ಮಕ್ಕಳ ಕಲಿಕಾ ಫಲ ಸಂವರ್ಧನೆಗೆ ಶ್ರಮಿಸಿ

ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಸಾಧಿಸಲು ಸಾಧ್ಯವಾಗುವ ಪ್ರಮುಖ ಅಂಶಗಳ ಕ್ರಿಯಾಯೋಜನೆ ತಯಾರಿಸಿ

Team Udayavani, Feb 9, 2021, 5:14 PM IST

SSLC students

ಧಾರವಾಡ: ಕೇವಲ ಪಾಸಿಂಗ್‌ ಪ್ಯಾಕೇಜ್‌ನ ಬೆನ್ನು ಹತ್ತದೇ ಸ್ಕೋರಿಂಗ್‌ ಪ್ಯಾಕೇಜ್‌ ಮಾಡುವ ಮೂಲಕ ಮಕ್ಕಳ ಪ್ರಗತಿಗೆ ಶ್ರಮಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಾಥಮಿಕ ಶಿಕ್ಷಣದ ರಾಜ್ಯ ನಿರ್ದೇಶಕ ಎಂ. ಪ್ರಸನ್ನಕುಮಾರ ಹೇಳಿದರು.

ಧಾರವಾಡ ಗ್ರಾಮೀಣ ಬಿಇಒ ಕಚೇರಿ ಸಭಾಭವನದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕಡಿಮೆ ಸಾಧನೆ ಮಾಡಿದ ಶಾಲಾ ಪ್ರಧಾನ ಗುರುಗಳಿಗಾಗಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್‌-19 ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಕಲಿಕೆಯ ಫಲಸಂವರ್ಧನೆಗೆ ನಮ್ಮ ಬೋಧಕ ಬಳಗ ಶಕ್ತಿ ಮೀರಿ ಶ್ರಮಿಸಬೇಕು ಎಂದರು.

ಎಸ್‌ಎಸ್‌ಎಲ್‌ಸಿ ಮಕ್ಕಳಿಗಾಗಿ ಸಾಧಿಸಲು ಸಾಧ್ಯವಾಗುವ ಪ್ರಮುಖ ಅಂಶಗಳುಳ್ಳ ಕ್ರಿಯಾಯೋಜನೆ ತಯಾರಿಸಬೇಕು. ರಸಪ್ರಶ್ನೆ ಕಾರ್ಯಕ್ರಮಗಳ ಸಂಘಟನೆ, ಶೈಕ್ಷಣಿಕ ಪ್ರದರ್ಶನ, ಅನಿರೀಕ್ಷಿತ ಪರೀಕ್ಷೆಗಳು, ಮೇಳಗಳು, ಸವಾಲ್‌-ಜವಾಬ್‌, ಮ್ಯೂಸಿಕಲ್‌ ಚೇರ್‌, ರಸಪ್ರಶ್ನೆ ಕಾರ್ಯಕ್ರಮ, ವಿಷಯವಾರು ಫೋರಂಗಳು, ಗುಂಪು ಅಭ್ಯಾಸ, ಪ್ರಾಜಕ್ಟ್ಗಳ  ನಿರ್ವಹಣೆ ಸೇರಿದಂತೆ ಹಲವಾರು ಕಲಿಕೆಯ ಫಲ ಸಂವರ್ಧನೆಯ ವಿಚಾರಗಳನ್ನು ಅವರು ಪ್ರತಿಪಾದಿಸಿದರು.

ಡಿಡಿಪಿಐ ಮೋಹನಕುಮಾರ್‌ ಹಂಚಾಟೆ, ಜಿಲ್ಲೆಯ ಅಭಿವೃದ್ಧಿ ಉಪನಿರ್ದೇಶಕ ಅಬ್ದುಲ್‌ ವಾಜೀದ್‌ ಖಾಜಿ, ಗ್ರಾಮೀಣ ತಾಲೂಕು ಬಿಇಒ ಉಮೇಶ ಬಮ್ಮಕ್ಕನವರ್‌, ಡಯಟ್‌ ಹಿರಿಯ ಉಪನ್ಯಾಸಕ ಎಂ.ಜಿ. ಮರಿಗೌಡರ, ಶಹರ ಬಿ.ಇ.ಒ. ಅಕºರ್‌ಅಲಿ ಖಾಜಿ, ಗ್ರಾಮೀಣ ಬಿ.ಆರ್‌.ಸಿ ಸಮನ್ವಯಾಧಿಕಾರಿ ನಹೀದಾ ದಫೇದಾರ ಸೇರಿದಂತೆ ತಾಲೂಕಿನ ಸಿಆರ್‌ಪಿ, ಬಿ.ಅರ್‌.ಪಿ., ಬಿ.ಐ.ಅರ್‌.ಟಿ., ಪ್ರೌಢ ಶಾಲಾ  ಮುಖ್ಯಾಧ್ಯಾಪಕರು, ವಿಷಯ ಶಿಕ್ಷಕರು ಹಾಜರಿದ್ದು, ನಿರ್ದೇಶಕರಿಗೆ ಮಾಹಿತಿ ಒದಗಿಸಿದರು.

 ಇದನ್ನೂ ಓದಿ :ಅಡುಗೆ ಅನಿಲ ಪೈಪ್‌ಲೈನ್‌ನಲ್ಲಿ ಸೋರಿಕೆ : ಜನರ ಆತಂಕ

ಸಂವಾದ: ಗ್ರಾಮೀಣ ತಾಲೂಕಿನ ಲಕಮಾಪುರ ಪ್ರಾಥಮಿಕ ಶಾಲೆ ಹಾಗೂ ಯಾದವಾಡದ ಸರ್ಕಾರಿ  ಪ್ರೌಢಶಾಲೆಗಳಿಗೆ ಭೇಟಿ ನೀಡಿ ಮಕ್ಕಳು ಹಾಗೂ ಶಿಕ್ಷಕರೊಂದಿಗೆ ನಿರ್ದೇಶಕರು ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಮಕ್ಕಳು ಕನ್ನಡದಲ್ಲಿ ನಿರರ್ಗಳವಾಗಿ ಮಾತನಾಡುವುದನ್ನು ಪ್ರಶಂಸಿಸಿದರು. ಇಂಗ್ಲೀಷಿನಲ್ಲಿಯೂ ಇದೇ ರೀತಿ ಮಾತನಾಡಲು ಪ್ರಯತ್ನಿಸಬೇಕೆಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮೀಣ ಬಿ.ಇ.ಒ. ಉಮೇಶ ಬೊಮ್ಮಕ್ಕನವರ ತಮ್ಮ ತಾಲೂಕಿನಲ್ಲಿ ವಿಶೇಷವಾಗಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಕಲಿವಿನಫಲ ಸಂವರ್ಧನೆಗೆ ಕೈಕೊಂಡ ವಿಭಿನ್ನ ಕಾರ್ಯ  ಚಟುವಚಟಿಕೆಗಳನ್ನು ವಿವರಿಸಿದರು.

ಟಾಪ್ ನ್ಯೂಸ್

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.