ವಾಯವ್ಯ ಸಾರಿಗೆಯಿಂದ ವಿಶೇಷ ಪ್ಯಾಕೇಜ್‌ ಟೂರ್

ಮಳೆಗಾಲದಲ್ಲಿ ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆಗೆ ಅವಕಾಶ

Team Udayavani, Jul 21, 2021, 9:25 PM IST

Untitled-88

ಹುಬ್ಬಳ್ಳಿ: ಮಳೆಗಾಲ ಸಂದರ್ಭದಲ್ಲಿ ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆಗಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿವಿಧ ವಿಭಾಗಗಳಿಂದ ಶನಿವಾರ, ರವಿವಾರ ಹಾಗೂ ರಜೆ ದಿನಗಳಲ್ಲಿ ವಿಶೇಷ ದರದ ಪ್ಯಾಕೇಜ್‌ ಟೂರ್‌ ಬಸ್‌ಗಳ ಸೌಲಭ್ಯ ಕಲ್ಪಿಸಿದೆ.

ಹುಬ್ಬಳ್ಳಿ ವಿಭಾಗ: ಇಲ್ಲಿನ ಗೋಕುಲ ರಸ್ತೆ ಹೊಸ ಬಸ್‌ ನಿಲ್ದಾಣದಿಂದ ಬೆಳಿಗ್ಗೆ 7:30 ಕ್ಕೆ ಬಸ್‌ ವ್ಯವಸ್ಥೆ ಇರುತ್ತದೆ. ಹೆಚ್ಚಿನ ಮಾಹಿತಿಗೆ ಮೊ: 7760991682, 7760991662 ಗೆ ಸಂಪರ್ಕಿಸಬಹುದು.

ಧಾರವಾಡ ವಿಭಾಗ: ಧಾರವಾಡ ಹೊಸ ಬಸ್‌ ನಿಲ್ದಾಣದಿಂದ ಬೆಳಿಗ್ಗೆ 7.30 ಗಂಟೆಗೆ ಹೊರಟು ದಾಂಡೇಲಿ- ಮೊಸಳೆ ಪಾರ್ಕ್‌-ಮೌಳಂಗಿ ಫಾಲ್ಸ್‌-ಕೊಳಗಿ ನೇಚರ್‌ ಕ್ಯಾಂಪ್‌-ಉಳವಿ ಚನ್ನಬಸವೇಶ್ವರ ದೇವಸ್ಥಾನ.

ದಾಂಡೇಲಿ ಬಸ್‌ ನಿಲ್ದಾಣದಿಂದ ಬೆಳಿಗ್ಗೆ: 8:00 ಕೊಳಗಿ ನೇಚರ್‌ ಕ್ಯಾಂಪ್‌ -ಸಿಂಥೇರಿ ರಾಕ್ಸ್‌-ಉಳವಿ ಚನ್ನಬಸವೇಶ್ವರ ದೇವಸ್ಥಾನ-ಸೂಪಾ ಡ್ಯಾಮ್‌-ಮೌಳಂಗಿ ಫಾಲ್ಸ್‌ ವೀಕ್ಷಿಸಿ ಹಿಂತಿರುಗಲಿದೆ. ಮೊ: 7760982552, 7760991679, 7760991731, ಸಂಪರ್ಕಿಸಬಹುದಾಗಿದೆ.

ಉತ್ತರ ಕನ್ನಡ ವಿಭಾಗ: ಯಲ್ಲಾಪೂರ-ಜೋಗಫಾಲ್ಸ್‌ 8:00 ಗಂಟೆಗೆ ಬಿಟ್ಟು ಶಿರಸಿ ಮಾರಿಕಾಂಬಾ ದರ್ಶನ, ನಿಪ್ಪಲಿ ಫಾಲ್ಸ್‌, ಜೋಗ್‌ಫಾಲ್ಸ್‌. ಕಾರವಾರ-ಜೋಗಫಾಲ್ಸ್‌ ಬೆಳಿಗ್ಗೆ: 8: 00 ಗಂಟೆಗೆ ಹೊರಟು ಮಿರ್ಜಾನಕೋಟೆ, ಬಂಗಾರಮಕ್ಕಿ ಮಾರ್ಗವಾಗಿ ಜೋಗಫಾಲ್ಸ್‌.

ಕಾರವಾರ- ಮುಡೇìಶ್ವರ ಬೆಳಿಗ್ಗೆ: 8-00 ಗಂಟೆಗೆ ಬಿಟ್ಟು ಮಿರ್ಜಾನಕೋಟೆ, ಇಕೊ ಬೀಚ್‌ ಹಾಗೂ ಮುಡೇìಶ್ವರ. ಮೊ: 7760991702, 7760991713 ಸಂಪರ್ಕಿಸಬಹುದು.

ಹಾವೇರಿ ವಿಭಾಗ: ಹಾವೇರಿಯಿಂದ ಬೆಳಿಗ್ಗೆ 7:30ಕ್ಕೆ ಗಂಟೆಗೆ ಹಾಗೂ ರಾಣೇಬೆನ್ನೂರಿನಿಂದ 8: 00 ಗಂಟೆಗೆ. ಜೋಗಫಾಲ್ಸ್‌ಗೆ ಹೊರಡಲಿವೆ. ಮೊ:7259954181, 7259954305 ಗೆ ಸಂಪರ್ಕಿಸಬಹುದಾಗಿದೆ.

ಗದಗ ವಿಭಾಗದಿಂದ: ಗದಗ- ಕಪ್ಪತಗುಡ್ಡ ಮತ್ತು ಬೆಟಗೇರಿಯಿಂದ ಪ್ರಾಣಿ ಸಂಗ್ರಹಾಲಯ, ಸಾಲುಮರದ ತಿಮ್ಮಕ್ಕ ಉದ್ಯಾನವನಗಳಿಗೆ ಸಾರ್ವಜನಿಕರ ಬೇಡಿಕೆ ಗಳಿಗನುಗುಣವಾಗಿ ಬಸ್‌ ಗಳನ್ನು ಕಾರ್ಯಾಚರಣೆ ಗೊಳಿಸ ಲಾಗುವುದು. ಮೊ: 7760991802 ಗೆ ಸಂಪರ್ಕಿಸಬಹುದಾಗಿದೆ.

ಬಾಗಲಕೋಟ ವಿಭಾಗ: ಬಾಗಲಕೋಟ ನವನಗರ ಬಸ್‌ ನಿಲ್ದಾಣದಿಂದ ಬದಾಮಿ-ಬನಶಂಕರಿ- ಶಿವಯೋಗ ಮಂದಿರ-ಮಹಾಕೂಟ (ದಕ್ಷಿಣ ಕಾಶಿ)-ಪಟ್ಟದಕಲ್ಲು- ಐಹೊಳೆ-ಕೂಡಲಸಂಗಮ ಮತ್ತು ಆಲಮಟ್ಟಿಗೆ ಬೆಳಿಗ್ಗೆ 8:30 ರಿಂದ ಪ್ರತಿದಿನ ಕಾರ್ಯಾಚರಣೆ ಪ್ರಾರಂಭವಾಗಲಿದೆ. ಹೆಚ್ಚಿನ ವಿವರಗಳಿಗೆ ಮೊ:7760991775, 7760991783, 7760991752 ಸಂಪರ್ಕಿಸಬಹುದು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.