ಕೌಶಲ ಮಾರ್ಪಾಡು ಹೊಂದಾಣಿಕೆ ಅನಿವಾರ್ಯ

•ಟೈ ಕನೆಕ್ಟ್-2019ರಲ್ಲಿ ಭವಿಷ್ಯದ ಉದ್ಯಮಗಳ ಸವಾಲುಗಳಿಗೆ ಕ್ಯಾ| ರಘು ರಾಮನ್‌ ಸಲಹೆ

Team Udayavani, Jul 7, 2019, 2:07 PM IST

hubali-tdy-5..

ಹುಬ್ಬಳ್ಳಿ: ಡೆನಿಸನ್ಸ್‌ ಹೋಟೆಲ್ನಲ್ಲಿ ನಡೆದ ಟೈ ಕನೆಕ್ಟ್-2019 ಕಾರ್ಯಕ್ರಮದಲ್ಲಿ ಕ್ಯಾ| ರಘು ರಾಮನ್‌ ಮಾತನಾಡಿದರು.

ಹುಬ್ಬಳ್ಳಿ: ಭವಿಷ್ಯದ ಉದ್ಯಮಗಳಿಗಾಗಿ ಕೌಶಲಗಳಲ್ಲಿ ಮಾರ್ಪಾಡು ಮಾಡಿಕೊಳ್ಳದಿದ್ದರೆ ಸ್ಪರ್ಧೆಯಲ್ಲಿ ಉಳಿಯುವುದು ಕಷ್ಟವಾಗುತ್ತದೆ ಎಂದು ನ್ಯಾಟ್ಗ್ರಿಡ್‌ ಸಂಸ್ಥೆಯ ಸಿಇಒ ಹಾಗೂ ಲೇಖಕ ಕ್ಯಾಪ್ಟನ್‌ ರಘು ರಾಮನ್‌ ಹೇಳಿದರು.

ಡೆನಿಸನ್ಸ್‌ ಹೋಟೆಲ್ನಲ್ಲಿ ಟೈ ಹುಬ್ಬಳ್ಳಿ ಶನಿವಾರ ಆಯೋಜಿಸಿದ್ದ ಟೈ ಕನೆಕ್ಟ್ -2019 ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿದರು. ತಲೆಮಾರಿನಿಂದ ತಲೆಮಾರಿಗೆ ಉದ್ಯಮದ ಕಾರ್ಯವ್ಯಾಪ್ತಿ ಬದಲಾಗುತ್ತಿದೆ. ಕಾರ್ಯಶೈಲಿ ಬದಲಾಗುತ್ತಿದೆ. ಅದಕ್ಕನುಗುಣವಾಗಿ ನಾವು ನಮ್ಮ ಉದ್ಯಮದಲ್ಲಿ ಮಾರ್ಪಾಡು ಮಾಡಿ ಕೊಳ್ಳುವುದು ಅವಶ್ಯಕವಾಗಿದೆ ಎಂದರು.

ಉದ್ಯಮ ಘಟಕದ ಸವಾಲುಗಳಲ್ಲಿಯೂ ಬದಲಾವಣೆಯಾಗುತ್ತಿದೆ. ಇದನ್ನು ನಾವು ಗಮನಿಸಬೇಕು. ಕಾರ್ಮಿಕರ ಮಧ್ಯೆ ಅನ್ಯೋನ್ಯತೆಯಿರುವಂತೆ ವಾತಾವರಣ ನಿರ್ಮಿಸುವುದು ಅಗತ್ಯವಾಗಿದೆ. ಕುಟುಂಬದ ವಾತಾವರಣವಿದ್ದರೆ ಕಾರ್ಯಕ್ಷಮತೆ ಹೆಚ್ಚಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಕಾರ್ಮಿಕರೊಂದಿಗೆ ಮಾಲೀಕರ ವರ್ತನೆ ಬದಲಾಗಬೇಕು. ಕೌಶಲಯುತ ಕಾರ್ಮಿಕರಿಗೆ ಸಾಕಷ್ಟು ಅವಕಾಶಗಳಿವೆ. ಅವರನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸೌಹಾರ್ದಯುತ ಸಂಬಂಧ ಹೊಂದಿರಬೇಕು. ಪ್ರತಿಯೊಂದು ಹಂತದಲ್ಲಿಯೂ ಪ್ರತಿಷ್ಠೆಯನ್ನು ಪ್ರದರ್ಶಿಸಲಾಗುವುದಿಲ್ಲ ಎಂದರು.

ಹಳೆ ತಲೆಮಾರು ಹಾಗೂ ಹೊಸ ತಲೆಮಾರಿನ ನಾಯಕರ ವೈಚಾರಿಕತೆಯಲ್ಲಿ ಸಾಕಷ್ಟು ಅಂತರವಿದೆ. ಯುವ ಜನಾಂಗದವರ ಮೇಲೆ ಹಿರಿಯರು ಯಾವುದೇ ಕಾರ್ಯಪದ್ಧತಿ ಹೇರಿದರೆ ಅದರಿಂದ ನಷ್ಟವೇ ಹೊರತು ಲಾಭವಿಲ್ಲ. ಯುವ ಉದ್ಯಮಿಗಳು ತಮ್ಮದೇ ಆದ ಶೈಲಿಯಲ್ಲಿ ಉದ್ಯಮ ಬೆಳೆಸುತ್ತಾರೆ. ಯುವ ಉದ್ಯಮಿಗಳು ಹೊಸ ಹೊಸ ಪ್ರಯೋಗಗಳನ್ನು ಮಾಡಿದರೂ, ಮೌಲ್ಯಗಳನ್ನು ಮಾತ್ರ ಮರೆಯಬಾರದು. ಮೌಲ್ಯಗಳನ್ನು ಹೊಂದಿದ ಹಾಗೂ ಸನ್ಮಾರ್ಗದಲ್ಲಿ ನಡೆವ ಸಂಸ್ಥೆ ಮಾತ್ರ ದೀರ್ಘಾವಧಿವರೆಗೆ ಬಾಳುತ್ತದೆ ಎಂದರು. ಟೈ ಹುಬ್ಬಳ್ಳಿ ಅಧ್ಯಕ್ಷ ಶಶಿಧರ ಶೆಟ್ಟರ, ಆನಂದ ಸಂಕೇಶ್ವರ, ರೋಹನ್‌ ಕುಲಕರ್ಣಿ, ಮನೋಹರ ಜೋಶಿ, ಗೌರವ ಶಹಾ, ಡಾ| ಶಂಕರ ಬಿಜಾಪುರ, ತರುಣ್‌ ಮಹಾಜನ, ಸಂದೀಪ ಬಿಡಸಾರಿಯಾ, ಶ್ರಾವಣಿ ಪವಾರ ಇದ್ದರು.

ಟಾಪ್ ನ್ಯೂಸ್

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.