ಪ್ರಾಥಮಿಕ ಶಾಲಾ ಶಿಕ್ಷಕರಿಂದ ಪ್ರತಿಭಟನೆ
Protest From Primary School Teachers
Team Udayavani, Jun 2, 2019, 12:48 PM IST
ಹುಬ್ಬಳ್ಳಿ: ಕುಂದಗೋಳ ಬಿಇಒ ಕಚೇರಿ ಮುಂಭಾಗದಲ್ಲಿ ಶಿಕ್ಷಕರು ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿ: ಪದವಿ ವಿದ್ಯಾರ್ಹತೆ ಮತ್ತು ಸೇವಾ ಅನುಭವ ಹೊಂದಿರುವ ಪ್ರಾಥಮಿಕ ಶಾಲಾ ಶಿಕ್ಷಕರನ್ನು 6ರಿಂದ 8ನೇ ತರಗತಿಗೆ ಬೋಧಿಸುತ್ತಿರುವ ಪದವೀಧರ ಶಿಕ್ಷಕರ ವೃಂದಕ್ಕೆ ಪರಿಗಣಿಸುವಂತೆ ಒತ್ತಾಯಿಸಿ ಕುಂದಗೋಳ ಬಿಇಒ ಕಚೇರಿ ಮುಂಭಾಗದಲ್ಲಿ ಶಿಕ್ಷಕರು ಪ್ರತಿಭಟನೆ ನಡೆಸಿದರು.
ಪದವಿ ಪೂರೈಸಿರುವ ಹಾಗೂ ಅನುಭವಿ ಶಿಕ್ಷಕರು 2005ರಿಂದ 6-8ನೇ ತರಗತಿಗೆ ಬೋಧಿಸುತ್ತಿದ್ದಾರೆ. ಆದರೆ ಈ ಹಿಂದೆ ಎರಡು ಬಾರಿ 6-8 ನೇ ತರಗತಿಗೆ ಶಿಕ್ಷಕರ ನೇಮಕಾತಿ ಮಾಡಲಾಗಿದೆ. ಈ ಸಂದರ್ಭದಲ್ಲಿ ಅನುಭವಿ ಹಾಗೂ ಪದವಿ ಶಿಕ್ಷಕರನ್ನು ಈ ವೃಂದಕ್ಕೆ ಸೇರಿಸುವಂತೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದೀಗ ಮೂರನೇ ಬಾರಿಗೆ ನೇಮಕಾತಿಗೆ ಸರಕಾರ ಮುಂದಾಗಿದ್ದು, ನಮ್ಮನ್ನು ಈ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರೆಂದು ಪರಿಗಣಿಸಲು ಹಿಂದೇಟು ಹಾಕುತ್ತಿದೆ. ಪದವೀಧರ ಶಿಕ್ಷಕರಿಗೆ ವಿಶೇಷ ವೇತನ ಹೆಚ್ಚಳ, ಮುಂಬಡ್ತಿ, ನೇರ ನೇಮಕಾತಿಯಲ್ಲಿ 25:75 ಬದಲಾಗಿ ಸಂಪೂರ್ಣವಾಗಿ ಸೇವಾನಿರತ ಶಿಕ್ಷಕರನ್ನು ಪರಗಣಿಸಬೇಕು. ಮುಂಬಡ್ತಿಗೆ ಇರುವ ಸ್ಪರ್ಧಾತ್ಮಕ ಪರೀಕ್ಷೆ ರದ್ದು ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Hubli ಅಪಾರ್ಟಮೆಂಟ್ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ