ವಚನಗಳಿಂದ ಸಮಾಜ ಶುದ್ಧಗೊಳಿಸಿದ ಶಿವಶರಣರು


Team Udayavani, Aug 22, 2018, 5:21 PM IST

22-agust-19.jpg

ಬೆಳಗಾವಿ: ಬಸವಾದಿ ಶಿವಶರಣರು ಸಮಾನತೆ ಹಾಗೂ ಭಾವೈಕ್ಯತೆಯ ಪ್ರತೀಕವಾಗಿದ್ದು, ಶರಣರ ವಚನಗಳ ಮೂಲಕ ಸಮಾಜದ ಅಂತರಂಗ, ಬಹಿರಂಗ ಶುದ್ಧಿ ಮಾಡಿದರು. ಆತ್ಮ ಕಲ್ಯಾಣದೊಂದಿಗೆ, ಸಮಾಜದ, ಕಲ್ಯಾಣ ರಾಜ್ಯದ ಕಲ್ಪನೆ ಮಾಡಿಕೊಟ್ಟರು ಎಂದು ಬೈಲಹೊಂಗಲದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಧ್ಯಾಪಕ ಪ್ರೊ| ಬಸವರಾಜ ಪುರಾಣಿಕಮಠ ಹೇಳಿದರು.

ನಗರದ ಕಾರಂಜಿಮಠದಲ್ಲಿ ನಡೆದ ವಿಶೇಷ ಉಪನ್ಯಾಸ ಮಾಲಿಕೆ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಭಾವೈಕ್ಯತೆ ಮತ್ತು ವಚನ ಸಾಹಿತ್ಯ ವಿಷಯ ಕುರಿತು ಮಾತನಾಡಿದ ಅವರು, ಶರಣರು ಕಾಯಕ, ದಾಸೋಹ, ಪ್ರಸಾದ, ಇಷ್ಟಲಿಂಗ ಪೂಜೆ, ಏಕದೇವೋಪಾಸನೆಯ ಮೂಲಕ ನಡೆ-ನುಡಿಗಳಲ್ಲಿ ಒಂದಾಗಿ ರಾಷ್ಟ್ರೀಯ ಭಾವೈಕ್ಯತೆಗೆ ನಾಂದಿ ಹಾಡಿದರು. ಈ ಶರಣ ಸಂಪ್ರದಾಯದಲ್ಲಿ ಸಾಗಿ ಬಂದಿರುವ ಬೆಳಗಾವಿಯ  ರಂಜಿಮಠ ಬಸವ ಸಂಸ್ಕೃತಿಯ ಭಾವೈಕ್ಯತೆಯ ಕೇಂದ್ರವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಸಂಸದ ಸುರೇಶ ಅಂಗಡಿ ಮಾತನಾಡಿ, ವಚನಗಳು ಸಾಮರಸ್ಯದ ಸಂಕೇತ, ಸ್ವಾತಂತ್ರ್ಯ ದಿನದಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಭಾಷಣದಲ್ಲಿ ವಚನ ಸಾಹಿತ್ಯದ ಸಂದೇಶವನ್ನು ದೇಶದ ಜನತೆಗೆ ಮುಟ್ಟಿಸಿದ್ದು ಹೆಮ್ಮೆಯ ಸಂಗತಿ ಎಂದು ಹೇಳಿದರು.

ವಿಧಾನಪರಿಷತ್‌ ವಿರೋಧ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಮಾತನಾಡಿ, ಬಸವಾದಿ ಶರಣರ ತತ್ವಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವುದೇ ಬಸವ ಜಯಂತಿಯ ಆಚರಣೆಯ ಉದ್ದೇಶ ಎಂದರು. ಕಾರಂಜಿಮಠದ ಗುರುಸಿದ್ಧ ಸ್ವಾಮಿಗಳು ಸಾನ್ನಿಧ್ಯವಹಿಸಿದ್ದರು. ಉತ್ತರಾಧಿಕಾರಿ ಶಿವಯೋಗಿ ದೇವರು ಕಾರ್ಯಕ್ರಮದ ಸಮ್ಮುಖ ವಹಿಸಿದ್ದರು. ಶಾಸಕರಾದ ಮಹಾಂತೇಶ ಕೌಜಲಗಿ, ಅನಿಲ ಬೆನಕೆ ಉಪಸ್ಥಿತರಿದ್ದರು. ಡಾ| ಮಹೇಶ ಗುರನಗೌಡರ ಸ್ವಾಗತಿಸಿದರು. ಪ್ರೊ| ಎ. ಕೆ. ಪಾಟೀಲ ನಿರೂಪಣೆ ಮಾಡಿದರು. ವಿ. ಕೆ. ಪಾಟೀಲ ವಂದಿಸಿದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.