ಹುಬ್ಬಳ್ಳಿ: ಚಿಂದಿ ಆಯುವ ಮಹಿಳೆಯ ಭೀಕರ ಕೊಲೆ
Team Udayavani, Mar 12, 2022, 12:42 PM IST
ಸಾಂದರ್ಭಿಕ ಚಿತ್ರ
ಹುಬ್ಬಳ್ಳಿ: ಚಿಂದಿ ಆಯುವ ಮಹಿಳೆಯನ್ನು ಭೀಕರವಾಗಿ ಕೊಲೆಗೈದ ಘಟನೆ ನೆಹರೂ ಮೈದಾನ ಬಳಿಯ ಕೃಷ್ಣ ಭವನ ಎದುರು ಶನಿವಾರ ಬೆಳಗಿನ ಜಾವ ನಡೆದಿದೆ.
ದಾವಣಗೆರೆ ಮೂಲದ ಮಹಿಳೆ ಕೊಲೆಯಾಗಿದ್ದು, ಆರ್.ಟಿ. ಬಳ್ಳಾರಿ ಎಂಬಾತ ಕೊಲೆ ಮಾಡಿದ್ದಾನೆಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ಪೊಲೀಸ್ ಠಾಣೆ, ಫೈನಾನ್ಸ್ ಕಂಪನಿ ಆವರಣದಲ್ಲಿ ಅವಘಡ: 31 ವಾಹನಗಳು ಭಸ್ಮ
ಘಟನಾ ಸ್ಥಳಕ್ಕೆ ಡಿಸಿಪಿ, ಎಸಿಪಿ ಹಾಗೂ ಶಹರ ಠಾಣೆ ಇನ್ಸಪೆಕ್ಟರ್ ಭೇಟಿ ಕೊಟ್ಟು ಪರಿಶೀಲಿಸಿದ್ದಾರೆ. ಶವವನ್ನು ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಕೊಲೆ ಮಾಡಿದಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಿಖರ ಕಾರಣ ತಿಳಿದು ಬಂದಿಲ್ಲ. ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ