ಪಾರದರ್ಶಕ ಚುನಾವಣೆಗೆ ಸೂಕ್ತ  ಕ್ರಮ


Team Udayavani, Apr 19, 2018, 5:42 PM IST

19-April-25.jpg

ಹುಕ್ಕೇರಿ: ಚುನಾವಣೆ ಪಾರದರ್ಶಕ ಮತ್ತು ಶಾಂತಿಯುತವಾಗಿ ನಡೆಸಲು ಹಾಗೂ ಚುನಾವಣಾ ಅಕ್ರಮಗಳನ್ನು ತಡೆಯಲು ಸಶಸ್ತ್ರ ಸೇನಾ ಬಲ, ಕೇಂದ್ರ ಮೀಸಲು ಪಡೆ ಎರಡು ಕ್ಷೇತ್ರಗಳಲ್ಲಿ ಕಾರ್ಯನಿರತವಾಗಿವೆ ಎಂದು ಚುನಾವಣಾಧಿಕಾರಿ ವಿ.ವಿ. ಕುಲಕರ್ಣಿ ಹೇಳಿದರು.

ತಹಶೀಲ್ದಾರ ಕಚೇರಿಯಲ್ಲಿ ಚುನಾವಣಾ ಸಿದ್ಧತೆಯ ಕುರಿತು ನಡೆದ ಸುದ್ಧಿಗೋಷ್ಠಿಯಲ್ಲಿ ವಿಷಯ ತಿಳಿಸಿದ ಅವರು, ಉಮೇದುವಾರಿಕೆ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಏ. 24ರವರೆಗೆ ನಾಮಪತ್ರ ಸಲ್ಲಿಸಬಹುದು. ಏ. 25ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏ. 27ರಂದು ನಾಮಪತ್ರಗಳ ಹಿಂತೆಗೆದುಕೊಳ್ಳುವ ಕೊನೆಯ ದಿನವಾಗಿದೆ
ಎಂದರು. ಹುಕ್ಕೇರಿ ಮತಕ್ಷೇತ್ರದಲ್ಲಿ 220 ಮತಗಟ್ಟೆಗಳಿದ್ದು, ಈ ಪೈಕಿ 22 ಸೂಕ್ಷ್ಮ, 2 ಅತೀಸೂಕ್ಷ್ಮಮತಗಟ್ಟೆಗಳಿವೆ. ಕ್ಷೇತ್ರದಲ್ಲಿ ಒಟ್ಟು 1,90,910 ಮತದಾರರಿದ್ದಾರೆ. ಇನ್ನು ಯಮಕನಮರಡಿ ಕ್ಷೇತ್ರದಲ್ಲಿ 234 ಮತಗಟ್ಟೆಗಳಿದ್ದು, ಈ ಪೈಕಿ 22 ಸೂಕ್ಷ್ಮ ಮತಗಟ್ಟೆಗಳಿವೆ. ಒಟ್ಟು 1,84,454 ಮತದಾರರಿದ್ದಾರೆ.ಹುಕ್ಕೇರಿ ಮತಕ್ಷೇತ್ರ ವ್ಯಾಪ್ತಿಯ ಸಂಕೇಶ್ವರಲ್ಲಿ 2 ಹುಕ್ಕೇರಿಯಲ್ಲಿ 3, ಗುಡಸ ಗ್ರಾಮದಲ್ಲಿ 1 ಹಾಗೂ ಯಮಕನಮರಡಿ ಕ್ಷೇತ್ರದ ವ್ಯಾಪ್ತಿಯಲ್ಲಿ ಯಮಕನಮರಡಿ ಮತಗಟ್ಟೆಗಳನ್ನು ಪಿಂಕ್‌ ಮತಗಟ್ಟೆ ಎಂದು ಗುರುತಿಸಲಾಗಿದೆ. ಈ ಮತಗಟ್ಟೆಗಳಲ್ಲಿ ಮಹಿಳೆಯರೇ
ಕಾರ್ಯನಿರ್ವಹಿಸಲಿದ್ದಾರೆ ಎಂದರು.

ಚುನಾವಣಾ ಆಯೋಗದ ನಿರ್ದೇಶನದಂತೆ ಮಹಿಳಾ ಸಿಬ್ಬಂದಿಗಳೇ ಕರ್ತವ್ಯ ನಿರ್ವಹಿಸುವ 7 ಪಿಂಕ್‌ ಮತಗಟ್ಟೆಗಳನ್ನು ಹುಕ್ಕೇರಿ ಹಾಗೂ ಯಮಕನಮರಡಿ ಕ್ಷೇತ್ರಗಳಲ್ಲಿ ಗುರುತಿಸಲಾಗಿದೆ. ಹುಕ್ಕೇರಿ ಹಾಗೂ ಯಮಕನಮರಡಿ ವಿಧಾನಸಭಾ ಸಾರ್ವತ್ರಿಕ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲು ಎಲ್ಲ ಮತಗಟ್ಟೆಗಳಲ್ಲಿ ರ್‍ಯಾಂಪ್‌ ನಿರ್ಮಾಣ, ಶೌಚಾಲಯಗಳ ರಿಪೇರಿ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಕಾರಿಗಳಾದ ಜಿ.ಪದ್ಮಾವತಿ, ಅಶೋಕ ಗುರಾಣಿ, ಗ್ರೇಡ್‌ 1 ತಹಶೀಲದಾರ ಕೆ.ಕೆ.ಬೆಳವಿ, ಬಸವರಾಜ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

Hubli: ಬಂಧಿತ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ… ಆರೋಪಿ ಕಾಲಿಗೆ ಗುಂಡೇಟು

Hubballi: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.