ಸಿದ್ದಲಿಂಗ ಪಟ್ಟಣಶೆಟ್ಟಿ ಆತ್ಮ ಕಥನ ಗಿರಿಜವ್ವನ ಮಗ ಲೋಕಾರ್ಪಣೆ


Team Udayavani, Apr 16, 2018, 5:03 PM IST

16-April-24.jpg

ಧಾರವಾಡ: ಡಾ.ಎಂ.ಎಂ. ಕಲಬುರ್ಗಿ ಅಧ್ಯಯನ ಸಂಸ್ಥೆ ವತಿಯಿಂದ ಹಿರಿಯ ಕವಿ ಡಾ.ಸಿದ್ದಲಿಂಗ ಪಟ್ಟಣಶೆಟ್ಟಿ ಅವರ ಆತ್ಮಕಥನ ‘ಗಿರಿಜವ್ವನ ಮಗ’ ಕೃತಿಯು ನಗರದ ರಂಗಾಯಣದ ಸಾಂಸ್ಕೃತಿಕ ಸಮುತ್ಛಯದಲ್ಲಿ ರವಿವಾರ ಲೋಕಾರ್ಪಣೆಗೊಂಡಿತು.

ಕೃತಿ ಲೋಕಾರ್ಪಣೆ ಮಾಡಿದ ಹಂಪಿ ಕನ್ನಡ ವಿವಿ ಕುಲಪತಿ ಡಾ.ಮಲ್ಲಿಕಾ ಘಂಟಿ ಮಾತನಾಡಿ, ತಾಯಿ ತನ್ನ ರಟ್ಟೆ ಬಲದ ಮೂಲಕ ಗಟ್ಟಿತನದ ವ್ಯಕ್ತಿತ್ವ ಹೊಂದುವ ಮಕ್ಕಳನ್ನು ಸಮಾಜಕ್ಕೆ ಕಟ್ಟಿಕೊಡುವ ಬದುಕೇ ಒಂದು ರೋಚಕ. ಇಂತಹ ಸಾಂಸ್ಕೃತಿಕ ಅನನ್ಯತೆ ಒಂದು ಕಾಲದಲ್ಲಿತ್ತು. ಆದರೆ, ಆಧುನಿಕ ಬಿರುಗಾಳಿಗೆ ಸಿಲುಕಿ ಚದುರಿ ಹೋಗುವ ಮಾನವೀಯ ಸಂಬಂಧಗಳ ಗಟ್ಟಿತನವನ್ನು ಇಂದಿಗೂ ಗ್ರಾಮೀಣ ಸೊಗಡಿನಲ್ಲಿ ಕಾಣಬಹುದು. ಮನುಷ್ಯ ತನ್ನ ಅನುಭವದ ಮೂಲಕವೇ ಜಗತ್ತು ಗೆಲ್ಲಬಹುದು ಎಂಬುದಕ್ಕೆ ‘ಗಿರಿಜವ್ವನ ಮಗ’ ಕೃತಿಯೇ ಸಾಕ್ಷಿ. ಇದು ತಾಯಿ-ಮಗನ ಸಂಬಂಧದ ಪುಸ್ತಕವಲ್ಲ. ಸಾಮಾಜಿಕ ನೆಲೆಗಟ್ಟಿನಲ್ಲಿ ಮೂಡಿ ಬಂದಿರುವ ಗುರು ಪರಂಪರೆ, ಶೈಕ್ಷಣಿಕ ವ್ಯವಸ್ಥೆ, ಗ್ರಾಮೀಣ ಬದುಕು, ಸಂಬಂಧ ಹಾಗೂ ಸೌಹಾರ್ದತೆ ಬೆಸೆಯುವ ಅದ್ಭುತ ಕೃತಿಯಾಗಿದೆ ಎಂದರು.

ಸಾಹಿತಿ ಡಾ.ರಾಜಶೇಖರ ಮಠಪತಿ ಕೃತಿ ಪರಿಚಯಿಸಿ, ‘ಗಿರಿಜವ್ವನ ಮಗ’ ನೆನಪುಗಳ ಸಂಕಲನ. ಒಂದು ಪುಸ್ತಕ ಬರೆಯುವುದು ಎಂದರೆ ಆತ್ಮದೊಂದಿಗೆ ಆಲಾಪ-ಸಲ್ಲಾಪ ಇರಲಿದೆ. ಜಗತ್ತಿನ ಶ್ರೇಷ್ಠ ಬರಹಗಾರನು ಸಂಪೂರ್ಣ ಸತ್ಯ ಹೇಳಲು ಸಾಧ್ಯವಿಲ್ಲ. ಓರ್ವ ಲೇಖಕ ಎಷ್ಟರ ಮಟ್ಟಿಗೆ ಸತ್ಯ ಹೇಳಲು ಸಾಧ್ಯವೋ ಅಷ್ಟರ ಮಟ್ಟಿಗೆ ಈ ಕೃತಿ ಹೇಳಿದೆ. 25 ಪುಟಗಳು ಶಿಕ್ಷಕರ ಹೆಸರು, 100 ಪುಟಗಳಷ್ಟು ಸ್ನೇಹಿತರ ಹೆಸರುಗಳಿದ್ದು, ತಾಯಿಯ ಅಂತಃಕರಣ ಬಿಂಬಿಸುವುದನ್ನು ಕಾಣಬಹುದು ಎಂದರು.

ಕೃತಿಕಾರ ಕವಿ ಡಾ| ಸಿದ್ಧಲಿಂಗ ಪಟ್ಟಣಶೆಟ್ಟಿ, ಪ್ರೊ| ಚಂದ್ರಶೇಖರ ವಸ್ತ್ರದ, ಮಾಜಿ ಶಾಸಕಿ ಸೀಮಾ ಮಸೂತಿ, ಲೇಖಕಿ ಡಾ| ಹೇಮಾ ಪಟ್ಟಣಶೆಟ್ಟಿ ಇನ್ನಿತರರಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

Hubli: ಬಂಧಿತ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ… ಆರೋಪಿ ಕಾಲಿಗೆ ಗುಂಡೇಟು

Hubballi: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.