ಉದ್ಯಮಿ ಅಪಹರಣ : 4 ಗಂಟೆಯಲ್ಲಿ ಪತ್ತೆ ಹಚ್ಚಿದ ಧಾರವಾಡ ಪೊಲೀಸ್
Team Udayavani, Jul 30, 2021, 9:05 PM IST
ಧಾರವಾಡ : ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಕಣ್ಣಿಗೆ ಕಾರದ ಪುಡಿ ಎರಚಿ ದುಷ್ಕರ್ಮಿಗಳು ಅಪಹರಣ ಪ್ರಕರಣ ಇಲ್ಲಿನ ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ.
ಶ್ರೀನಿವಾಸ ನಾಯ್ಡು ಅಪಹರಣ ಕ್ಕೊಳಗಾಗಿ ಶುಕ್ರವಾರ ಮಧ್ಯಾನ್ಹದಿಂದ ನಾಪತ್ತೆಯಾಗಿದ್ದರು. ಕಾರ್ಯಾಚರಣೆ ಗೆ ಇಳಿದ ಧಾರವಾಡ ಪೊಲೀಸರು ಎಲ್ಲೆಡೆ ನಾಕಾಬಂದಿ ಮಾಡಿ ನಾಯ್ಡು ಪತ್ತೆಗೆ ವ್ಯುಹ ರಚಿಸಿದರು. ಪರಿಣಾಮ ಅಪಹರಣ ನಡೆದ ೪ ಗಂಟೆಯಲ್ಲಿ ಅವರನ್ನು ಪತ್ತೆ ಹಚ್ಚಿದ್ದಾರೆ.
ಅಪಹರಣಕ್ಕೆ ಕಾರಣ ?
ಜಮೀನು ಮಾರಾಟಕ್ಕೆ ಸಂಬಂಧಿಸಿದಂತೆ ಈ ಪ್ರಕರಣ ನಡೆದಿದೆ ಎನ್ನಲಾಗಿದೆ. ಹೊಲ ನೋಡಲು ಹೊದಾಗ ಹಾಡು ಹಗಲೇ ದುಷ್ಕರ್ಮಿಗಳು ಉದ್ಯಮಿ ನಾಯ್ಡ ಅವರನ್ನು ಅಪಹರಿಸಿ ದೇವರ ಹುಬ್ಬಳ್ಳಿ ಗ್ರಾಮದ ಸಮೀಪದ ಶೆಡ್ ನಲ್ಲಿ ಕೂಡಿಡಲಾಗಿತ್ತು. ಸಂಜೆ ವೇಳೆಗೆ ನಾಯ್ಡು ಅವರನ್ನು ಸುರಕ್ಷಿತ ವಾಗಿ ಕರೆತಂದಿರುವ ವಿದ್ಯಾಗಿರಿ ಪೊಲೀಸ್ ರು ಪ್ರಕರಣದ ಸಮಗ್ರ ಮಾಹಿತಿ ಪಡೆದುಕೊಂಡಿದ್ದಾರೆ. ಘಟನೆಗೆ ಕಾರಣರಾದವರ ಬಂಧನಕ್ಕೆ ಪೊಲೀಸ್ ರು ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ
Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?