ಧಾರವಾಡದ ಮಣ್ಣಿನಲ್ಲಿದೆ ಕಲೆಯ ಸತ್ವ : ಕುಂಬಿ


Team Udayavani, Oct 25, 2021, 2:19 PM IST

18dharawad

 

ಧಾರವಾಡ: ಇಲ್ಲಿನ ಮಣ್ಣಿನಲ್ಲಿಯೇ ಸಂಗೀತ, ಸಾಹಿತ್ಯ ಹಾಗೂ ಕಲೆಯ ಸತ್ವ ಅಡಗಿದೆ ಎಂದು ಹಿರಿಯ ಪರಿಸರವಾದಿ ಶಂಕರ ಕುಂಬಿ ಹೇಳಿದರು.

ರಂಗಾಯಣ ಸುವರ್ಣ ಸಾಂಸ್ಕೃತಿಕ ಸಮುತ್ಛಯದಲ್ಲಿ ಕಸ್ತೂರಿ ಕನ್ನಡ ಜಾನಪದ ಕಲಾ ತಂಡವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಾಯೋಜಕತ್ವದಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಧಾರವಾಡದಲ್ಲಿ ಕಲಾ ಪ್ರದರ್ಶನ ಮಾಡಿದರೆ ಜೀವನ ಸಾರ್ಥಕವಾಗುವುದು ಎಂಬ ಭಾವ ರಾಷ್ಟ್ರ-ಅಂತಾರಾಷ್ಟ್ರೀಯ ಕಲಾವಿದರ ಮನದಲ್ಲಿ ಅಭಿವ್ಯಕ್ತವಾಗುತ್ತದೆ. ಅನ್ನುವಷ್ಟರ ಮಟ್ಟಿಗೆ ಸಂಗೀತ ಪರಂಪರೆಯಲ್ಲಿ ಧಾರವಾಡ ಜಿಲ್ಲೆ ತನ್ನದೇ ಆದ ಮೇಲ್ಪಂಕ್ತಿಯ ಸ್ಥಾನ ಹೊಂದಿದೆ. ಧಾರವಾಡದ ಮನೆ ಮನೆಗಳಲ್ಲೂ ಸಂಗೀತ ಹಾಗೂ ಕಲೆಯ ಪರಿಮಳ ಪಸರಿಸುತ್ತಿರುವುದು ಹೆಮ್ಮಯ ಸಂಗತಿ ಎಂದರು.

ಶ್ರೀ ಕುಮಾರೇಶ್ವರ ಕಲ್ಚರಲ್‌ ಸೊಸೈಟಿ ಅಧ್ಯಕ್ಷ ಪ್ರಕಾಶ ಬಾಳಿಕಾಯಿ ಮಾತನಾಡಿ, ಸರ್ವ ಮಂಗಳ ವಾದ್ಯಗಳಲ್ಲಿ ಶಹನಾಯಿ ವಾದ್ಯವು ಅಗ್ರಸ್ಥಾನ ಪಡೆಯುತ್ತದೆ. ಈ ಶಹನಾಯಿ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಭಜಂತ್ರಿ ಪರಿವಾರದವರ ಕೊಡುಗೆ ಅನನ್ಯವಾದುದು. ನಾವಿಂದು ಇಂತಹ ವಿಶಿಷ್ಟ ಕಲೆಗಳನ್ನು ಪ್ರೋತ್ಸಾಹಿಸಿ ಬೆಳೆಸುವುದು ಅಗತ್ಯವಾಗಿದೆ ಎಂದು ಹೇಳಿದರು.

ಗಾಯಕ ಬಸವರಾಜ ಹೂಗಾರ, ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್‌ ಅಧ್ಯಕ್ಷ ಸಂಜೀವ ದುಮ್ಮಕನಾಳ, ಕನ್ನಡ ಕಸ್ತೂರಿ ಜಾನಪದ ಕಲಾತಂಡದ ಅಧ್ಯಕ್ಷೆ ಮಾಹಾದೇವಿ ಅಮರಣ್ಣವರ, ಉದಯೋನ್ಮುಖ ಶಹನಾಯಿ ಕಲಾವಿದ ಶ್ರೀಧರ ಭಜಂತ್ರಿ ಇದ್ದರು.

ಇದನ್ನೂ ಓದಿ: ಕಡಬ: ನೂಜಿಬಾಳ್ತಿಲ ಶಾಲೆಯಲ್ಲಿ ಗ್ಯಾಸ್ ಸೋರಿಕೆ; ತಪ್ಪಿದ ದುರಂತ

ಕಲಾಪೋಷಕರಾದ ಶಂಕರ ಕುಂಬಿ, ಪ್ರಕಾಶ ಬಾಳಿಕಾಯಿ, ಸಂಜೀವ ದುಮ್ಮಕನಾಳ, ಬಸವರಾಜ ಹೂಗಾರ ಅವರನ್ನು ಸನ್ಮಾನಿಸಲಾಯಿತು. ವೈಷ್ಣವಿ ದೇಶಪಾಂಡೆ ನಿರೂಪಿಸಿದರು. ಶ್ರೀಧರ ಭಜಂತ್ರಿ ಸ್ವಾಗತಿಸಿದರು. ಕೀರ್ತಿ ಪೂಜಾರಿ ವಂದಿಸಿದರು. ನಂತರ ಜರುಗಿದ ಸಾಂಸ್ಕೃತಿಕ ಉತ್ಸವದಲ್ಲಿ ಶ್ರೀಧರ ಭಜಂತ್ರಿಯವರ ಶಹನಾಯಿ ವಾದನ, ಪ್ರಿಯಾಂಕಾ ಭಜಂತ್ರಿ ಅವರ ಸುಗಮ ಸಂಗೀತ, ವನಿತಾ ಕೆ. ಅವರ ಜಾನಪದ ಸಂಗೀತ, ಮಂಜುನಾಥ ಭಜಂತ್ರಿಯವರ ಕ್ಲಾರಿಯೋನೆಟ್‌ ವಾದನಕ್ಕೆ ತಬಲಾದಲ್ಲಿ ಮಣಿಕಂಠ ಸುಣಗಾರ, ರಾಹುಲ್‌ ಪಾಟೀಲ, ವಿಠ‍್ಠಲ ಭಜಂತ್ರಿ ಮತ್ತು ಸಹ ಶಹನಾಯಿ ವಾದನದಲ್ಲಿ ಕಿರಣ ಕಮ್ಮಾರ ಸಾಥ್‌ ನೀಡಿದರು. ಮಲೆಮಲ್ಲೇಶ ಹೂಗಾರ, ವಿನಾಯಕ ಇನಾಂದಾರ, ಸತೀಶ್‌ ಪಾಟೀಲ ದೇವೇಂದ್ರ ಭಜಂತ್ರಿ, ವಿನಿತ್‌, ಅಕ್ಷತಾ, ದೀಪಾ ಅಮರಣ್ಣವರ, ವಿಜಯಲಕ್ಷ್ಮೀ, ಪ್ರೇಮಾ ಭಜಂತ್ರಿ ಇದ್ದರು.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.