ನಗೆ ಹಂಚಿ ಸಂತಸದ ವಾತಾವರಣ ನಿರ್ಮಿಸಿ: ಇಂಚಲ


Team Udayavani, May 23, 2018, 5:40 PM IST

23-may-25.jpg

ಬೆಳಗಾವಿ: ಕನ್ನಡ ಸಾಹಿತ್ಯದ ಅವಲೋಕನ ಮಾಡಿದಾಗ ಹಾಸ್ಯ ಸಾಹಿತ್ಯ ರಚನೆ ಕಡಿಮೆಯಾಗುತ್ತಿದೆ ಎನ್ನುವ ಭಾವನೆ ಮೂಡುತ್ತದೆ ಎಂದು ಹಿರಿಯ ಲೇಖಕ ಪ್ರೊ| ಎಂ. ಎಸ್‌. ಇಂಚಲ ಹೇಳಿದರು.

ನಗರದ ಹಾಸ್ಯಕೂಟ ಹಾಗೂ ಕನ್ನಡ ಸಾಹಿತ್ಯ ಭವನ ವಿಶ್ವಸ್ತ ಮಂಡಳಿ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಚುನಾವಣೆಯಲ್ಲಿ ಹಾಸ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೊದಲು ಬೀಚಿ, ಟಿ. ಸುನಂದಮ್ಮ., ನಾಡಗೇರ ಕೃಷ್ಣರಾಯ್‌, ರಾಶಿ, ಎನ್ಕೆ ನಂತರದ ಕಾಲದಲ್ಲಿ ಅನಂತ ಕಲ್ಲೋಳ, ಭುವನೇಶ್ವರಿ ಹೆಗಡೆ, ಎಂ. ಎಸ್‌. ನರಸಿಂಹಮೂರ್ತಿ, ಡುಂಡಿರಾಜ್‌ ಮುಂತಾದ ಹಾಸ್ಯ ಬರಹಗಾರರ ದಂಡೇ ಸಿಗುತ್ತದೆ. ಇತ್ತೀಚೆಗೆ ನೋಡಿದಾಗ ಹಾಸ್ಯ ಬರಹಗಾರರ ಕೊರತೆ ಎದ್ದು ಕಾಣುತ್ತಿದೆ. ಕತೆ, ಕವಿತೆಗಳಷ್ಟು ನಗೆಬರಹಗಳ ರಚನೆ ಕಂಡು ಬರುತ್ತಿಲ್ಲ ಎಂದರು.

ಬಾಯಿತುಂಬ ನಕ್ಕರೆ ಹೊಟ್ಟೆ ತುಂಬ ಸಕ್ಕರೆ ನಗುವಿನಿಂದ ನೋವನ್ನು ಮರೆಯಬಹುದು ಅದಕ್ಕಾಗಿ ಉಚಿತವಾಗಿ ನಗೆ ಹಂಚಿಕೊಂಡು ನಿಮ್ಮ ಹಾಗೂ ನಿಮ್ಮ ಸುತ್ತಮುತ್ತಲೂ ಸಂತೋಷದ ವಾತಾವರಣ ನಿರ್ಮಿಸಿ ಎಂದು ಅವರು ಹೇಳಿದರು.

ಕಾರ್ಯಕ್ರಮದ ಪ್ರಾಯೋಜಕತ್ವ ವಹಿಸಿದ್ದ ಅರಣ್ಯ ಇಲಾಖೆಯಲ್ಲಿ ಅಧೀಕ್ಷಕ ಅಶೋಕ ನಲವಡೆ ಮಾತನಾಡಿ, ಬೆಳಗಾವಿ ಜನತೆಗೆ ನಗಲು ಕಲಿಸುತ್ತಿರುವ ಹಾಸ್ಯಕೂಟಕ್ಕೆ ನಾವೆಲ್ಲ ಪ್ರಾಯೋಜಕತ್ವ ಕೊಡುವುದರ ಮೂಲಕ ಪ್ರೋತ್ಸಾಹಿಸಬೇಕು ಎಂದರು.

ಗುಂಡೇನಟ್ಟಿ ಮಧುಕರ ಮಾತನಾಡಿ, ಚುನಾವಣೆ, ರಾಜಕಾರಣಿಗಳು ಇರುವವರೆಗೆ ಹಾಸ್ಯ ಬರವಣಿಗೆಗೆ, ವ್ಯಂಗ್ಯ ಚಿತ್ರಕಾರರಿಗೆ ವಸ್ತುಗಳ ಆಯ್ಕೆಯ ವಿಷಯಕ್ಕೇನೂ ಕೊರತೆಯಿಲ್ಲ. ಚುನಾವಣೆ ಹಾಗೂ ರಾಜಕಾರಣಿಗಳು ಇದ್ದಲ್ಲಿ ಹಾಸ್ಯವಿದ್ದೇ ಇರುತ್ತದೆ. ಆದರೆ ಆರೋಗ್ಯಕರ ಹಾಸ್ಯವಾಗಿರಬೇಕಾದುದು ಅತ್ಯವಶ್ಯ ಎಂದರು. ವಿರುಪಾಕ್ಷ ಕಮನೂರ ಚುನಾವಣೆ ಎಂಬ ಕವಿತೆ ಓದಿದರು. ಗೀತಾ ಚಿದಾನಂದ ಹಾಡಿದರು. ಮಾರಿಹಾಳಕರ ಪ್ರಾರ್ಥಿಸಿದರು. ಅರವಿಂದ ಹುನಗುಂದ ನಿರೂಪಿಸಿದರು.

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.