ಮಂದಿರ ನಿರ್ಮಾಣ ನಿರೀಕ್ಷೆ ಹೊಂದಿರುವೆ
Team Udayavani, May 27, 2019, 6:00 AM IST
ಧಾರವಾಡ: ಮೋದಿಯವರು ಬಹುಮತದಿಂದ ಮತ್ತೂಮ್ಮೆ ಪ್ರಧಾನಿ ಆಗಿದ್ದು, ಈ ಅವಧಿಯಲ್ಲಿ ರಾಮಮಂದಿರ ನಿರ್ಮಾಣ ಆಗುತ್ತದೆ ಎಂಬ ನಿರೀಕ್ಷೆ ಇದೆ ಎಂದು ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ರಾಜ್ಯಸಭೆಯಲ್ಲಿ ಬಹುಮತ ಇರಲಿಲ್ಲ. ಈಗ ರಾಜ್ಯಸಭೆಯಲ್ಲಿಯೂ ಬಹುಮತ ಬರುವುದರಿಂದ ರಾಮಮಂದಿರ ನಿರ್ಮಾಣಕ್ಕೆ ಯಾವುದೇ ತೊಂದರೆ ಇಲ್ಲ. ಒಳ್ಳೆಯ ಅಭಿವೃದ್ಧಿ ಕಾರ್ಯಗಳನ್ನೇ ಮಾಡಿ ಚುನಾವಣೆಯಲ್ಲಿ ವಿಜಯ ಸಾಧಿಸಿರುವ ಮೋದಿ, ಮತ್ತೂಂದು ಅವಧಿಗೆ ಪ್ರಧಾನಿ ಆಗಿರುವುದಕ್ಕೆ ಅವರಿಗೆ ಅಭಿನಂದನೆ. ಬಹುಮತ ಇರುವ ಕಾರಣ ಈ ಸಲ ಖಂಡಿತ ರಾಮಮಂದಿರ ನಿರ್ಮಾಣ ಆಗಬಹುದು ಎಂಬ ನಿರೀಕ್ಷೆಯಲ್ಲಿ ನಾವಿದ್ದೇವೆ. ಈ ಬಗ್ಗೆ ನ್ಯಾಯಾಲಯದಲ್ಲೂ ಇತ್ಯರ್ಥ ಆಗಬೇಕು. ಕಾಂಗ್ರೆಸ್, ಜೆಡಿಎಸ್ ಮೈತ್ರಿ ರಾಜ್ಯ ಸರ್ಕಾರದ ಗೊಂದಲಗಳ ಬಗ್ಗೆ ನಾನು ಮಾತನಾಡಲಾರೆ. ಅಲ್ಲಿ ಒಳ ರಾಜಕೀಯ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ