ನಗು-ಆನಂದವೇ ಬದುಕಿನ ವೈಭವ

ಧಾರವಾಡ: ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಬಿ.ಡಿ.ಪಾಟೀಲ ಸಮಾವೇಶ ಭವನವನ್ನು ಮೈಸೂರು ಸುತ್ತೂರುಮಠದ ಡಾ| ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಉದ್ಘಾಟಿಸಿದರು.

Team Udayavani, May 22, 2019, 12:04 PM IST

hubali-tdy-3..

ಧಾರವಾಡ: ಕವಿವಿ ಬಸವೇಶ್ವರ ಪೀಠದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮವನ್ನು ಸುತ್ತೂರು ಶ್ರೀಗಳು ಉದ್ಘಾಟಿಸಿದರು.

ಧಾರವಾಡ: ಮನೆ-ಮನಗಳಲ್ಲಿ ಸದಾ ನಗುವಿನ ಕ್ಷಣಗಳು ತುಂಬುವಂತೆ ಮಾಡುವ ಆನಂದವೇ ಬದುಕಿನ ಅಂತಿಮ ವೈಭವವಾಗಿದೆ ಎಂದು ವಿಜಯಪುರ ಜ್ಞಾನ ಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಹೇಳಿದರು.

ಇಲ್ಲಿಯ ಸಂಪಿಗೆ ನಗರಕ್ಕೆ ಹೊಂದಿಕೊಂಡ ಸಿದ್ಧೇಶ್ವರ ಬಡಾವಣೆಯಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ 35 ಸಾವಿರ ಚದುರ ಅಡಿ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿರುವ ಬಿ.ಡಿ.ಪಾಟೀಲ ಸಮಾವೇಶ ಭವನ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆರ್ಶೀವಚನ ನೀಡಿದರು. ನಯ, ವಿನಯ, ಮೈತ್ರಿ ಭಾವದ ಸಮಾಧಾನದ ನೆರಳಿನಲ್ಲಿ ಜನರ ಹೃದಯ ಗೆಲ್ಲಬೇಕು. ಆ ಮೂಲಕ ಎಲ್ಲರಿಗೂ ಹಿತವಾಗುವ ಉನ್ನತ ಕಾರ್ಯಗಳನ್ನು ಮಾಡಬೇಕು. ಅದನ್ನು ನೋಡಿ ಎಲ್ಲರೂ ಆನಂದ ಪಡಬೇಕು. ಈ ಆನಂದವೇ ನಿಜ ಸಂಪತ್ತು ಎಂದರು.

ಭವನ ಉದ್ಘಾಟಿಸಿದ ಮೈಸೂರು ಸುತ್ತೂರುಮಠದ ಡಾ| ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಮಾತನಾಡಿ, ಮನುಷ್ಯನ ಮನಸ್ಸು ಹಾಗೂ ಜೀವನ ಎಲ್ಲಿಯೂ ಸ್ವೇಚ್ಛಾಚಾರಕ್ಕೆ ಅವಕಾಶ ನೀಡದೇ ನಿಯಮಿತವಾದ ಸುಸಂಸ್ಕೃತ ದಾರಿಯಲ್ಲಿ ಎಲ್ಲರಿಗೂ ಒಪ್ಪುವ ಸಮಾಜಮುಖೀ ಚಿಂತನೆ ಕಾರ್ಯಗಳನ್ನು ಮಾಡಬೇಕು. ಬದುಕಿನಲ್ಲಿ ಸನ್ಯಾಸವೇ ಇರಲಿ ಇಲ್ಲವೇ ಗ್ರಹಸ್ಥರೇ ಆಗಿರಲಿ ತಮಗೆ ತಕ್ಕುದಾದ ನಿಯಮ ಬದ್ಧತೆಯನ್ನು ಹೊಂದಿದಾಗ ಅಲ್ಲಿ ಪವಿತ್ರವಾದ ಜೀವನ ವಿಧಾನ ಸಾಧ್ಯವಾಗುತ್ತದೆ ಎಂದರು.

ಕೊಲ್ಲಾಪುರ ಕನ್ನೇರಿ ಸಿದ್ಧಗಿರಿಮಠದ ಶ್ರೀ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ, ಧಾರವಾಡ ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಗದಗ ಶಿವಾನಂದ ಮಠದ ಶ್ರೀ ಕೈವಲ್ಯಾನಂದ ಸ್ವಾಮೀಜಿ, ಬೆಳಗಾವಿ ರುದ್ರಾಕ್ಷಿಮಠದ ಡಾ|ಸಿದ್ಧರಾಮ ಸ್ವಾಮೀಜಿ, ವಿಜಯಪುರ ಇಸ್ಲಾಂ ಧರ್ಮಗುರು ಡಾ| ಸಯ್ಯದ ಮುರ್ತುಜಾ ಹುಸೈನಿ ಹಾಷ್ಮಿ ಸಾನ್ನಿಧ್ಯ ವಹಿಸಿದ್ದರು.

ಡಾ|ಗುರುಲಿಂಗ ಕಾಪಸೆ, ಪ್ರೊ|ಐ.ಜಿ. ಸನದಿ, ಡಾ|ವೀರಣ್ಣ ಮತ್ತಿಕಟ್ಟಿ, ಬಸವರಾಜ ಹೊರಟ್ಟಿ, ಅರವಿಂದ ಬೆಲ್ಲದ, ಆನಂದ ನ್ಯಾಮಗೌಡ, ಎ.ಎಂ. ಹಿಂಡಸಗೇರಿ, ಚಂದ್ರಕಾಂತ ಬೆಲ್ಲದ, ಎ.ಬಿ.ದೇಸಾಯಿ, ಪಿ.ಸಿ. ಸಿದ್ಧನಗೌಡರ, ಎನ್‌.ಎಚ್. ಕೋನರಡ್ಡಿ, ಶಂಕರಣ್ಣ ಮುನವಳ್ಳಿ, ಪ್ರಕಾಶ ಕರೆಣ್ಣವರ, ಎಂ.ಕೆ. ಹೆಗಡೆ, ಕುಮಾರ ಕರನಿಂಗ್‌ ಗೋಕಾಕ ಇನ್ನಿತರರಿದ್ದರು.

ನಿವೃತ್ತ ಡಿವೈಎಸ್‌ಪಿ ಬಿ.ಡಿ. ಪಾಟೀಲ ಸ್ವಾಗತಿಸಿದರು. ಬಸವಪ್ರಭು ಹೊಸಕೇರಿ, ಡಾ| ವೈ.ಪಿ. ಕಲ್ಲನಗೌಡರ ನಿರೂಪಿಸಿದರು. ವಿಕ್ರಮ ಪಾಟೀಲ ವಂದಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.