ಬೀದಿ ನಾಯಿಗಳ ದಾಳಿ : ಅಜ್ಜನಿಗೆ ಊಟ ಕೊಡಲೆಂದು ತೋಟಕ್ಕೆ ಹೋಗುತ್ತಿದ್ದ ಬಾಲಕ ಸಾವು
Team Udayavani, Apr 28, 2022, 6:02 PM IST
ಧಾರವಾಡ : ಬೀದಿ ನಾಯಿಗಳ ದಾಳಿಗೆ 11 ವರ್ಷದ ಬಾಲಕ ಮೃತಪಟ್ಟ ಘಟನೆ ಇಲ್ಲಿನ ನವಲೂರಿನ ರೈಲ್ವೆ ಗೇಟ್ ಬಳಿ ನಡೆದಿದೆ.
ದುಮ್ಮವಾಡ ಗ್ರಾಮದ ಪ್ರಥಮ ನೀರಲಕಟ್ಟಿ (11) ಮೃತಪಟ್ಟ ಬಾಲಕ.
ರಜೆಗೆಂದು ನವಲೂರಿಗೆ ಬಂದಿದ್ದ ಬಾಲಕ ಅಜ್ಜನಿಗೆ ಊಟ ಕೊಡಲೆಂದು ತೋಟಕ್ಕೆ ಹೋಗುತ್ತಿದ್ದ ಸಮಯದಲ್ಲಿ ಬೀದಿ ನಾಯಿಗಳು ದಾಳಿಯಿಟ್ಟಿವೆ.
ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಬಾಲಕ ಅಸುನೀಗಿದ್ದಾನೆ.
ರ್ವೆಲ್ವೆ ಗೇಟ್ ಬಳಿಯೇ ಬೀದಿ ನಾಯಿಗಳ ದಾಳಿಗೆ ಮಕ್ಕಳು ಬಲಿಯಾಗುತ್ತಿರುವುದು ಇದು ೩ನೇ ಪ್ರಕರಣವಾಗಿದೆ.
ಇದನ್ನೂ ಓದಿ : ರಾಷ್ಟ್ರಪತಿ ಹುದ್ದೆ ಬೇಡ, ನಾನು ಪ್ರಧಾನಿಯಾಗೋ ಕನಸು ಕಾಣುತ್ತಿದ್ದೇನೆ:ಅಖಿಲೇಶ್ ಗೆ ಮಾಯಾವತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ