ಹುಬ್ಬಳ್ಳಿ: ಬಡಾವಣೆ ಬವಣೆ

ಅಕ್ರಮ ಸಕ್ರಮಕ್ಕೆ ಆರು ತಿಂಗಳು ಕಾಲಾವಕಾಶ | ಸ್ಪಂದಿಸದಿದ್ದರೆ ಎಫ್‌ಐಆರ್‌ಗೆ ಹುಡಾ ಚಿಂತನೆ

Team Udayavani, Jul 9, 2021, 6:19 PM IST

screenshot_20210708-221636_facebook

ವರದಿ : ಅಮರೇಗೌಡ ಗೋನವಾರ

ಹುಬ್ಬಳ್ಳಿ: ಅವಳಿನಗರದಲ್ಲಿನ ಅಕ್ರಮ-ಅನಧಿಕೃತ ಲೇಔಟ್‌ಗಳ ಸಕ್ರಮಕ್ಕೆ 6 ತಿಂಗಳ ಕಾಲಾವಕಾಶ ನೀಡಲು ನಿರ್ಧರಿಸಲಾಗಿದ್ದು,ಅದಕ್ಕೂ ಸ್ಪಂದಿಸದಿದ್ದರೆ ಲೇಔಟ್‌ಗಳವರ ವಿರುದ್ಧ ಎಫ್‌ ಐಆರ್‌ ದಾಖಲು ಮಾಡುವ ನಿಟ್ಟಿನಲ್ಲಿ ಹುಡಾ ಗಂಭೀರ ಚಿಂತನೆ ನಡೆಸಿದೆ.

ಅನಧಿಕೃತ-ಅಕ್ರಮ ಲೇಔಟ್‌ಗಳು ಮಹಾನಗರದಲ್ಲಿ ಅನೇಕ ಸಮಸ್ಯೆಗಳನ್ನು ಸೃಷ್ಟಿಸುತ್ತಿವೆ. ಭವಿಷ್ಯದಲ್ಲೂ ಅನೇಕ ತೊಂದರೆಗಳನ್ನು ಉಂಟು ಮಾಡಲಿವೆ ಎಂಬ ಉದ್ದೇಶದಿಂದ ಕಳೆದ ಹಲವಾರು ವರ್ಷಗಳಿಂದ ಅಕ್ರಮ-ಅನಧಿಕೃತ ಬಡಾವಣೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಮಾತು ಕೇಳಿ ಬರುತ್ತಿದೆ. ಕೆಲವೊಂದು ಬಡಾವಣೆಗಳಲ್ಲಿ ತೆರವು ಕಾರ್ಯಾಚರಣೆಯೂ ನಡೆದಿದೆ. ಆದರೂ ಅಕ್ರಮ-ಅನಧಿಕೃತ ಬಡಾವಣೆಗಳು ತಲೆ ಎತ್ತುವುದು ಮಾತ್ರ ನಿಂತಿಲ್ಲ. ಅದೆಷ್ಟೋ ಕಡೆ ಕೇವಲ 10, 20 ರೂ. ಬಾಂಡ್‌ ಪೇಪರ್‌ ಮೇಲೆ ಬರೆದುಕೊಟ್ಟು, ಲೇಔಟ್‌ನ ಕನಿಷ್ಟ ನಿಯಮ ಪಾಲನೆ ಇಲ್ಲದೆಯೇ ನಿವೇಶನಗಳನ್ನು ಮಾರಾಟ ಮಾಡಿದ್ದಿದೆ.

ಇದೇ ರೀತಿ ಬಾಂಡ್‌ಗಳ ಮೇಲೆ ಬರೆದುಕೊಟ್ಟು ನಿವೇಶನ ಮಾರಾಟ ಮಾಡಿದ್ದು ಯಾರೋ, ನಿವೇಶನ ಖರೀದಿಸಿ ಮನೆ ನಿರ್ಮಾಣ ಮಾಡಿದ ಅನೇಕ ವರ್ಷಗಳ ನಂತರದಲ್ಲಿ ಜಾಗದ ಮಾಲೀಕರು ಇದು ತಮ್ಮ ಜಾಗವೆಂದು ಕಾನೂನು ಮೂಲಕ ಆದೇಶ ತಂದು ಸಾಲ ಮಾಡಿ ಕಟ್ಟಿದ ಮನೆಗಳನ್ನು ತೆರವುಗೊಳಿಸಿದ್ದು ಇದೆ!

ಅಧಿಕ ಲಾಭದಾಸೆಗೆ ನಿಯಮಗಳು ಗಾಳಿಗೆ

ಬಡಾವಣೆ ನಿರ್ಮಾಣ ಮಾಡುವವರ ಲಾಭದಾಸೆಗೆ ಅಕ್ರಮ-ಅನಧಿಕೃತ ಬಡಾವಣೆಗಳು ತಲೆ ಎತ್ತುತ್ತಿವೆ. ಒಂದು ಬಡಾವಣೆಗೆ ನಿಯಮದಂತೆ ಬಿಡಬೇಕಾದ ಸಾರ್ವಜನಿಕ ಬಳಕೆ ಇನ್ನಿತರ ಜಾಗಗಳನ್ನು ಬಿಡದೆ ಆ ಜಾಗಗಳನ್ನು ಸಹ ನಿವೇಶನಗಳಾಗಿಸಿ ಮಾರಾಟ ಮಾಡಿದರೆ ಹೆಚ್ಚಿನ ಹಣ ಬರುತ್ತದೆ ಎಂಬ ಲೆಕ್ಕಾಚಾರದಲ್ಲಿ ಕೆಲವರು ಇಂತಹ ಕಾರ್ಯಕ್ಕೆ ಮುಂದಾಗುತ್ತಾರೆ.

ಲೇಔಟ್‌ ನಿರ್ಮಾಣ ಮಾಡಿದವರು ನಿವೇಶನಗಳನ್ನು ಮಾರಾಟ ಮಾಡಿ ತಮ್ಮ ವ್ಯವಹಾರ ಮುಗಿಯಿತು ಎಂದು ಜಾಗ ಖಾಲಿ ಮಾಡುತ್ತಾರೆ. ನಂತರ ಫಜೀತಿ ಪಡುವವರು ಮಾತ್ರ ವಾಸಿಸುವ ನಿವಾಸಿಗಳು. ಅಕ್ರಮ-ಅನಧಿಕೃತ ಬಡಾವಣೆಗಳು ಬೆಳೆದಂತೆ ಅವುಗಳಿಗೆ ಮೂಲಸೌಕರ್ಯ ಒದಗಿಸುವುದು ಸಮಸ್ಯೆಯಾದರೆ, ನಿಯಮಗಳ ಪಾಲನೆ ಇಲ್ಲದೆಯೇ ಬಡಾವಣೆಗಳು ಬೆಳೆಯುತ್ತವೆ ಎಂಬುದು ಮತ್ತೂಂದು ಸಮಸ್ಯೆಯಾಗಿದೆ.

ಟಾಪ್ ನ್ಯೂಸ್

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.