South Western Railway: ಪ್ರಧಾನ ವ್ಯವಸ್ಥಾಪಕರಾಗಿ ಅರವಿಂದ್ ಶ್ರೀವಾಸ್ತವ ಅಧಿಕಾರ ಸ್ವೀಕಾರ


Team Udayavani, Mar 1, 2024, 7:00 PM IST

1-wqeqeqw

ಹುಬ್ಬಳ್ಳಿ: ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಾಗಿ ಅರವಿಂದ್ ಶ್ರೀವಾಸ್ತವ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು.

1965 ರಲ್ಲಿ ಜನಿಸಿದ ಶ್ರೀವಾಸ್ತವ ಅವರು ವಾರಣಾಸಿಯ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಯಿಂದ ಬಿ.ಟೆಕ್ (ಮೆಕ್ಯಾನಿಕಲ್ ಇಂಜಿನಿಯರಿಂಗ್‌) ಪದವಿ ಪಡೆದಿದ್ದಾರೆ.

1987 ರ ಬ್ಯಾಚ್‌ ನ ಭಾರತೀಯ ರೈಲ್ವೆ ಸ್ಟೋರ್ಸ್ ಸರ್ವೀಸ್ (ಐ.ಆರ್.ಎಸ್.ಎಸ್) ಅಧಿಕಾರಿಯಾಗಿರುವ ಅವರು 1989ರಲ್ಲಿ ರೈಲ್ವೆ ಇಲಾಖೆಗೆ ಸೇರಿದವರು. ಭಾರತೀಯ ರೈಲ್ವೆಯೊಂದಿಗೆ ಮೂರೂವರೆ ದಶಕಗಳ ಕಾಲ ಒಡನಾಟ ಹೊಂದಿದ್ದಾರೆ. ಕೊಲ್ಕತ್ತಾದ ಪೂರ್ವ ರೈಲ್ವೆ, ವಾರಾಣಸಿಯ ಡೀಸೆಲ್ ಲೋಕೋಮೋಟಿವ್ ವರ್ಕ್ಸ್, ನವ ದೆಹಲಿಯ ರೈಲ್ವೆ ಮಂಡಳಿ, ಬೆಂಗಳೂರಿನ ರೈಲ್ ವ್ಹೀಲ್ ಫ್ಯಾಕ್ಟರಿ ಮತ್ತು ಕಲ್ಕತ್ತಾ ಆಗ್ನೇಯ ರೈಲ್ವೆ ಸೇರಿದಂತೆ ವಿವಿಧ ಇಲಾಖೆಯ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಬೆಂಗಳೂರಿನ ರೈಲು ಗಾಲಿ ಕಾರ್ಖಾನೆಯ ಮುಖ್ಯ ಸಾಮಗ್ರಿ ವ್ಯವಸ್ಥಾಪಕರಾಗಿ, ಸ್ಟೋರ್ಸ್ (ಜಾಗೃತ) ಕಾರ್ಯನಿರ್ವಾಹಕ ನಿರ್ದೇಶಕರಾಗಿ, ನವದೆಹಲಿ ರೈಲ್ವೆ ಮಂಡಳಿ ಮುಖ್ಯ ವಿಚಕ್ಷಣಾ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಜೊತೆಗೆ ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಾಗುವ ಮುನ್ನ ಅವರು ಕೊಲ್ಕತ್ತಾದ ಆಗ್ನೇಯ ರೈಲ್ವೆಯ ಪ್ರಧಾನ ಮುಖ್ಯ ಸಾಮಗ್ರಿ ವ್ಯವಸ್ಥಾಪಕರಾಗಿದ್ದರು.

ಅವರು ಸಿಂಗಾಪುರದ ಐಎನ್ಎಸ್ಇಎಡಿ ಮತ್ತು ಮಲೇಷ್ಯಾದ ಐಸಿಎಲ್ಐಎಫ್ವಗಳಲ್ಲಿ ಅಡ್ವಾನ್ಸಡ್ ಮ್ಯಾನೇಜ್ ಮೆಂಟ್ ಪ್ರೋಗ್ರಾಂನಲ್ಲಿ ತರಬೇತಿ ಪಡೆದಿದ್ದಾರೆ. ಆಸ್ಟ್ರಿಯಾದ ಲಕ್ಸೆಂಬರ್ಗ್ ನ ಅಂತಾರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ಅಕಾಡೆಮಿ ಮತ್ತು ಭಾರತದ ಹೈದರಾಬಾದ್‌ನ ಆಡಳಿತ ಸಿಬ್ಬಂದಿ ಕಾಲೇಜಿನಲ್ಲಿ ವಿಶ್ವಬ್ಯಾಂಕ್ ಖರೀದಿ ವಿಷಯಗಳಲ್ಲಿ ಭ್ರಷ್ಟಾಚಾರ ವಿರೋಧಿ ಕ್ರಮಗಳ ಪ್ರೋಗ್ರಾಂ ನಲ್ಲಿ ತರಬೇತಿ ಪಡೆದಿದ್ದಾರೆ. ಹೈದರಾಬಾದ್ ದ ಇಂಡಿಯನ್ ಸ್ಕೂಲ್ ಆಫ್ ಬಿಸಿನೆಸ್‌ ಕಾರ್ಯತಂತ್ರದ ನಿರ್ವಹಣಾ ವಿಷಯಗಳ ಕಾರ್ಯಾಗಾರದಲ್ಲಿ ಭಾಗವಹಿಸಿದ್ದಾರೆ.

ಗುರುವಾರವಷ್ಟೇ ನಿವೃತ್ತರಾದ ಸಂಜೀವ್ ಕಿಶೋರ್ ಅವರ ಉತ್ತರಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.