ಮಳೆ ಗುಂಡಿಗೆ ಬಿದ್ದು ಯೋಧ ಸಾವು
Team Udayavani, Sep 10, 2019, 1:11 PM IST
ಧಾರವಾಡ: ಧಾರಾಕಾರ ಸುರಿದ ಮಳೆಯಿಂದ ನಡುವೆ ನಿರ್ಮಾಣಗೊಂಡ ತಗ್ಗು ಗುಂಡಿಗೆ ಯೋಧನೊಬ್ಬ ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ಧಾರವಾಡ ಸಮೀಪದ ಮದಿಕೊಪ್ಪ ಸಮೀಪ ಸೋಮವಾರ ಸಂಜೆ ನಡೆದಿದೆ.
ಕಲ್ಲಾಪುರ ಗ್ರಾಮದ ವಿಠ್ಠಲ ಶೆಟಗಿ ಮೃತ ಯೋಧ.ಈತ ಕಳೆದ ಎಂಟು ವರ್ಷಗಳಿಂದ ಬಿಎಸ್ ಎಫ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಒಂದು ತಿಂಗಳ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದ ಯೋಧ ಸೋಮವಾರ ಸಂಜೆ ಪಕ್ಕದ ತೇಗೂರು ಗ್ರಾಮಕ್ಕೆ ಕೆಲಸದ ನಿಮಿತ್ತ ಹೋಗಿದ್ದರು. ಮರಳಿ ಗ್ರಾಮಕ್ಕೆ ಬರುವಾಗ ಸಂಜೆಯಾಗಿತ್ತು.
ಮಬ್ಬುಗತ್ತಲಿನಲ್ಲಿ 20 ಅಡಿ ಗುಂಡಿಗೆ ಆಯತಪ್ಪಿ ಬಿದ್ದ ಯೋಧ ರಾಡಿ ನೀರಿನಲ್ಲಿ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Hubli ಅಪಾರ್ಟಮೆಂಟ್ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ