ಶ್ರೀರಾಮುಲುಗೆ ಭಿನ್ನಮತ ಸರಿಪಡಿಸುವ ಸಾಮರ್ಥ್ಯ ಇದೆ
Team Udayavani, Apr 14, 2018, 6:45 AM IST
ಹುಬ್ಬಳ್ಳಿ: ಪಕ್ಷದ ತೀರ್ಮಾನದ ಮೇರೆಗೆ ಶ್ರೀರಾಮುಲು ಅವರಿಗೆ ಮೊಳಕಾಲ್ಮೂರು ಕ್ಷೇತ್ರಕ್ಕೆ ಟಿಕೆಟ್ ನೀಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ತಿಪ್ಪೇಸ್ವಾಮಿಯವರು ಕೂಡ ಆ ಕ್ಷೇತ್ರದಿಂದ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ ರಾಮುಲು ಅವರಿಗೇ ಟಿಕೆಟ್ ನೀಡಿರುವುದರಿಂದ ಸಹಜವಾಗಿ ತಿಪ್ಪೇಸ್ವಾಮಿ ಹಾಗೂ ಅವರ ಬೆಂಬಲಿಗರಿಗೆ ನೋವಾಗಿರಬಹುದು. ಇದು ಭಿನ್ನಮತವಲ್ಲ, ಪಕ್ಷದೊಳಗಿನ ಆಂತರಿಕ ಸಮಸ್ಯೆಯಷ್ಟೇ. ತಿಪ್ಪೇಸ್ವಾಮಿ ಹಾಗೂ ಅವರ ಬೆಂಬಲಿಗರನ್ನು ಸಮಾಧಾನ ಪಡಿಸುವ ಸಾಮರ್ಥ್ಯ ಶ್ರೀರಾಮುಲು ಅವರಿಗಿದೆ. ಒಂದೆರಡು ದಿನಗಳಲ್ಲಿ ಎಲ್ಲವೂ ಪರಿಹಾರವಾಗಲಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ