ಧಾರವಾಡದ ಮಣ್ಣಿನಲ್ಲಿದೆ ಕಲೆಯ ಸತ್ವ: ಕುಂಬಿ

ಸರ್ವ ಮಂಗಳ ವಾದ್ಯಗಳಲ್ಲಿ ಶಹನಾಯಿ ವಾದ್ಯವು ಅಗ್ರಸ್ಥಾನ ಪಡೆಯುತ್ತದೆ.

Team Udayavani, Oct 25, 2021, 8:57 PM IST

ಧಾರವಾಡದ ಮಣ್ಣಿನಲ್ಲಿದೆ ಕಲೆಯ ಸತ್ವ: ಕುಂಬಿ

ಧಾರವಾಡ: ಇಲ್ಲಿನ ಮಣ್ಣಿನಲ್ಲಿಯೇ ಸಂಗೀತ, ಸಾಹಿತ್ಯ ಹಾಗೂ ಕಲೆಯ ಸತ್ವ ಅಡಗಿದೆ ಎಂದು ಹಿರಿಯ ಪರಿಸರವಾದಿ ಶಂಕರ ಕುಂಬಿ ಹೇಳಿದರು. ರಂಗಾಯಣ ಸುವರ್ಣ ಸಾಂಸ್ಕೃತಿಕ ಸಮುತ್ಛಯದಲ್ಲಿ ಕಸ್ತೂರಿ ಕನ್ನಡ ಜಾನಪದ ಕಲಾ ತಂಡವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಾಯೋಜಕತ್ವದಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಧಾರವಾಡದಲ್ಲಿ ಕಲಾ ಪ್ರದರ್ಶನ ಮಾಡಿದರೆ ಜೀವನ ಸಾರ್ಥಕವಾಗುವುದು ಎಂಬ ಭಾವ ರಾಷ್ಟ್ರ-ಅಂತಾರಾಷ್ಟ್ರೀಯ ಕಲಾವಿದರ ಮನದಲ್ಲಿ ಅಭಿವ್ಯಕ್ತವಾಗುತ್ತದೆ. ಅನ್ನುವಷ್ಟರ ಮಟ್ಟಿಗೆ ಸಂಗೀತ ಪರಂಪರೆಯಲ್ಲಿ ಧಾರವಾಡ ಜಿಲ್ಲೆ ತನ್ನದೇ ಆದ ಮೇಲ್ಪಂಕ್ತಿಯ ಸ್ಥಾನ ಹೊಂದಿದೆ.

ಧಾರವಾಡದ ಮನೆ ಮನೆಗಳಲ್ಲೂ ಸಂಗೀತ ಹಾಗೂ ಕಲೆಯ ಪರಿಮಳ ಪಸರಿಸುತ್ತಿರುವುದು ಹೆಮ್ಮಯ ಸಂಗತಿ ಎಂದರು. ಶ್ರೀ ಕುಮಾರೇಶ್ವರ ಕಲ್ಚರಲ್‌ ಸೊಸೈಟಿ ಅಧ್ಯಕ್ಷ ಪ್ರಕಾಶ ಬಾಳಿಕಾಯಿ ಮಾತನಾಡಿ, ಸರ್ವ ಮಂಗಳ ವಾದ್ಯಗಳಲ್ಲಿ ಶಹನಾಯಿ ವಾದ್ಯವು ಅಗ್ರಸ್ಥಾನ ಪಡೆಯುತ್ತದೆ.

ಈ ಶಹನಾಯಿ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಭಜಂತ್ರಿ ಪರಿವಾರದವರ ಕೊಡುಗೆ ಅನನ್ಯವಾದುದು. ನಾವಿಂದು ಇಂತಹ ವಿಶಿಷ್ಟ ಕಲೆಗಳನ್ನು ಪ್ರೋತ್ಸಾಹಿಸಿ ಬೆಳೆಸುವುದು ಅಗತ್ಯವಾಗಿದೆ ಎಂದು ಹೇಳಿದರು. ಗಾಯಕ ಬಸವರಾಜ ಹೂಗಾರ, ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್‌ ಅಧ್ಯಕ್ಷ ಸಂಜೀವ ದುಮ್ಮಕನಾಳ, ಕನ್ನಡ ಕಸ್ತೂರಿ ಜಾನಪದ ಕಲಾತಂಡದ ಅಧ್ಯಕ್ಷೆ ಮಾಹಾದೇವಿ ಅಮರಣ್ಣವರ, ಉದಯೋನ್ಮುಖ ಶಹನಾಯಿ ಕಲಾವಿದ ಶ್ರೀಧರ ಭಜಂತ್ರಿ ಇದ್ದರು. ಕಲಾಪೋಷಕರಾದ ಶಂಕರ ಕುಂಬಿ, ಪ್ರಕಾಶ ಬಾಳಿಕಾಯಿ, ಸಂಜೀವ ದುಮ್ಮಕನಾಳ, ಬಸವರಾಜ ಹೂಗಾರ ಅವರನ್ನು ಸನ್ಮಾನಿಸಲಾಯಿತು. ವೈಷ್ಣವಿ ದೇಶಪಾಂಡೆ ನಿರೂಪಿಸಿದರು. ಶ್ರೀಧರ ಭಜಂತ್ರಿ ಸ್ವಾಗತಿಸಿದರು. ಕೀರ್ತಿ ಪೂಜಾರಿ ವಂದಿಸಿದರು.

ನಂತರ ಜರುಗಿದ ಸಾಂಸ್ಕೃತಿಕ ಉತ್ಸವದಲ್ಲಿ ಶ್ರೀಧರ ಭಜಂತ್ರಿಯವರ ಶಹನಾಯಿ ವಾದನ, ಪ್ರಿಯಾಂಕಾ ಭಜಂತ್ರಿ ಅವರ ಸುಗಮ ಸಂಗೀತ, ವನಿತಾ ಕೆ. ಅವರ ಜಾನಪದ ಸಂಗೀತ, ಮಂಜುನಾಥ ಭಜಂತ್ರಿಯವರ ಕ್ಲಾರಿಯೋನೆಟ್‌ ವಾದನಕ್ಕೆ ತಬಲಾದಲ್ಲಿ ಮಣಿಕಂಠ ಸುಣಗಾರ, ರಾಹುಲ್‌ ಪಾಟೀಲ, ವಿಠuಲ ಭಜಂತ್ರಿ ಮತ್ತು ಸಹ ಶಹನಾಯಿ ವಾದನದಲ್ಲಿ ಕಿರಣ ಕಮ್ಮಾರ ಸಾಥ್‌ ನೀಡಿದರು. ಮಲೆಮಲ್ಲೇಶ ಹೂಗಾರ, ವಿನಾಯಕ ಇನಾಂದಾರ, ಸತೀಶ್‌ ಪಾಟೀಲ ದೇವೇಂದ್ರ ಭಜಂತ್ರಿ, ವಿನಿತ್‌, ಅಕ್ಷತಾ, ದೀಪಾ ಅಮರಣ್ಣವರ, ವಿಜಯಲಕ್ಷ್ಮೀ, ಪ್ರೇಮಾ ಭಜಂತ್ರಿ ಇದ್ದರು.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.