ತಂದೆಯ ಸ್ಥಾನಕ್ಕೆ ಮಗನನ್ನು ಗೆಲ್ಲಿಸಿದ ಗ್ರಾಮಸ್ಥರು
Team Udayavani, Dec 30, 2021, 12:15 PM IST
ಧಾರವಾಡ: ಕೋವಿಡ್ ಮಹಾಮಾರಿಯಿಂದ ಮೃತಪಟ್ಟ ತಾಲೂಕಿನ ನಿಗದಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾಗಿದ್ದ ನಾಗಪ್ಪ ದಾಸನಕೊಪ್ಪ ಅವರ ಜಾಗಕ್ಕೆ ಗ್ರಾಮಸ್ಥರು ಇದೀಗ ಅವರ ಮಗನನ್ನೇ ಉಪ ಚುನಾವಣೆಯಲ್ಲಿ ಗೆಲಿಸಿದ್ದಾರೆ.
ನಿಗದಿ ಗ್ರಾಮದ ಒಂದನೇ ವಾರ್ಡ್ ನ ಒಂದು ಸ್ಥಾನಕ್ಕೆ ಜರುಗಿದ ಉಪಚುನಾವಣೆಯಲ್ಲಿ ಜಯಗಳಿಸಿದ ಸಂತೋಷ ನಾಗಪ್ಪ ದಾಸನಕೊಪ್ಪ ಅತೀ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಜಯ ಸಾಧಿಸಿದರು.
ನಾಗಪ್ಪ ಅವರ ನಿಧನದ ನಂತರ ಅವರ ಪತ್ನಿ ಕೂಡ ನಿಧನರಾಗಿದ್ದರು.
ಭಾರಿ ಮತಗಳ ಮುನ್ನಡೆಯಿಂದ ಜಯ ಸಾಧಿಸಿದ ಸಂತೋಷ ಅವರಿಗೆ ಪ್ರಮಾಣಪತ್ರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿಯಾಗಿರುವ ತಹಸಿಲ್ದಾರ ಡಾ.ಸಂತೋಷ ಬಿರಾದಾರ, ಚುನಾವಣಾಧಿಕಾರಿ ವಿ.ಪಿ.ಜಾಕೋಜಿ, ಸಹಾಯಕ ಚುನಾವಣಾಧಿಕಾರಿ ಅರ್ಜುನ ಲಮಾಣಿ ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?