಸ್ಥೆ ಹೆಮ್ಮರವಾಗಿ ಬೆಳೆಯಲು ಕಾರಣವಾಗಿದೆ. ಗುಣಮಟ್ಟದ ಶಿಕ್ಷಣದಿಂದ ಎಸ್‌ಡಿಎಂ ಸಂಸ್ಥೆ ಇದೀಗ ದೇಶದಲ್ಲಿ ಪ್ರತಿಷ್ಠಿತ ಸಂಸ್ಥೆಯಾಗಿ ಬೆಳೆದಿದೆ. ನಿರಂಜನಕುಮಾರ ಶ್ರಮದ ಫಲದಿಂದ ಸಂಸ್ಥೆ ವಿಶ್ವವಿದ್ಯಾಲಯವಾಗಿ ಮಾರ್ಪಟ್ಟಿದೆ. ಮುಂದೆಯೂ ಒಗ್ಗೂಡಿ ಕೆಲಸ ಮಾಡೋಣ ಎಂದರು.

ಉಪಕುಲಪತಿ ಡಾ|ನಿರಂಜನಕುಮಾರ ಮಾತನಾಡಿ, 20ನೇ ವಯಸ್ಸಿನಲ್ಲಿ ಪಟ್ಟಾಧಿಕಾರಿಯಾಗಿ ನೇಮಕಗೊಂಡು ಸಕಲ ಜವಾಬ್ದಾರಿ ಯಶಸ್ವಿಯಾಗಿ ನಿರ್ವಹಿಸಿದ್ದಾರೆಂದರು. ಅನೇಕ ಬಡ ವಿದ್ಯಾರ್ಥಿಗಳಿಗೆ ವಿದ್ಯಾದಾನ, ಅನ್ನದಾನ, ಅಭಯ ದಾನ ಜತೆಗೆ ಸಾವಿರಾರು ಜನರಿಗೆ ಉದ್ಯೋಗ ಒದಗಿಸಿದ್ದಾರೆ. ಅವರ ಕಾರ್ಯಕ್ಕೆ ರಾಜಶ್ರೀ, ಪದ್ಮವಿಭೂಷಣ ಪ್ರಶಸ್ತಿಗಳು ಒಲಿದು ಬಂದಿವೆ ಎಂದರು.

ಹಿರಿಯ ಶಿಕ್ಷಣ ತಜ್ಞ ಗುರುರಾಜ ಕರ್ಜಗಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ನೈತಿಕತೆ, ಬದ್ಧತೆ ಅಳವಡಿಸಿಕೊಳ್ಳುವ ವಿಧಾನ ಶಿಕ್ಷಣ ಮಾತ್ರವೇ ಕಲಿಸುತ್ತದೆ. ಸಹನೆ, ತಾಳ್ಮೆ ಗುರಿ ತಲುಪಲು ವ್ಯಕ್ತಿಗೆ ಸಹಾಯ ಮಾಡುತ್ತಿವೆ ಎಂದರು. ಪದವಿಗಳು ಇತ್ತೀಚೆಗೆ ಬದುಕಿನ ಮಜಲುಗಳನ್ನು ಕಲಿಸುವ ಬದಲು ಅಂತಸ್ತು ಬೆಳೆಸಿ ಮೌಲ್ಯಗಳನ್ನು ಮಾರುವ ಹಂತಕ್ಕೆ ಬಂದಿವೆ. ಹೀಗಾಗಿ ಪದವಿ ಪಡೆಯುವುದು ಮುಖ್ಯವಲ್ಲ. ಅದು ಜೀವನದ ಮೌಲ್ಯಗಳನ್ನು ಕಲಿಸಬೇಕು ಎಂದರು.

ಪದ್ಮಲತಾ ನಿರಂಜನಕುಮಾರ,ಪ್ರೊ|ಜೀವನಂದಕುಮಾರ, ಎಸ್‌.ಕೆ.ಜೋಶಿ, ರಜಿಸ್ಟಾರ್‌ ಯು.ಎಸ್‌.ದಿನೇಶ, ಆಡಳಿತ ಮಂಡಳಿ ನಿರ್ದೇಶಕ ಸಾಕೇತ ಶೆಟ್ಟಿ, ವಿತ್ತಾ ಧಿಕಾರಿ ವಿ.ಜಿ.ಪ್ರಭು ಸೇರಿದಂತೆ ಹಲವರು ಇದ್ದರು. ಇದೇ ಸಂದರ್ಭದಲ್ಲಿ ಡಾ|ಡಿ.ವೀರೇಂದ್ರ ಹೆಗ್ಗಡೆ ಅವರ ಕಿರುಚಿತ್ರವನ್ನು ಪ್ರದರ್ಶಿಸಲಾಯಿತು. ಡಾ|ಎಸ್‌.ಕೆ.ಜೋಶಿ ಸ್ವಾಗತಿಸಿದರು. ಎಸ್‌ ಡಿಎಂ ದಂತ ಮಹಾವಿದ್ಯಾಲಯ ಪ್ರಾಚಾರ್ಯ ಡಾ|ಬಲರಾಮ ನಾಯ್ಕ ವಂದಿಸಿದರು.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.