ವಿಷಮ ಸ್ಥಿತಿಯಲ್ಲಿ ಭಾರತ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ: ಉಕ್ರೇನ್ ನಿಂದ ಆಗಮಿಸಿದ ಚೈತ್ರಾ


Team Udayavani, Mar 6, 2022, 9:19 AM IST

ವಿಷಮ ಸ್ಥಿತಿಯಲ್ಲಿ ಭಾರತ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ: ಉಕ್ರೇನ್ ನಿಂದ ಆಗಮಿಸಿದ ಚೈತ್ರಾ

ಹುಬ್ಬಳ್ಳಿ: ಉಕ್ರೇನ್ ದಲ್ಲಿ ಅತ್ಯಂತ ಕೆಟ್ಟ ‌ಪರಿಸ್ಥಿತಿ‌ ಇದ್ದು, ಇಂತಹ ವಿಷಮ ಪರಿಸ್ಥಿತಿಯಲ್ಲೂ ಭಾರತೀಯರನ್ನು ರಕ್ಷಿಸಲು ಭಾರತ ಸರಕಾರ ಸಾಕಷ್ಟು ಶ್ರಮಿಸುತ್ತಿದೆ ಎಂದು ಖಾರ್ಕಿವ್ ನಲ್ಲಿ ಎಂಬಿಬಿಎಸ್ ಓದುತ್ತಿರುವ ಕುಂದಗೋಳ ತಾಲೂಕ ಯರಗುಪ್ಪಿ ಗ್ರಾಮದ ಚೈತ್ರಾ ಗಂಗಾಧರ ಸಂಶಿ ತಿಳಿಸಿದರು.

ಬೆಂಗಳೂರಿನಿಂದ ವಿಮಾನದಲ್ಲಿ ನಗರಕ್ಕೆ ಆಗಮಿಸಿದ ಅವರು, ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಉಕ್ರೇನ್ ನಲ್ಲಿ ಊಟಕ್ಕೆ ಬಹಳ ಪರದಾಡ ಬೇಕಾಯಿತು. ದಿನಕ್ಕೆ ಒಂದು ಹೊತ್ತು ಊಟ ಸಿಕ್ಕರೆ ಅದೇ ಹೆಚ್ಚು ಎನ್ನುವಂತಾಯಿತು. ಯುದ್ದ ಆರಂಭವಾದ ಮೂರ್ನಾಲ್ಕು ದಿನಗಳಲ್ಲಿ ನೀರು ಸಿಗುವುದು ಕೂಡ ಕಷ್ಟವಾಯಿತು ಎಂದರು.

ರಾಷ್ಟ್ರೀಯ ವೈದ್ಯಕೀಯ ವಿಶ್ವವಿದ್ಯಾಲಯದಿಂದ ನಾವು ಕೆಲವರು ಹೊರಬರಲು ಯೋಚಿಸಿದ್ದೇವು. ಆದರೆ ನವೀನ ಮೃತಪಟ್ಟ ಸುದ್ದಿ ತಿಳಿದು ಯೋಜನೆ ಕೈ ಬಿಟ್ಟೆವು ಎಂದರು.

ಇದನ್ನೂ ಓದಿ:ರಷ್ಯಾದ ವಿಮಾನವನ್ನು ಹೊಡೆದುರುಳಿಸಿದ ಉಕ್ರೇನಿಯನ್ ಪಡೆಗಳು: ವೀಡಿಯೊ

ಬೇರೆ ದೇಶಗಳಿಗೆ ಹೋಲಿಸಿದರೆ ಭಾರತೀಯರನ್ನೇ ಹೆಚ್ಚು ರಕ್ಷಣೆ ಮಾಡಲಾಗುತ್ತಿದೆ. ಉಕ್ರೇನ್ ದಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ಯಾರೂ ಒತ್ತೆಯಾಳುಗಳಾಗಿ ಇಟ್ಟುಕೊಂಡಿರಲಿಲ್ಲ. ನಮಗಂತೂ ಆ ಅನುಭವ ಆಗಲಿಲ್ಲ ಎಂದರು.

ಸಿಎಂ ಸ್ವಾಗತ: ದೇಶಕ್ಕೆ ಆಗಮಿಸಿದ ಚೈತ್ರಾ ಸಂಶಿ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಹೂಗುಚ್ಛ ನೀಡಿ ಸ್ವಾಗತಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚೈತ್ರಾ ಉಕ್ರೇನ್ ನಲ್ಲಿ ಮೂರನೇ ವರ್ಷದ ಮೆಡಿಕಲ್ ಓದುತ್ತಿದ್ದಳು. ಬಹಳಷ್ಟು ಜನ ವಿದ್ಯಾರ್ಥಿನಿಯರು ಅಲ್ಲಿ ಸಿಲುಕಿದ್ದರು. ಅವರಲ್ಲಿ ಚೈತ್ರಾ ಅಲ್ಲಿಯ ಬಂಕರ್ ನಲ್ಲಿ ಉಳಿದು, 4-5 ಕಿಮೀ ರಸ್ತೆಯ ಮೂಲಕ ನಡೆದುಕೊಂಡು ಬಂದು,ವಿಮಾನದಲ್ಲಿ ದೇಶಕ್ಕೆ ಆಗಮಿಸಿದ್ದಾರೆ. ಉಕ್ರೇನ್ ನಲ್ಲಿರುವ ಭಾರತದ ರಾಯಭಾರಿ ಕಚೇರಿ ಸಾಕಷ್ಟ ಸಹಾಯ ಮಾಡಿ ಕರೆತಂದಿದೆ. ಚೈತ್ರಾ ಅವರ ಕುಟುಂಬ ತುಂಬಾನೇ ಭಯಗೊಂಡಿದ್ದರು. ಅಂತಹ ಸಮಯದಲ್ಲಿ ಜಿಲ್ಲಾಡಳಿತ ಸಹ ಅವರ ಕುಟುಂಬಕ್ಕೆ ಧೈರ್ಯ ತುಂಬಿತು. ದೇವರ ಆಶೀರ್ವಾದದಿಂದ ಚೈತ್ರಾ ಇಲ್ಲಿಗೆ ಬಂದಿದ್ದಾರೆ ಎಂದರು.

ಭಾರತದ ಸುಮಾರು 200ಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ಇನ್ನು ಅಲ್ಲಿಯೇ ಇದ್ದಾರೆ. ಪ್ರಧಾನಿ ಮೋದಿಯವರು ವಿದ್ಯಾರ್ಥಿಗಳನ್ನು ಕರೆತರುವ ನಿರಂತರ ಪ್ರಯತ್ನದಲ್ಲಿ ತೊಡಗಿದ್ದಾರೆ. ಬಹಳ ದೊಡ್ಡ ಪ್ರಮಾಣದಲ್ಲಿ ಏರ್ ಲಿಫ್ಟ್ ಕಾರ್ಯ ಆಗುತ್ತಿದೆ. ಉಕ್ರೇನ್ ಗಡಿಯ 4-5 ರಾಷ್ಟ್ರಗಳು ಮೋದಿಯವರೊಂದಿಗೆ ಬಹಳ ಉತ್ತಮ ಸಂಬಂಧ ಹೊಂದಿದ್ದಾರೆ. ಅಲ್ಲದೆ ಮೃತ ನವೀನ್ ದೇಹ ಸಹ ತರುವ ಕಾರ್ಯ ನಡೆಯುತ್ತಿದೆ. ಯುದ್ಧದ ಸ್ಥಿತಿ ನೋಡಿಕೊಂಡು ಮೃತ ದೇಹ ತರುವ ಕಾರ್ಯ ನಡೆಯುತ್ತೆ. ಆದಷ್ಟು ಬೇಗ ಮೃತ ದೇಹ ತರುವ ಪ್ರಾಮಾಣಿಕ ಪ್ರಯತ್ನ ನಡೆಯುತ್ತೆ ಎಂದರು.

ಟಾಪ್ ನ್ಯೂಸ್

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.