ಮನೆ-ಮನಗಳಲ್ಲಿ ಸೇವಾದಳ ಪ್ರಜ್ವಲ


Team Udayavani, Feb 17, 2017, 2:25 PM IST

hub4.jpg

ಕಲಘಟಗಿ: ಮನೆ-ಮನಗಳಲ್ಲಿ ಭಾರತ ಸೇವಾದಳ ಪ್ರಜ್ವಲಿಸುವುದರಿಂದ ಯುವ ಪೀಳಿಗೆಯಲ್ಲಿ ದೇಶ ಪ್ರೇಮದ ಜ್ಯೋತಿ ಬೆಳಗಿದೆ. ಜತೆಗೆ ದೇಶಕ್ಕೆ ಅಂಟಿಕೊಂಡ ಪಿಡುಗು ತೊಡೆದು ಹಾಕಲು ಸಹಕಾರಿಯಾಗಿದೆ ಎಂದು ಕ್ರೆಡಲ್‌ ಮಾಜಿ ಅಧ್ಯಕ್ಷ ಸಿ.ಎಂ. ನಿಂಬಣ್ಣವರ ಹೇಳಿದರು. 

ಅವರು ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಗುರುವಾರ ನಡೆದ ಭಾರತ ಸೇವಾದಳದ ಪ್ರಸಕ್ತ ಸಾಲಿನ ಮಕ್ಕಳ ಭಾವೈಕ್ಯ ಮೇಳದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ದೇಶಕ್ಕೆ ನಾಯಕತ್ವದ ಕೊರತೆ ಕಳೆದ ಹಲವು ವರ್ಷಗಳಿಂದ ಕಾಡುತ್ತಿದ್ದು, ಪ್ರಸ್ತುತ ಪ್ರಬುದ್ಧ ಮತ್ತು ಪ್ರಭುತ್ವವಾದ ನಾಯಕತ್ವವನ್ನು ಪ್ರಧಾನಿ ನರೇಂದ್ರ ಮೋದಿ ನೀಡುತ್ತಿದ್ದಾರೆ.

ದೇಶದ ಸ್ವಾತಂತ್ರಗೊಳ್ಳುವ ಪೂರ್ವದಲ್ಲಿಯೇ ದೇಶಿಯವಾಗಿ ಹುಟ್ಟಿಕೊಂಡ ಭಾರತ ಸೇವಾದಳ ಬೆಳೆದಂತೆ ರಾಷ್ಟ್ರದ ಯುವ ಪೀಳಿಗೆಗೆ ದೇಶ ಪ್ರೇಮವನ್ನು ಬೆಳೆಸಿಕೊಂಡು  ಜಾಗತಿಕವಾಗಿ ಶಾಂತಿ, ಸಹನೆ ಹಾಗೂ ಪ್ರೀತ್ಯಾದರದ ಬೀಜವನ್ನು ಬಿತ್ತಲು ಮುಂದಾಗಬೇಕು ಎಂದರು. 

ಹನ್ನೆರಡುಮಠದ ರೇವಣಸಿದ್ಧೇಶ್ವರ ಶಿವಾಚಾರ್ಯರು ಸಾನ್ನಿಧ್ಯ ವಹಿಸಿ, ಧಾರ್ಮಿಕ ತಳಹದಿಯ ಮೇಲೆಯೇ ಸರ್ವ ಜನಾಂಗವನ್ನು ಸಮಾನ ದೃಷ್ಟಿಕೋನದಿಂದ ಅಭಿವೃದ್ಧಿ ಪಡಿಸುತ್ತ ದೇಶದ ಕೀರ್ತಿ ಪತಾಕೆಯನ್ನು ಉತ್ತುಂಗಕ್ಕೆ ಕೊಂಡೊಯ್ಯಲು ಭಾರತ ಸೇವಾದಳದ ಶಿಸ್ತು ಸಹಕಾರಿಯಾಗಲಿದೆ ಎಂದರು. 

ತಾಪಂ ಅಧ್ಯಕ್ಷೆ ವಿಜಯಲಕ್ಷಿ ಆಡಿನವರ ಮತ್ತು ಉಪಾಧ್ಯಕ್ಷ ಚಂದ್ರಗೌಡ ಪಾಟೀಲ ಅವರು ಜಂಟಿಯಾಗಿ ಭಾರತ ಸೇವಾದಳದ ಮಕ್ಕಳ ಪ್ರಭಾತ ಪೇರಿಗೆ ಚಾಲನೆ ನೀಡಿದರು. ತಾಲೂಕಿನ ಹಲವು ಶಾಲೆಗಳ ವಿದ್ಯಾರ್ಥಿಗಳಿಂದ ಲಾಟಿ, ಹೂಬ್ಸ್, ಲೇಜಿಮ್‌, ಡಂಬೆಲ್ಸ್‌ ಮತ್ತು ಸೇವಾದಳದ ಕವಾಯತ್‌ಗಳನ್ನು ಪ್ರದರ್ಶಿಸಲಾಯಿತು. 

ಸೇವಾದಳದ ಜಿಲ್ಲಾ ಸಂಘಟಕ ಕಾಶಿನಾಥ ಹಂದ್ರಾಳ, ತಾಲೂಕು ಅಧ್ಯಕ್ಷ ಸಿ.ಎಫ್‌. ಸ್ವಾದಿ, ಉಪಾಧ್ಯಕ್ಷ ವಿ.ಎಸ್‌. ಪಾಟೀಲ, ಅಕ್ಷರ ದಾಸೋಹದ ಎ.ಎ. ಬೆಣ್ಣಿ, ದೈಹಿಕ ಶಿಕ್ಷಣಾಧಿಕಾರಿ ಎಸ್‌.ಎಂ. ಮಕ್ಕಣ್ಣವರ, ಐ.ವಿ. ಜವಳಿ, ಎಸ್‌.ಎ. ಮಣಕೂರ, ಉಮೇಶ ಬೇರೂಡಗಿ, ಎಲ್‌.ಸಿ. ಹೊಸಮನಿ, ಆರ್‌.ಎಂ. ಹೊಲ್ತಿಕೋಟಿ, ಲಾಡಸಾಬನವರ, ಎಚ್‌.ಬಿ. ದುಮ್ಮವಾಡ, ಎಫ್‌.ಎಂ. ಬಾಗವಾನ, ವಿ.ವಿ. ಆಲೂರ, ಎಫ್‌.ಎಸ್‌. ಹಿರೇಮಠ, ವಿಜಯಲಕ್ಷಿ ಐಹೊಳಿ, ರೇಖಾ ಜೋಶಿ, ಅಕ್ಕಮ್ಮ ಪಾಟೀಲ, ಎನ್‌.ಎಂ. ಮುತಾಲಿಕ್‌ ಇದ್ದರು.  

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.