ರಜೆಯಲ್ಲಿ ಕ್ರಿಯಾಶೀಲ ಚಟುವಟಿಕೆ ಕೈಗೊಳ್ಳಿ 


Team Udayavani, May 18, 2018, 5:45 PM IST

18-may-27.jpg

ರಾಮದುರ್ಗ: ಮಕ್ಕಳು ರಜಾ ಅವ ಧಿಯನ್ನು ಸಂತಸ ಭರಿತವಾಗಿ ಕಳೆಯಲು ಚಿತ್ರಕಲೆ, ಸಂಗೀತ, ಸಾಹಿತ್ಯ, ಕಥೆ ನಾಟಕಗಳಂತಹ ಸೃಜನಶೀಲ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹ ನೀಡುವುದರಿಂದ ಅವರ ಬೌದ್ಧಿಕ ಮತ್ತು ಮಾನಸಿಕ ಬೆಳವಣಿಗೆ ಉತ್ತಮಗೊಳ್ಳಲಿದೆ ಎಂದು ಕಸಾಪ ತಾಲೂಕಾಧ್ಯಕ್ಷ ಪಾಂಡುರಂಗ ಜಟಗನ್ನವರ ಹೇಳಿದರು.

ತಾಲೂಕಿನ ಸಾಲಾಪುರ ಗ್ರಾಮದಲ್ಲಿ ನಾಟ್ಯ ಯೋಗ ಟ್ರಸ್ಟ್‌ ವತಿಯಿಂದ ಒಂದು ತಿಂಗಳ ಕಾಲ ನಡೆದ ಚಿಣ್ಣರ ಚಿಲುಮೆ ಮಕ್ಕಳ ಸಾಂಸ್ಕೃತಿಕ ಶಿಬಿರದ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಕ್ಕಳ ಶಿಕ್ಷಣ ಕೇವಲ ನಾಲ್ಕು ಗೋಡೆಗಳ ಮಧ್ಯೆ ನಡೆಯದೇ, ಸುತ್ತಲಿನ ಪರಿಸರದಲ್ಲಿಯೂ ಸಾಕಷ್ಟು
ಕಲಿಕೆ ಯಾಗುತ್ತದೆ ಎಂಬುದನ್ನು ಪಾಲಕರು ಅರಿಯಬೇಕಿದೆ ಎಂದರು. ಮಕ್ಕಳಲ್ಲಿರುವ ಪ್ರತಿಭೆಗೆ
ಸೂಕ್ತ ವೇದಿಕೆ ಕಲ್ಪಿಸುವುದರ ಮೂಲಕ ಪ್ರತಿಭೆ ಹೊರ ಹೊಮ್ಮುವಂತೆ ಮಾಡಲು ಶಾಲಾ ಶಿಕ್ಷಣದಲ್ಲಿಯೂ ಪ್ರತಿಭಾ ಕಾರಂಜಿ ಕ್ರೀಡಾ ಚಟುವಟಿಕೆಗಳು ಹಾಗೂ ಅವುಗಳಿಗೆ ಪೂರಕ ತಯಾರಿ ನೀಡಲು ಬೇಸಿಗೆ ಶಿಬಿರಗಳು ಸಹಕಾರಿಯಾಗುತ್ತವೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಭಾರತ ಜ್ಞಾನ ವಿಜ್ಞಾನ ಸಮಿತಿ ತಾಲೂಕಾಧ್ಯಕ್ಷ ಕೆ.ಎನ್‌. ಯಡ್ರಾವಿ ಮಾತನಾಡಿ, ಮಕ್ಕಳು ನಾಟಕಗಳಲ್ಲಿ ಅಭಿನಯಿಸುವುದರಿಂದ ಅವರಲ್ಲಿ ಆತ್ಮವಿಶ್ವಾಸ ಹೆಚ್ಚುತ್ತದೆ. ಅಭಿನಯ ಅನುಕರಣೆ ಧ್ವನಿ ಏರಿಳಿತ ಮುಂತಾದವು ಶಿಕ್ಷಣಕ್ಕೆ ಪೂರಕವಾದ ಅಂಶಗಳೇ ಆಗಿರುತ್ತವೆ ಎಂದು ಹೇಳಿದರು.

ಶಿಬಿರದ ನಿರ್ದೇಶಕ ರಂಗಕರ್ಮಿ ಕಲ್ಲಪ್ಪ ಪೂಜಾರ, ಮಹಿಬೂಬ್‌ ಬಾಗವಾನ ಶಿಬಿರಾರ್ಥಿಗಳಾದ ಭಾಗ್ಯ ಸಂಸ್ಥೆಯ ಲಕ್ಷ್ಮೀ ದೇವರೆಡ್ಡಿ, ಪ್ರದೀಪ್‌ ಕಂಬಾರ ಮಾತನಾಡಿದರು. ಶಿಬಿರಾರ್ಥಿಗಳು ನಾಟಕ ಪ್ರದರ್ಶನ ನೀಡಿದರು. ವೇದಿಕೆಯ ಮೇಲೆ ಎಸ್‌ಡಿಎಂಸಿ ಅಧ್ಯಕ್ಷ ಕೃಷ್ಣಾ ಹಂಪಿಹೊಳಿ, ಎ.ಎಸ್‌. ಗಾಣಗಿ, ಎಫ್‌.ಬಿ ಅರಳಿಮಟ್ಟಿ, ಸಂತೋಷ ಕೋಟಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಚೇತನ್‌ ಪೂಜಾರ ಸ್ವಾಗತಿಸಿದರು. ಕೆ.ಟಿ. ಜಾಡರ ನಿರೂಪಿಸಿದರು. ವಿಠ್ಠಲ್  ಕಟಗಿ ವಂದಿಸಿದರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

Loksabha Election; SUCI announced 19 candidates

Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.