ಸಮ್ಮಿಶ್ರ ಸರಕಾರ ಎಚ್ಡಿಡಿ ಮನೆತನದ್ದಾಗದಿರಲಿ
Team Udayavani, May 24, 2018, 7:00 AM IST
ಹುಬ್ಬಳ್ಳಿ: ಜೆಡಿಎಸ್ನ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ಮುಖ್ಯ ಕಾರ್ಯದರ್ಶಿಗಳು ಸೇರಿದಂತೆ ರಾಜ್ಯ ಸರಕಾರದ ಹಿರಿಯ ಅಧಿಕಾರಿಗಳನ್ನು ಕರೆಸಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಸಮಾರಂಭದ ತಯಾರಿ ಇತ್ಯಾದಿಗಳ ಬಗ್ಗೆ ಮಾಹಿತಿ ಪಡೆದಿದ್ದು, ಅವರು ಸಂವಿಧಾನಾತೀತ ವ್ಯಕ್ತಿಯಾಗಲು ಹೊರಟಿರುವುದರ ಮುನ್ಸೂಚನೆ ಎಂದು ಸಂಸದ ಪ್ರಹ್ಲಾದ ಜೋಶಿ ಆರೋಪಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಪ್ರಧಾನಿ ಹುದ್ದೆ ಅಲಂಕರಿಸಿದ್ದವರು. ದೇಶದ ಇಂದಿನ ರಾಜಕೀಯ ಕ್ಷೇತ್ರದಲ್ಲಿ ಹಿರಿಯರು ಎನಿಸಿಕೊಂಡವರು.
ಆದರೆ, ಅವರ ಈ ನಡೆಯೇ ಸಂವಿಧಾನಾತೀತವಾಗಿದೆ ಎಂಬುದು ಅವರಿಗೇ ತಿಳಿಯದಿರುವುದು ದುರದೃಷ್ಟಕರ. ಸಮ್ಮಿಶ್ರ ಸರಕಾರ ಸಂವಿಧಾನ ಬದಟಛಿ ಸರಕಾರವಾಗಬೇಕೇ ಹೊರತು ದೇವೇಗೌಡರ ಮನೆತನದ ಸರಕಾರ ಆಗಬಾರದು ಎಂದು ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ