ನಾಳೆ ಮಠಾಧೀಶರ ಸಭೆ… ಮಹತ್ವದ ಘೋಷಣೆಯ ಬಗ್ಗೆ ಸುಳಿವು ನೀಡಿದ ಸ್ವಾಮೀಜಿ
Team Udayavani, Mar 26, 2024, 3:03 PM IST
ಹುಬ್ಬಳ್ಳಿ: ವರ್ತಮಾನದ ಸ್ಥಿತಿಗತಿಗಳ ಕುರಿತಾಗಿ ಬುಧವಾರ ಇಲ್ಲಿನ ಮೂರುಸಾವಿರಮಠದಲ್ಲಿ ಮಠಾಧೀಶರ ಚಿಂತನ-ಮಂಥನ ಸಭೆ ಕರೆಯಲಾಗಿದ್ದು, ಮಹತ್ವದ ಘೋಷಣೆ ಮಾಡಲಾಗುತ್ತದೆ ಎಂದು ಶಿರಹಟ್ಟಿಯ ಫಕ್ಕೀರೇಶ್ವರ ಮಠದ ಫಕ್ಕೀರ ದಿಂಗಾಲೇಶ್ವರ ಸ್ವಾಮೀಜಿ ತಿಳಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬುಧವಾರ ಬೆಳಿಗ್ಗೆ 9:30 ಗಂಟೆಗೆ ನಡೆಯುವ ಸಭೆಯಲ್ಲಿ ರಾಜ್ಯದ ವಿವಿಧ ಕಡೆಯ ಮಠಾಧೀಶರು ಭಾಗಿಯಾಗಲಿದ್ದಾರೆ.
ಸಾಮಾಜಿಕ, ಧಾರ್ಮಿಕ, ರಾಜಕೀಯ ಸಮಸ್ಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುತ್ತದೆ. ಸಮಾಜಕ್ಕೆ ಅನ್ಯಾಯವಾದಾಗ, ಅಧಿಕಾರ, ಹಣದ ಮದದಿಂದ ಅಧಿಕಾರದಲ್ಲಿದ್ದವರು ದಾರಿ ತಪ್ಪಿದಾಗ ಎಚ್ಚರಿಸುವುದು ಮಠಾಧೀಶರ ಕರ್ತವ್ಯ. ಅಂತಹ ಸ್ಥಿತಿ ಎದುರಾಗಿರುವ ಹಿನ್ನೆಯಲ್ಲಿ ಮಠಾಧೀಶರ ಸಭೆ ಕರೆಯಲಾಗಿದೆ. ಜಗದ್ಗುಗಳು ಸೇರಿದಂತೆ ಎಲ್ಲ ಮಠಾಧೀಶರಿಗೆ ಮನವಿ ಮಾಡಲಾಗಿದೆ. ಧಾರವಾಡದ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದರು.
ಖಂಡಿತವಾಗಿಯೂ ಸಭೆ ನಂತರ ಮಹತ್ವದ ಘೋಷಣೆ ಮಾಡುವುದು ಖಚಿತ ಎಂದು ಸ್ವಾಮೀಜಿ ತಿಳಿಸಿದರು.
ಇದನ್ನೂ ಓದಿ: ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
MUST WATCH
ಹೊಸ ಸೇರ್ಪಡೆ
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ