ಮೇಲ್ಛಾವಣಿ ಕುಸಿದು ಮಹಿಳೆ-ಮಕ್ಕಳಿಬ್ಬರ ಸಾವು

•ಕುಂದಗೋಳ ತಾಲೂಕಿನ ಯರಗುಪ್ಪಿಯಲ್ಲಿ ದುರ್ಘ‌ಟನೆ•ಸವಿ ನಿದ್ದೆಯಲ್ಲಿದ್ದ ಕಂದಮ್ಮಗಳು ಚಿರನಿದ್ರೆಗೆ

Team Udayavani, May 15, 2019, 10:39 AM IST

hubali-tdy-5..

ಕುಂದಗೋಳ: ಬೆಳಗಿನ ಜಾವ ಸವಿನಿದ್ರೆಯಲ್ಲಿದ್ದ ಇಬ್ಬರು ಕಂದಮ್ಮಗಳು ಹಾಗೂ ಮಹಿಳೆ ಮನೆ ಮೇಲ್ಛಾವಣಿ ಕುಸಿದು ಮೃತಪಟ್ಟ ಘಟನೆ ಯರಗುಪ್ಪಿ ಗ್ರಾಮದಲ್ಲಿ ಮಂಗಳವಾರ ಸಂಭವಿಸಿದೆ.

ಯಲ್ಲವ್ವ ಯಲ್ಲಪ್ಪ ಗಾಡದ(48) ಹಾಗೂ ಮೊಮ್ಮಕ್ಕಳಾದ ಶಿಗ್ಗಾಂವ ತಾಲೂಕಿನ ಚಾಕಾಪುರ ಗ್ರಾಮದ ಶ್ರಾವಣಿ ಆನಂದ ರಾಧಾಯಿ(3) ಮತ್ತು ನವಲಗುಂದ ತಾಲೂಕಿನ ಬಳ್ಳೂರ ಗ್ರಾಮದ ಜ್ಯೋತಿ ಸಿದ್ದಪ್ಪ ಮೇಟಿ(8) ಮೃತರು. ಘಟನೆಯಲ್ಲಿ ಗಾಯಾಳುಗಳಾದ ದ್ಯಾಮವ್ವ ಗರಟ್ಟಿ, ರೂಪಾ ಗಾಡದ, ಫಕ್ಕೀರವ್ವ ಗಾಡದ ಅವರನ್ನು ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಲಾಗಿದೆ.

ಗ್ರಾಮದಲ್ಲಿ ಪ್ರತಿವರ್ಷ ಆಚರಿಸುವಂತೆ ಗ್ರಾಮದೇವಿ ವಾರದ ಧಾರ್ಮಿಕ ಕಾರ್ಯಕ್ರಮಕ್ಕಾಗಿ ಅಜ್ಜ-ಅಜ್ಜಿ ಮನೆಗೆ ಜ್ಯೋತಿ ಹಾಗೂ ಶ್ರಾವಣಿ ಸೋಮವಾರ ಬಂದಿದ್ದರು. ರಾತ್ರಿ ಎಲ್ಲರೊಂದಿಗೆ ಊಟ ಮಾಡಿ ಅಜ್ಜಿಯ ಬಳಿ ಮಲಗಿದ್ದರು. ಹಳೆಯದಾದ ಮನೆಯ ಮೇಲ್ಛಾವಣಿ ಮಂಗಳವಾರ ಬೆಳಗಿನ ಜಾವ ಕುಸಿದ ಪರಿಣಾಮ ಮಲಗಿದ್ದ 6 ಜನರ ಮೇಲೆ ಮಣ್ಣು ಬಿದ್ದಿದೆ. ಭಾರೀ ಸಪ್ಪಳಕ್ಕೆ ಪಕ್ಕದ ಮನೆಯವರು ಗಾಬರಿಯಾಗಿ ಎಚ್ಚೆತ್ತು ಗ್ರಾಮಸ್ಥರನ್ನು ಸೇರಿಸಿ ಮಲಗಿದವರ ಮೇಲಿನ ಮಣ್ಣನ್ನು ತೆಗೆದು ಹಾಕಿ 3 ಜನರನ್ನು ಪಾರು ಮಾಡಿದ್ದಾರೆ. ಘಟನೆಯಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು, ಧಾರ್ಮಿಕ ಕಾರ್ಯಕ್ರಮಕ್ಕೆ ಆಗಮಿಸಿದವರು ಹಾಗೂ ಗ್ರಾಮದ ಮಹಿಳೆಯರು ಮೃತ ಕಂದಮ್ಮಗಳನ್ನು ಕಂಡು ದುಃಖೀಸುತ್ತಿರುವುದು ನೋಡುಗರ ಮನ ಕಲಕುವಂತಿತ್ತು.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

Loksabha Election; SUCI announced 19 candidates

Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ

prlhad

Hubli; ರಾಜ್ಯ ಸರ್ಕಾರ ಸುಪ್ರೀಂ ಮೆಟ್ಟಿಲೇರಿದ್ದು ಖಂಡನೀಯ: ಪ್ರಹ್ಲಾದ ಜೋಶಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.