ತಾರಿಹಾಳ ಅಗ್ನಿ ಅವಘಡ: ಗಂಭೀರ ಗಾಯಗೊಂಡಿದ್ದ ಮೂವರ ಸಾವು
Team Udayavani, Jul 24, 2022, 12:07 PM IST
ಹುಬ್ಬಳ್ಳಿ: ಇಲ್ಲಿನ ತಾರಿಹಾಳ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಶನಿವಾರ ನಡೆದ ಅಗ್ನಿ ಅವಘಡದಲ್ಲಿ ಗಂಭೀರ ಸುಟ್ಟು ಗಾಯಗೊಂಡಿದ್ದ ಎಂಟು ಜನರಲ್ಲಿ ಮೂವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಅಗ್ನಿ ಅವಘಡದಲ್ಲಿ ಕಲಘಟಗಿ ತಾಲೂಕ ಲಿಂಗನಕೊಪ್ಪ ಗ್ರಾಮದ ಮಾಲೇಶ ಬಸಪ್ಪ ಹದನ್ನನವರ (27 ವ), ಹುಬ್ಬಳ್ಳಿ ತಾಲೂಕ ತಾರಿಹಾಳದ ವಿಜಯಲಕ್ಷ್ಮಿ ವೀರಭದ್ರ ಯಚ್ಚಲಗಾರ (34 ವ), ಗೌರಮ್ಮ ವೀರಭದ್ರಯ್ಯ ಹಿರೇಮಠ (45 ವ) ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಪೊಲೀಸ್ ಆಯಕ್ತರ ಕಚೇರಿ ಬಳಿ ಲಕ್ಷಾಂತರ ರೂ. ಕಳ್ಳತನ: ಆರೋಪಿಗಳು ಪರಾರಿ
ತಾರಿಹಾಳದ ಚನ್ನಮ್ಮ ಎಂ. ಅರಿವಾಳ, ಪ್ರೇಮಾ ಎಂ. ಅರಿವಾಳ, ನನ್ನಿಮಾ ಎಂ. ಪಡದಾರ, ಮಲ್ಲಿಕರೆಹಾನ ಬಿ. ಕೊಪ್ಪದ, ನಿರ್ಮಲಾ ಎಸ್. ಹುಚ್ಚನವರ ತೀವ್ರ ಸುಟ್ಟು ಗಾಯಗೊಂಡಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ