ಕಮರಿಪೇಟೆ ಠಾಣೆ ತಾತ್ಕಾಲಿಕ ಸ್ಥಳಾಂತರ
Team Udayavani, Apr 20, 2020, 2:53 PM IST
ಹುಬ್ಬಳ್ಳಿ: ಇಲ್ಲಿನ ತೊರವಿ ಹಕ್ಕಲ ಬಳಿಯ ಕರಾದಿ ಓಣಿಯ ಸ್ಮಶಾನ ಕಾವಲುಗಾರನಿಗೆ ಕೋವಿಡ್ 19 ಸೋಂಕು ತಗುಲಿದ್ದರಿಂದ 100 ಮೀಟರ್ ವ್ಯಾಪ್ತಿ ಪ್ರದೇಶ ಸೀಲ್ಡೌನ್ ಆಗಿದ್ದರಿಂದ ಕಮರಿಪೇಟೆ ಪೊಲೀಸ್ ಠಾಣೆ ತಾತ್ಕಾಲಿಕವಾಗಿ ಸ್ಥಳಾಂತರವಾಗಿದೆ.
ಇಲ್ಲಿನ ಮುಲ್ಲಾ ಓಣಿಯಲ್ಲಿ ಒಂದೇ ಕುಟುಂಬದ ಐವರು ಕೋವಿಡ್-19 ಸೋಂಕು ಹೊಂದಿದ್ದು, ಇವರಲ್ಲಿನ ಓರ್ವರೊಂದಿಗೆ ಸ್ಮಶಾನ ಕಾವಲುಗಾರ ದ್ವಿತೀಯ ಸಂಪರ್ಕ ಹೊಂದಿದ್ದರಿಂದ ಅವರಲ್ಲೂ ಸೋಂಕು ಕಂಡು ಬಂದಿದೆ. ಹೀಗಾಗಿ ಕರಾದಿ ಓಣಿಯ ಸುತ್ತಮುತ್ತಲಿನ 100 ಮೀಟರ್ ಪ್ರದೇಶ ಸೀಲ್ ಡೌನ್ ಆಗಿದ್ದು, ಇದರ ವ್ಯಾಪ್ತಿಯಲ್ಲಿ ಕಮರಿಪೇಟೆ ಪೊಲೀಸ್ ಠಾಣೆ ಬರುವ ಕಾರಣ ರವಿವಾರ ಮಧ್ಯಾಹ್ನವೇ ಈ ಠಾಣೆಯನ್ನು ಕಾರವಾರ ರಸ್ತೆಯ ಬಾಸೆಲ್ ಮಿಷನ್ ಮೇರಿ ಮೊಮೊರಿಯಲ್ ಚರ್ಚ್ ಬಳಿಯ ಹೆಬಿಕ್ ಪ್ರಾರ್ಥನಾ ಮಂದಿರಕ್ಕೆ ತಾತ್ಕಾಲಿಕವಾಗಿ ಸ್ಥಳಾಂತರಗೊಳಿಸಲಾಗಿದೆ.
ಈಗಾಗಲೇ ತಾತ್ಕಾಲಿಕ ಠಾಣೆಗೆ ಪೀಠೊಪಕರಣ, ಅಗತ್ಯ ದಾಖಲೆ ಪತ್ರಗಳನ್ನು ಸ್ಥಳಾಂತರಿಸುವ ಕಾರ್ಯ ನಡೆದಿದೆ. ಠಾಣೆಯ ಸಿಬ್ಬಂದಿ ಸಹಿತ ಇಲ್ಲಿಂದಲೇ ಕಾರ್ಯ ನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ