ಗಮನ ಸೆಳೆದ ಇಸ್ರೇಲ್‌ ಮಾದರಿ


Team Udayavani, Jan 19, 2020, 10:58 AM IST

huballi-tdy-4

ಧಾರವಾಡ: ಹನಿ ನೀರನ್ನು ಪರಿಪೂರ್ಣವಾಗಿ ಬಳಸಿ, ನಿಗದಿತ ಸಮಯದಲ್ಲಿ ಅದನ್ನು ಹಣವಾಗಿ ಪರಿವರ್ತಿಸುವ ಕೃಷಿ ವಿಧಾನವನ್ನು ಜಗತ್ತಿಗೆ ಮಾದರಿಯಾಗಿ ಕೊಟ್ಟಿದ್ದು ಇಸ್ರೇಲ್‌ ದೇಶ. ಇಸ್ರೇಲ್‌ ಕೃಷಿ ಮಾದರಿ ಇದೀಗ ಸದಾ ಬರಗಾಲಕ್ಕೆ ತುತ್ತಾಗುವ ಉಕ ಭಾಗದ ರೈತರಿಗೂ ಅನಿವಾರ್ಯ ಎನ್ನುವ ಸ್ಥಿತಿ ನಿರ್ಮಾಣವಾಗಿದೆ.

ಇದಕ್ಕೆ ಪೂರಕ ಎನ್ನುವಂತೆ ಕೃಷಿಮೇಳದಲ್ಲಿ ಇಸ್ರೇಲ್‌ ಕೃಷಿ ಮಾದರಿ ಪ್ರಾತ್ಯಕ್ಷಿಕೆ ನಿರ್ಮಿಸಿದ್ದು, ಹೆಚ್ಚು ರೈತರನ್ನು ಆಕರ್ಷಿಸುತ್ತಿದೆ. “ಪ್ರತಿ ಹನಿ-ಸಮೃದ್ಧ ತನಿ’ ಎಂಬಘೋಷವಾಕ್ಯದಲ್ಲಿ ನಡೆದಿರುವ ಈ ಸಲದ ಕೃಷಿ ಮೇಳದಲ್ಲಿ ಇಸ್ರೇಲ್‌ ಕೃಷಿ ಮಾದರಿಗಳು ಗಮನ ಸೆಳೆಯುತ್ತಿವೆ. ಎರಡೂವರೆ ಲಕ್ಷ ಹಾಗೂ 27 ಸಾವಿರ ಮೌಲ್ಯದ ಎರಡು ಯಂತ್ರಗಳ ತಂತ್ರಜ್ಞಾನದ ಬಗ್ಗೆ ಮೇಳದಲ್ಲಿ ಮಾಹಿತಿ ಲಭ್ಯವಿದ್ದು, ಈ ಮೂಲಕ ಶೇ.40 ರಿಂದ ಶೇ.60 ನೀರಿನ ಉಳಿತಾಯ ಆಗಲಿದೆ. ಇದಲ್ಲದೇ ಮೊಬೈಲ್‌ ಮೂಲಕವೇ ನಿಗದಿತ ಸಮಯಕ್ಕೆ ಸಂದೇಶಗಳ ರವಾನೆ ಮೂಲಕ ನೀರು ಹಾಯಿಸುವಿಕೆ ಆಗಲಿದೆ. ಈ ತಂತ್ರಜ್ಞಾನದ ಸಾಧನಗಳ ಮಾಹಿತಿಯ ಜೊತೆಗೆ ಅಡಿಕೆ, ಪೇರು, ಪಪ್ಪಾಯಿ, ಸಪೋಟ ಸೇರಿದಂತೆಎಲ್ಲ ಬೆಳೆಗಳಿಗೆ ಈ ತಂತ್ರಜ್ಞಾನ ಅಳವಡಿಸಿಕೊಳ್ಳಬಹುದಾಗಿದೆ.

ಅದರಲ್ಲೂ ಕಬ್ಬಿನ ಬೆಳೆಯಲ್ಲಿ ಶೇ.50ಕ್ಕೂ ಹೆಚ್ಚು ನೀರಿನ ಉಳಿತಾಯ ಆಗಲಿದೆ. ಹನಿ ನೀರಾವರಿ ಹಾಗೂ ತುಂತುರು ಹನಿ ನೀರಾವರಿ ಪದ್ಧತಿಯಲ್ಲಿ ಬೆಳೆಯುವ ಕೃಷಿ ಬೆಳೆಗಳು, ಹೂ-ತೋಟದ ಬೆಳೆಗಳ ಪ್ರಾತ್ಯಕ್ಷಿತೆಗಳು ಇಲ್ಲಿವೆ. ಮನೆಯಲ್ಲಿ ಕುಳಿತೇ ಮೊಬೈಲ್‌ ಮೂಲಕ ಬೆಳೆಗಳಿಗೆ ನೀರು ಒದಗಿಸಬಹುದಾಗಿದೆ. ಯಾವ ಬೆಳೆಗೆ ಎಷ್ಟು ನೀರು ಎಂಬ ಮಾಹಿತಿ ಸಾಧನದಲ್ಲಿ ಅಳವಡಿಸಿದರೆ ಸಾಕು. ಅದಕ್ಕೆ ತಕ್ಕಂತೆ ನಿಗದಿತ ಸಮಯಕ್ಕೆ ನೀರು ಪೂರೈಸಲಿದೆ. ಬೆಳೆಗಳಿಗೆ ನೀರು ಕಡಿಮೆ ಮಾಡಲಾಗದು. ಆದರೆ ವ್ಯರ್ಥವಾಗುವ ನೀರನ್ನು ಉಳಿತಾಯ ಮಾಡಬಹುದು. ಇದಕ್ಕೆ ಸರಕಾರದಿಂದ ಶೇ.90ರಷ್ಟು ಸಬ್ಸಿಡಿ ಇದೆ ಎಂದು ಹೇಳುತ್ತಾರೆ ಬೇಸಾಯ  ಶಾಸ್ತ್ರದ ತಜ್ಞ ಪ್ರೊ| ಶಶಿಧರ.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.