ಜನರಲ್ಲಿ ಧರ್ಮದ ಬೀಜ ಬಿತ್ತಿದ ಕುಮಾರ ಶ್ರೀ


Team Udayavani, Mar 27, 2017, 2:57 PM IST

hub5.jpg

ಹುಬ್ಬಳ್ಳಿ: ಹಾನಗಲ್ಲ ಕುಮಾರ ಸ್ವಾಮಿಗಳು ಜಂಗಮ ಮೂರ್ತಿಗಳನ್ನು ನಿರ್ಮಿಸಿದರು. ನಿರಂತರವಾಗಿ ಆ ಮೂರ್ತಿಗಳು ನಿರ್ಮಾಣ ವಾಗುವಂತೆ ವ್ಯವಸ್ಥೆ ಮಾಡುವ ಮೂಲಕ ದೊಡ್ಡ ಕಾರ್ಯ ಮಾಡಿದರು. ಜನರ ಹೃದಯದಲ್ಲಿ ಧರ್ಮ ಬೀಜ ಬಿತ್ತಿ, ಧರ್ಮದ ಫಲ ಬೆಳೆಯುವಂತೆ ಮಾಡಿದರು ಎಂದು ವಿಜಯಪುರದ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ನುಡಿದರು. 

ಇಲ್ಲಿನ ಸಿದ್ಧಾರೂಢಸ್ವಾಮಿಮಠದ ಆವರಣದಲ್ಲಿ ಹಾನಗಲ್ಲ ಶ್ರೀ ಕುಮಾರ ಮಹಾಶಿವಯೋಗಿಗಳ 150ನೇ ಜಯಂತಿ ಮಹೋತ್ಸವದ ಉದ್ಘಾಟನಾ ಸಮಾರಂಭಕ್ಕೆ ರವಿವಾರ ಚಾಲನೆ ನೀಡಿ ಶ್ರೀಗಳು ಮಾತನಾಡಿದರು. ಕುಮಾರ ಸ್ವಾಮಿಗಳು ನಾಡಿನ ತುಂಬೆಲ್ಲ ಸಂಚರಿಸಿ, ಶರಣರ ತತ್ವಗಳನ್ನು ಎಲ್ಲೆಡೆ ಪಸರಿಸಿದರು.

ನಾಡಿನ ತುಂಬೆಲ್ಲ ಧರ್ಮದ ಮಾತು ಹೇಳಿದರು. ಅವರ ಸ್ಮರಣೋತ್ಸವ ಆಚರಿಸುವುದು ಮಹತ್ವದ್ದಾಗಿದೆ ಎಂದರು. ಬಲ್ಲವರ ಮಾತು ಕೇಳಬೇಕು. ಅವರು ಮಾಡಿದ ಕಾರ್ಯ ಮತ್ತು ಸಾಧನೆಯನ್ನು ನಾಡಿಗೆ ಪರಿಚಯಿಸುವ ಕಾರ್ಯ ಆಗಬೇಕು. ಸಿದ್ಧಾರೂಢರು ಹಾಗೂ ಕುಮಾರ ಸ್ವಾಮಿಗಳು ಶ್ರೇಷ್ಠ ಶಿವಯೋಗಿಗಳಾದರು. 

ಕುಮಾರ ಸ್ವಾಮಿಗಳು ಜಯಂತಿಯನ್ನು ವರ್ಷಪೂರ್ತಿ ನಾಡಿನ ತುಂಬೆಲ್ಲ ಆಚರಿಸಬೇಕು ಎಂದರು. ಸಾನ್ನಿಧ್ಯ ವಹಿಸಿದ್ದ ಮೂರುಸಾವಿರಮಠದ ಜಗದ್ಗುರು ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಮಾತನಾಡಿ, ಹಾನಗಲ್ಲ ಶ್ರೀಗಳು ತಂದೆ-ತಾಯಿ, ಸಹೋದರ-ಸಹೋದರಿ, ಬಂಧು-ಬಳಗ ಬಿಟ್ಟು ಸಿದ್ಧಾರೂಢಮಠಕ್ಕೆ ಆಗಮಿಸಿ ಅಲ್ಲಿ ಅದ್ವೆ„ತ ಅಧ್ಯಯನ ಮಾಡಿ ಮಹಾನ್‌ ಚೇತನರಾದರು.

ತ್ಯಾಗದ ದೊಡ್ಡ ಮೂರ್ತಿಯಾದರು. ಅವರು ಬಟ್ಟೆಯಲ್ಲೂ ತ್ಯಾಗ ತೋರಿದ್ದರು. ಅದೇ ರೀತಿ ಸಿದ್ಧೇಶ್ವರ ಸ್ವಾಮಿಗಳು ಬಿಳಿ ಬಟ್ಟೆಯ ಮಹಾತ್ಯಾಗಿಗಳಾಗಿದ್ದಾರೆ. ಜ್ಞಾನದ ಪೇಟಾ ತಲೆಗೆ ಸುತ್ತಿಕೊಂಡಿದ್ದಾರೆ. ಇಂದು ಬಹುತೇಕ ಸ್ವಾಮಿಗಳು ಧರಿಸುವ ಖಾವಿ ಬಟ್ಟೆಗಳಲ್ಲಿ ಕಿಸೆಗಳೇ ತುಂಬಿಕೊಂಡಿರುತ್ತವೆ. ಆದರೆ ಸಿದ್ದೇಶ್ವರ ಶ್ರೀ ನಿರಂಜನ-ನಿರಾಭಾರಿ ಆಗಿದ್ದಾರೆ ಎಂದರು. 

ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ಕುಮಾರ ಸ್ವಾಮಿಗಳು ಸ್ವಾರ್ಥರಹಿತ ಸಮಾಜ ಸೇವೆ ಮಾಡಿದರ ಫಲವಾಗಿ ನಾವೆಲ್ಲ ಅವರನ್ನು ಸ್ಮರಿಸುತ್ತಿದ್ದೇವೆ. ಯಾರಲ್ಲಿ ತ್ಯಾಗದ ಮನೋಭಾವ ಇರುತ್ತದೋ ಅಂಥವರನ್ನು ಜಗತ್ತೇ ಆರಾಸುತ್ತದೆ ಎಂದರು.

ಹುಬ್ಬಳ್ಳಿ-ವಿಜಯಪುರ ಶಾಂತಾಶ್ರಮದ ಶಿವಪುತ್ರ ಸ್ವಾಮೀಜಿ ಮಾತನಾಡಿ, ಜೀವನ ಸುಂದರವಾಗಿರಬೇಕಾದರೆ ದೇವರು ನಮ್ಮ ಕೈ ಹಿಡಿಯಬೇಕು. ಲಾಂಛನ ಶಾಶ್ವತವಲ್ಲ. ಆದರೆ ನಮ್ಮೊಳಗಿರುವ ಪ್ರೀತಿ ನಶಿಸಲಾರದಂತಹುದು. ಆದ್ದರಿಂದ ಪ್ರೀತಿ ಹಂಚಬೇಕು ಎಂದರು. 

ಟಾಪ್ ನ್ಯೂಸ್

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.