ಗೆಲುವು ನಿಶ್ಚಿತ: ಶೆಟ್ಟರ ವಿಶ್ವಾಸ
Team Udayavani, May 10, 2018, 4:19 PM IST
ಹುಬ್ಬಳ್ಳಿ: ಹು-ಧಾ ಕೇಂದ್ರ ವಿಧಾನಸಭೆ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಇಲ್ಲಿನ 45 ನೇ ವಾರ್ಡಿನಲ್ಲಿ ಪಾದಯಾತ್ರೆ ಮೂಲಕ ಮತಯಾಚಿಸಿದರು. ಬಳಿಕ ಸಭೆಯಲ್ಲಿ ಮಾತನಾಡಿದ ಅವರು, ಈ ಕ್ಷೇತ್ರದಲ್ಲಿ ಸಾವಿರಾರು ಕೋಟಿ ರೂಪಾಯಿ ಅನುದಾನದಲ್ಲಿ ನೀರು, ರಸ್ತೆ, ಯುಜಿಡಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಕ್ಷೇತ್ರದ ಅಭಿವೃದ್ಧಿಗೆ ನನ್ನದೇ ಆದ ಕೊಡುಗೆ ನೀಡಿದ್ದೇನೆ. ಹೀಗಾಗಿ ಕ್ಷೇತ್ರದ ಜನತೆ ಈ ಭಾರಿ ದಾಖಲೆ ಮತಗಳ ಅಂತರದಿಂದ ಗೆಲುವು ನೀಡಲಿದ್ದಾರೆ ಎಂದರು.
ಮುಖಂಡರಾದ ಶಿವು ಹಿರೇಕೆರೂರು, ದೇವೆಂದ್ರ ಹರಿವಾಣ, ಪ್ರಭು ಹಿರೇಕೆರೂರು, ಸಂಬಾಜಿ ದಳವಿ, ದಿನೇಶ ಪಲ್ಟಣಕರ, ರೋಹಿತ ಹಿರೇಕೆರೂರು, ರಿತೇಶ ಎಚ್., ಯಲ್ಲಪ್ಪ ಹೆಬಸೂರು, ಶೈಲೇಶ ಹರಿವಾಣ, ಮಾರುತಿ ಹಾಲಹರವಿ, ಆನಂದ ಹಳೇಮನಿ, ಸಂತೋಷ ಕೋದಾನಪುರ, ಹನುಮಂತಪ್ಪ ವಡ್ಡರ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ