ರಾಣಿ ಚೆನ್ನಮ್ಮನಿಗೆ ಭವ್ಯ ಅರಮನೆ

ದಾರುಶಿಲ್ಪ ವೈಭವದ ಎರಡು ಅಂತಸ್ತುಗಳ ಭವನ ನಿರ್ಮಾಣಕ್ಕೆ ಸಿದ್ಧತೆ

Team Udayavani, Oct 10, 2021, 6:30 AM IST

ರಾಣಿ ಚೆನ್ನಮ್ಮನಿಗೆ ಭವ್ಯ ಅರಮನೆ

ಧಾರವಾಡ: ಕಿತ್ತೂರು ಚೆನ್ನಮ್ಮ ಸ್ವಾತಂತ್ರ್ಯಕ್ಕಾಗಿ ಪ್ರಾಣ ಮುಡಿಪಿಟ್ಟ ಇತಿಹಾಸ ಸುವರ್ಣಾಕ್ಷರಗಳದು. ಆಕೆ ಸೋತ ಬಳಿಕ ಬ್ರಿಟಿಷರು ಅರಮನೆಯನ್ನು ಕೊಳ್ಳೆ ಹೊಡೆದು, ಅಂದಗೆಡಿಸಿದ್ದು ಅವರ ವಿಕೃತಿಗೆ ಸಾಕ್ಷಿಯಾಗಿ ನಿಂತಿದೆ.

ಈಗ ಸ್ವಾತಂತ್ರ್ಯಚಳವಳಿಯ ಸ್ಫೂರ್ತಿಯ ಚಿಲುಮೆ ರಾಣಿ ಚೆನ್ನಮ್ಮಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಮತ್ತು ಕಿತ್ತೂರನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿಸುವ ಸಲುವಾಗಿ ಅಲ್ಲಿ ಭವ್ಯವಾದ ಮರದ ಮಾದರಿ ಅರಮನೆ ತಲೆ ಎತ್ತಲಿದೆ.

ಸಿದ್ಧಗೊಂಡಿದೆ ನೀಲನಕ್ಷೆ
ಕಿತ್ತೂರು ಅರಮನೆ ದ. ಭಾರತದಲ್ಲಿಯೇ ಅತೀ ದೊಡ್ಡ, ಸಾಗುವಾನಿ ಮರದ ಭವ್ಯ ಕೆತ್ತನೆಗಳುಳ್ಳ ಅರಮನೆಯಾಗಿತ್ತು. ಹುಬ್ಬಳ್ಳಿಯ ಮೂರುಸಾವಿರ ಮಠ ಇದೇ ಮಾದರಿಯಲ್ಲಿದೆ. ಈ ಸಂಬಂಧ ಇತಿಹಾಸ ತಜ್ಞರು ಅಧ್ಯಯನ ನಡೆಸಿ ಅರಮನೆ ನಿರ್ಮಾಣಕ್ಕೆ ನೀಲನಕ್ಷೆ ರೂಪಿಸಿದ್ದಾರೆ.

ಎಲ್ಲಿ ನಿರ್ಮಾಣ?
ಕಿತ್ತೂರು ಕೋಟೆಗೆ ಹೊಂದಿಕೊಂಡಂತೆ ಪೂರ್ವ ಭಾಗದಲ್ಲಿ ಮಾದರಿ ಅರಮನೆ ನಿರ್ಮಾಣವಾಗಲಿದೆ. ಇಲ್ಲಿ 15 ಎಕರೆ ಜಾಗ ಪಡೆದು ನೂತನ ಕೋಟೆ, ನಡುವೆ ಅರಮನೆ ತಲೆ ಎತ್ತಲಿದೆ. ಪ್ರವಾಸಿಗರಿಗೆ ರಾಷ್ಟ್ರೀಯ ಹೆದ್ದಾರಿಯಿಂದ ಕಿತ್ತೂರು ಕೋಟೆ ಮತ್ತು ಅರಮನೆಗೆ ತೆರಳಲು ಪ್ರತ್ಯೇಕ ಸುಂದರ ರಸ್ತೆ ನಿರ್ಮಾಣಗೊಳ್ಳಲಿದೆ.

3 ಅಂಶಗಳಿಗೆ ಒತ್ತು
ಇತಿಹಾಸ, ವಾಸ್ತುಶಿಲ್ಪ ಮತ್ತು ಅಂತಾರಾಷ್ಟ್ರೀಯ ಗುಣಮಟ್ಟದ ಪ್ರವಾಸೋದ್ಯಮಕ್ಕೆ ಪೂರಕ ವ್ಯವಸ್ಥೆ- ಈ 3 ಅಂಶಗಳಿಗೆ ಹೆಚ್ಚು ಒತ್ತು ನೀಡಲಾಗಿದೆ. ಈ ಸಂಬಂಧ ಇತಿಹಾಸ ತಜ್ಞರು, ಸಲಹೆ ಮಂಡಳಿ ಸರಕಾರದ ಗಮನ ಸೆಳೆದಿದ್ದಾರೆ.

15ನೇ ಶತಮಾನ ದಿಂದ 18ನೇ ಶತಮಾನದ ವರೆಗೆ ವಿಭಿನ್ನ ಹಂತಗಳಲ್ಲಿ ಕಿತ್ತೂರು ಅರಮನೆ ನಿರ್ಮಾಣಗೊಂಡಿದೆ. ಆ ಕಾಲದ ವಾಸ್ತುಶಿಲ್ಪ ವಿಸ್ಮಯಕಾರಿ. ಅಂದಿನ ಅರಮನೆಯಂತೆಯೇ ನಿರ್ಮಾಣಕ್ಕೆ ಸಲಹೆ ನೀಡಿದ್ದೇವೆ.
-ಡಾ| ಷಡಕ್ಷರಯ್ಯ,
ಇತಿಹಾಸ ತಜ್ಞರು, ಧಾರವಾಡ

-ಬಸವರಾಜ ಹೊಂಗಲ್‌

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.