5ರಿಂದ ರೈಲ್ವೆ ಮ್ಯೂಸಿಯಂಸಾರ್ವಜನಿಕ ವೀಕ್ಷಣೆಗೆ ಲಭ್ಯ


Team Udayavani, Aug 3, 2020, 12:07 PM IST

5ರಿಂದ ರೈಲ್ವೆ ಮ್ಯೂಸಿಯಂಸಾರ್ವಜನಿಕ ವೀಕ್ಷಣೆಗೆ ಲಭ್ಯ

ಹುಬ್ಬಳ್ಳಿ: ನೈಋತ್ಯ ರೈಲ್ವೆ ವಲಯ ಇಲ್ಲಿನ ಗದಗ ರಸ್ತೆಯಲ್ಲಿ ರೈಲ್ವೆ ಕೇಂದ್ರ ಆಸ್ಪತ್ರೆ ಎದುರಿಗೆ ನಿರ್ಮಿಸಿರುವ ರೈಲ್ವೆ ಮ್ಯೂಸಿಯಂ ಆ. 5ರಿಂದ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಾಗಲಿದೆ.

ಉತ್ತರ ಕರ್ನಾಟಕದ ಮೊದಲ ಹಾಗೂ ನೈಋತ್ಯ ರೈಲ್ವೆ ವಲಯದ ಎರಡನೇ ಮ್ಯೂಸಿಯಂ ಇದಾಗಿದೆ. ಜು. 31ರಂದು ಇದು ಲೋಕಾರ್ಪಣೆಗೊಂಡಿದ್ದು, ಆ. 5ರ ನಂತರದಲ್ಲಿ ಸಾರ್ವಜನಿಕರು ವೀಕ್ಷಣೆ ಮಾಡಬಹುದಾಗಿದೆ. ಮೊದಲ ಐದು ದಿನ ಉಚಿತ ವೀಕ್ಷಣೆಗೆ ಅವಕಾಶ ನೀಡಲಾಗಿದೆ. ಆ. 9ರ ವರೆಗೆ ಸಂಜೆ 4ರಿಂದ 7 ಗಂಟೆವರೆಗೆ ಮ್ಯೂಸಿಯಂ ತೆರೆದಿರುತ್ತದೆ. ಆ. 11ರಿಂದ ಮಂಗಳವಾರದಿಂದ ಶುಕ್ರವಾರದವರೆಗೆ ಮಧ್ಯಾಹ್ನ 12ರಿಂದ ಸಂಜೆ 7ಗಂಟೆವರೆಗೆ ಶನಿವಾರ, ರವಿವಾರ ಹಾಗೂ ರಜಾ ದಿನಗಳಲ್ಲಿ ಮಧ್ಯಾಹ್ನ 12ರಿಂದ ರಾತ್ರಿ 8ಗಂಟೆವರೆಗೆ ಮ್ಯೂಸಿಯಂ ವೀಕ್ಷಣೆಗೆ ಅವಕಾಶ ಇದ್ದು, ಪ್ರತಿ ಸೋಮವಾರ ರಜಾ ದಿನವಾಗಿದೆ. 12 ವರ್ಷ ಮೇಲ್ಪಟ್ಟವರಿಗೆ ಪ್ರತಿಯೊಬ್ಬರಿಗೆ 20, 5ರಿಂದ 12 ವರ್ಷದೊಳಗಿನವರಿಗೆ 10 ಹಾಗೂ ಐದು ವರ್ಷದೊಳಗಿನ ಮಕ್ಕಳಿಗೆ ಉಚಿತ ಪ್ರವೇಶ ಇರುತ್ತದೆ. ಟಾಯ್‌ ರೈಲು ಒಬ್ಬರಿಗೆ 10 ರೂ. ಶುಲ್ಕ ಇದ್ದು, ಮೂರು ಸುತ್ತು ಸುತ್ತಲಿದೆ.

ಕೋವಿಡ್‌-19 ಹಿನ್ನೆಲೆಯಲ್ಲಿ ಮ್ಯೂಸಿಯಂ ವೀಕ್ಷಣೆಗೆ ಒಂದು ಬಾರಿಗೆ ಕೇವಲ 30 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತಿದೆ. ವೀಕ್ಷಣೆಗೆ ಬರುವ ಸಾರ್ವಜನಿಕರು ಕಡ್ಡಾಯವಾಗಿ ಸ್ಯಾನಿಟೈಸರ್‌ ಬಳಸಬೇಕು ಹಾಗೂ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸೂಚಿಸಲಾಗಿದೆ. 1907ರಲ್ಲಿ ನಿರ್ಮಾಣಗೊಂಡ ನೈಋತ್ಯ ರೈಲ್ವೆ ವಲಯದ ಎರಡು ಪಾರಂಪರಿಕ ಕಟ್ಟಡಗಳಲ್ಲಿ ಮ್ಯೂಸಿಯಂ ಆರಂಭಿಸಲಾಗಿದ್ದು, ಎರಡು ಕಟ್ಟಡಗಳಲ್ಲಿ ಒಂದಕ್ಕೆ ಮಲಪ್ರಭಾ, ಇನ್ನೊಂದಕ್ಕೆ ಘಟಪ್ರಭಾ ಎಂದು ಹೆಸರಿಡಲಾಗಿದೆ.

ಮ್ಯೂಸಿಯಂನಲ್ಲಿ ಅನೇಕ ಪಾರಂಪರಿಕ ವಸ್ತುಗಳು, ರೈಲ್ವೆಗೆ ಸಂಬಂಧಿಸಿದ ಸಲಕರಣೆಗಳು, ಮಾದರಿ ರೈಲು, ಮಕ್ಕಳಿಗೆ ಆಟಿಕೆ ವಸ್ತುಗಳು, ಹೋಟೆಲ್‌ ಇನ್ನಿತರ ಸೌಲಭ್ಯಗಳಿವೆ ಎಂದು ನೈಋತ್ಯ ರೈಲ್ವೆ ವಲಯ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.