ಬೂದನಗುಡ್ಡ ಮೂರ್ತಿ ಭಗ್ನ ಪ್ರಕರಣ: 8 ಜನರ ಬಂಧನ


Team Udayavani, Jun 17, 2019, 12:54 PM IST

hubali-tdy-6..

ಕಲಘಟಗಿ: ತಾಲೂಕಿನ ಉಗ್ಗಿನಕೇರಿ ಗ್ರಾಪಂ ವ್ಯಾಪ್ತಿಯ ಬೂದನಗುಡ್ಡದ ಬಸವೇಶ್ವರ ದೇವಸ್ಥಾನದ ಬಸವೇಶ್ವರ ಮೂರ್ತಿ ಭಗ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜನರನ್ನು ಬಂಧಿಸಲಾಗಿದೆ.

ಕರುವಿನಕೊಪ್ಪದ ಲಕ್ಷ್ಮಣ ಚಂಡೂನವರ, ಚಳಮಟ್ಟಿಯ ಮಹಾಂತೇಶ ಮಾಳಗಿ, ಸಿದ್ದರಾಮ ಮರದನ್ನವರ, ಮಿಶ್ರಿಕೋಟಿಯ ಶಿವರಾಜ ಜೀವಕನ್ನವರ, ನಾಗರಾಜ ಚೌಡಪ್ಪನವರ, ಲಾಲಸಾಬ ಹಾಜಿಸಾಬ ಬಾವಿ, ರವಿ ಕೋಳೂರ, ಮಂಜುನಾಥ ಮೊಸಳೆಣ್ಣವರ ಬಂಧಿತರು. ಆರೋಪಿಗಳಿಂದ ಎರಡು ದ್ವಿಚಕ್ರ ವಾಹನ ಹಾಗೂ ಒಂದು ಬ್ಯಾಟರಿ ವಶಪಡಿಸಿಕೊಳ್ಳಲಾಗಿದೆ.

ಮೇ 28ರಂದು ಮಧ್ಯರಾತ್ರಿ ದೇವಸ್ಥಾನದ ಬೀಗ ಒಡೆದು ಒಳ ಹೋಗಿದ್ದ ಆರೋಪಿಗಳು, ಬಸವೇಶ್ವರ ಮೂರ್ತಿಗೆ ಬೆಂಕಿ ಹಚ್ಚಿ ಕಿವಿಯ ಭಾಗ ವಿರೂಪಗೊಳ್ಳುವಂತೆ ಮಾಡಿದ್ದರು. ಇಷ್ಟೇ ಅಲ್ಲದೇ ಪಕ್ಕದಲ್ಲಿಯೇ ಇದ್ದ ಅರಣ್ಯ ಇಲಾಖೆಯ ಕೊಠಡಿಯ ಬೀಗ ಒಡೆದು ಅಲ್ಲಿನ ವೈರ್‌ಸೆಟ್‌ಗಳನ್ನು ನಾಶಪಡಿಸಿ ಬ್ಯಾಟರಿಗಳನ್ನೂ ಕದ್ದು ಪರಾರಿ ಆಗಿದ್ದರು. ಈ ಕುರಿತಂತೆ ಮೇ 29ರಂದು ಕಲಘಟಗಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎಸ್‌ಪಿ ಜಿ. ಸಂಗೀತಾ ಹಾಗೂ ಡಿಎಸ್‌ಪಿ ರಾಮನಗೌಡ ಹಟ್ಟಿ ಅವರ ಮಾರ್ಗದರ್ಶನದಲ್ಲಿ ಕಲಘಟಗಿ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಲಘಟಗಿ ಠಾಣೆಯ ಇನ್ಸ್‌ಪೆಕ್ಟರ್‌ ವಿಜಯ ಬಿರಾದಾರ, ಪಿಎಸ್‌ಐ ಆನಂದ ಢೋಣಿ, ಸಿಬ್ಬಂದಿ ಎನ್‌.ಎಂ. ಹೊನ್ನಪ್ಪನವರ, ಆತ್ಮಾನಂದ ಬೆಟಗೇರಿ, ಎಚ್.ಎಂ.ನರರುಂದ, ಎಸ್‌.ಡಿ. ಮಲ್ಲನಗೌಡ್ರ, ಬಿ.ಎ. ಶಿರಕೋಳ, ದೇವೆಂದ್ರ ನಾಯಕ್‌, ಎಮ್‌.ಎಲ್. ಪಾಶ್ಚಾಪುರ, ಜಿ.ಬಿ.ಕಾಂಬಳೆ, ಉಳವೀಶ ಸಂಪಗಾವಿ, ಎನ್‌.ಪಿ. ಸಣ್ಣಮೇಟಿ, ಶಿವಾನಂದ ಕಾಂಬಳೆ, ಎ.ಎಮ್‌. ನವಲೂರ ತನಿಖಾ ತಂಡದಲ್ಲಿ ಇದ್ದರು.

ದೇವರ ಮೂರ್ತಿಯ ಹಣೆಯೊಳಗೆ ಅಪಾರ ಬೆಲೆಬಾಳುವ ಹವಳ, ವಜ್ರ, ಮುತ್ತು ಇರುತ್ತವೆ. ಅವುಗಳನ್ನು ಕಳವು ಮಾಡಬೇಕು ಎಂಬ ಮೂಢ ನಂಬಿಕೆಯಿಂದ ದೇವರ ಮೂರ್ತಿಯ ತಲೆಯ ಮೇಲೆ ಬೆಂಕಿಹಚ್ಚಿ ವಿರೂಪಗೊಳಿಸಿದ್ದಾರೆ. ನಂತರ ಅರಣ್ಯ ಇಲಾಖೆಯ ಕೊಠಡಿಯಲ್ಲಿ ಸಿಸಿ ಕ್ಯಾಮರಾ ಸಾಧನಗಳಿರುತ್ತವೆ ಎಂಬ ಕಲ್ಪನೆಯಲ್ಲಿ ಅಲ್ಲಿಯ ವೈರ್‌ಲೆಸ್‌ ಸೆಟ್‌ಗಳನ್ನು ನಾಶಪಡಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.