ಆಕಸ್ಮಿಕ ಬೆಂಕಿಗೆ ಬಣವಿಗಳು ಭಸ್ಮ
Team Udayavani, Apr 19, 2019, 1:27 PM IST
ಧಾರವಾಡ: ಆಕಸ್ಮಿಕ ಬೆಂಕಿ ಅವಘಡದಿಂದ ಮೇವು-ಹೊಟ್ಟು- ಕಟ್ಟಿಗೆ ಬಣವಿಗಳು ಬೆಂಕಿಗಾಹುತಿಯಾದ
ಘಟನೆ ತಾಲೂಕಿನ ಮನಸೂರ ಗ್ರಾಮದಲ್ಲಿ ಗುರುವಾರ ನಡೆದಿದೆ. ಮಧ್ಯಾಹ್ನ ವೇಳೆ ಬಣವಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಕ್ಕಪಕ್ಕದ ಬಣವಿಗಳಿಗೂ ಬೆಂಕಿ ಚಾಚಿಗೊಂಡಿತ್ತು. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳೀಯ ಗ್ರಾಮಸ್ಥರ ನೆರವಿನಿಂದ ಬೆಂಕಿ ನಂದಿಸಿದ್ದಾರೆ.
ನಾಗನಗೌಡ ಪಾಟೀಲ, ಶಂಕರಗೌಡ ಪಾಟೀಲ, ಮಲ್ಲನಗೌಡ ಪಾಟೀಲ, ನಿಂಗನಗೌಡ ಪಾಟೀಲ,
ಯಲ್ಲನಗೌಡ ಪಾಟೀಲ ಅವರ ಮಾಲಿಕತ್ವದ ಬಣವಿಗಳು ಭಸ್ಮಗೊಂಡಿವೆ. ಘಟನೆಯಲ್ಲಿ ಅಂದಾಜು 2ಲಕ್ಷ ಮೌಲ್ಯ ನಷ್ಟವಾಗಿದೆ. ಈ ಸುದ್ದಿ ತಿಳಿದು ತಹಶೀಲ್ದಾರ್ ಪ್ರಕಾಶ ಕುದರಿ, ಕಂದಾಯ ನಿರೀಕ್ಷಕ ಪಿ.ಎಂ.ಹಿರೇಮಠ, ಗ್ರಾಮ ಲೆಕ್ಕಾಧಿಕಾರಿ ಅಶೋಕ ಮಾಡಳ್ಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ