ಗಣೇಶ ಮೂರ್ತಿಯ ಕೊರಳಿನಲ್ಲಿ ನಿಜ ನಾಗರ
Team Udayavani, Sep 12, 2021, 8:44 PM IST
ದಾವಣಗೆರೆ: ಶ್ರೀಗಣೇಶ ಮೂರ್ತಿಯ ಕೊರಳಲ್ಲಿ ನಿಜನಾಗರವೊಂದು ಕೆಲಹೊತ್ತು ಸುತ್ತಿ ಹೆಡೆಬಿಚ್ಚಿ ವಿಶೇಷ ದರ್ಶನ ನೀಡಿದ ಘಟನೆ ತಾಲೂಕಿನ ಕೈದಾಳೆ ಗ್ರಾಮದ ಮೇಗಳಹಟ್ಟಿಯಲ್ಲಿ ಕಂಡು ಬಂದಿದೆ.
ಮೇಗಳಹಟ್ಟಿಯಲ್ಲಿ ಪ್ರತಿಷ್ಠಾಪಿಸಿದ ಗಣೇಶನ ಮೂರ್ತಿ ಬಳಿ ರವಿವಾರ ಬಂದ ನಾಗರ ಹಾವೊಂದು ಸರಸರನೇ ಗಣೇಶ ಮೂರ್ತಿ ಏರಿ ಸರಿಯಾಗಿ ಗಜಾನನ ಕೊರಳಿಗೆ ಸುತ್ತಿಕೊಂಡು ಹೆಡೆ ಎತ್ತಿತ್ತು. ಇದನ್ನು ಕಂಡ ಭಕ್ತರು ಆಶ್ಚರ್ಯಚಕಿತರಾಗಿ ನೋಡಿ, ವಿಶೇಷ ಪೂಜೆ ಸಲ್ಲಿಸಿದರು.
ಈ ವಿಷಯ ಮಿಂಚಿನಂತೆ ಹಬ್ಬಿ ಈ ಅಪರೂಪದ ದೃಶ್ಯ ಕಣ್ತುಂಬಿಕೊಳ್ಳಲು ಜನರು ಸೇರಿಸಿದರು. ಹಲವರು ಈ ವಿಶೇಷ ದೃಶ್ಯ ಕಂಡು ಧನ್ಯತೆಯ ಭಾವ ಮೆರೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
MUST WATCH
ಹೊಸ ಸೇರ್ಪಡೆ
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ